27
August, 2026

A News 365Times Venture

27
Thursday
August, 2026

A News 365Times Venture

ವಿಧಾನ ಪರಿಷತ್ ಗೆ ನಾಮ ನಿರ್ದೇಶನ: ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ-ಡಿಸಿಎಂ ಡಿಕೆ ಶಿವಕುಮಾರ್

Date:

ನವದೆಹಲಿ,ಏಪ್ರಿಲ್,4,2025 (www.juskannada.in): ವಿಧಾನ ಪರಿಷತ್  ಸ್ಥಾನಕ್ಕೆ  ನಾಮ ನಿರ್ದೇಶನ ಮಾಡುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಡಿಸಿಎಂ ಡಿಕೆ ಶಿವಕುಮಾರ್, ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ಕೊಡಬೇಕು ಎಂದು ತಿಳಿಸಿದರು.

ಈ ಕುರಿತು ಇಂದು ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ಕಾರ್ಯಕರ್ತರಿಗೆ ಅವಕಾಶ ಕೊಡಬೇಕೆಂಬುದು ನಮ್ಮ ಅಭಿಪ್ರಾಯ.  ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ ಕೊಡಬೇಕು.  ಈಗಷ್ಟೇ   ವಿಧಾನ ಪರಿಷತ್ ಸದಸ್ಯರ ಆಯ್ಕೆ ಬಗ್ಗೆ ಚರ್ಚೆ ಮಾಡಿದ್ದೇವೆ ಸದ್ಯದಲ್ಲೇ ನಾಮ ನಿರ್ದೇಶನ ಆಗಲಿದೆ ಎಂದರು.

ಪರಿಷತ್ ನಾಮ ನಿರ್ದೇಶನ ಪಕ್ಷದ ಕಾರ್ಯಕರ್ತರು ಪಕ್ಷದ ಪರವಾಗಿ ಧ್ವನಿ ಎತ್ತುವವರಿಗೆ ನೀಡಬೇಕು ಎಂಬುದು ನಮ್ಮ ಉದ್ದೇಶ. ಸುಮ್ಮನೆ ಇರುವ ನಿರುದ್ಯೋಗಿಗಳಿಗೆ ಕೊಟ್ಟಂತೆ ಆಗಬಾರದು. ಉತ್ತಮವಾಗಿ ಮಾತನಾಡುವಂತಹ ಪ್ರತಿನಿಧಿಗಳಿಗೆ ಸ್ಥಾನ ನೀಡಬೇಕೆಂಬುದು ನಮ್ಮ ಅಭಿಪ್ರಾಯ ಎಂದರು.

Key words: Nomination, Legislative Council, DCM, DK Shivakumar

 

The post ವಿಧಾನ ಪರಿಷತ್ ಗೆ ನಾಮ ನಿರ್ದೇಶನ: ಸದನದಲ್ಲಿ ಧ್ವನಿ ಎತ್ತುವವರಿಗೆ ಅವಕಾಶ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಆ.29ಕ್ಕೆ ಮೈಸೂರು ನೂತನ ಪತ್ರಕರ್ತರ ಭವನದ ಕಾಮಗಾರಿಗೆ ಚಾಲನೆ: ವಾರ್ಷಿಕ ಪ್ರಶಸ್ತಿಗಳು ಪ್ರಕಟ

ಮೈಸೂರು,ಆಗಸ್ಟ್,26,2026 (www.justkannada.in):  ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪತ್ರಕರ್ತರ ನೂತನ...

നേപ്പാള്‍ പ്രളയം: കേരളത്തില്‍ നിന്നുള്ളവര്‍ക്കായി ഹെല്‍പ്‌ഡെസ്‌ക് തുടങ്ങി

തിരുവനന്തപുരം: നേപ്പാളിലുണ്ടായ മിന്നല്‍ പ്രളയവുമായി ബന്ധപ്പെട്ട് കേരളീയര്‍ക്ക് അടിയന്തിര സഹായവും സേവനങ്ങളും...

"சட்டமன்றத்தில் லாவணி கச்சேரி நடந்துக்கொண்டிருக்கிறது" – தவெக, திமுக-வை தாக்கும் பெ.சண்முகம்

மார்க்ஸிஸ்ட் கம்யூனிஸ்ட் மாநிலச் செயலாளர் பெ.சண்முகம் செய்தியாளர்களைச் சந்தித்து பேசியிருக்கிறார். அப்போது,...

Karnataka: ఆకస్మిక తనిఖీలో షాకింగ్ సీన్.. ఆస్పత్రి రూమ్‌లో ప్రియురాలితో అడ్డంగా బుక్కైన..!

కర్ణాటకలో ఓ న్యాయమూర్తికి షాకింగ్ ఘటన ఎదురైంది. ఆస్పత్రిలోని ఓ గదిలో...