12
March, 2026

A News 365Times Venture

12
Thursday
March, 2026

A News 365Times Venture

ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ: ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ನಮಗೆ ಖುಷಿ- ಸಚಿವ ಈಶ್ವರ್ ಖಂಡ್ರೆ

Date:

ನವದೆಹಲಿ,ಏಪ್ರಿಲ್,4,2025 (www.justkannada.in): ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಕುರಿತು ಚರ್ಚೆ ಹಿನ್ನೆಲೆಯಲ್ಲಿ ಈ ಕುರಿತು ಪ್ರತಿಕ್ರಿಯಿಸಿರುವ ಅರಣ್ಯ ಇಲಾಖೆ ಸಚಿವ ಈಶ್ವರ್ ಖಂಡ್ರೆ, ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿ ಇಲ್ಲ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಈಶ್ವರ್ ಖಂಡ್ರೆ,  ಯಾರನ್ನ ಎಲ್ಲಿ ಕೂರಿಸಬೇಕೆಂದು ಹೈಕಮಾಂಡ್ ಗೆ ಗೊತ್ತಿದೆ. ಹೈಕಮಾಂಡ್ ಏನು ಜವಾಬ್ದಾರಿ ಕೊಡುತ್ತೆ ಅದನ್ನ ನಿರ್ವಹಿಸುತ್ತೇವೆ. ಸಚಿವ  ಸತೀಶ್ ಜಾರಕಿಹೊಳಿ ನನಗೆ ಆತ್ಮೀಯರು. ಇಬ್ಬರು ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಒಟ್ಟಿಗೆ ಕೆಲಸ ಮಾಡಿದ್ದೇವೆ.  ಮುಂದೆಯೂ ನಾವು ಪಕ್ಷ ಸಂಘಟನೆಗಾಗಿ ಕೆಲಸ ಮಾಡುತ್ತೇವೆ ಎಂದರು.

ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ. ಯಾರೇ ಅಧ್ಯಕ್ಷರಾದರೂ ನಮಗೆ ಖುಷಿ ಇದೆ. ಊಹಾಪೋಹ ಪ್ರಶ್ನೆಗಳಿಗೆ ನಾವು ಉತ್ತರಿಸಲು ಸಾಧ್ಯವಲ್ಲ ಎಂದು ಸಚಿವ ಈಶ್ವರ್ ಖಂಡ್ರೆ ತಿಳಿಸಿದರು.

Key words: no competition, KPCC president, Minister, Ishwar Khandre

The post ನಮ್ಮಲ್ಲಿ ಯಾವುದೇ ಪೈಪೋಟಿ ಇಲ್ಲ: ಯಾರೇ ಕೆಪಿಸಿಸಿ ಅಧ್ಯಕ್ಷರಾದ್ರೂ ನಮಗೆ ಖುಷಿ- ಸಚಿವ ಈಶ್ವರ್ ಖಂಡ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

திருச்சி: "விஞ்ஞான ரீதியான ஊழலுக்கு பெயர் போனது தான் தி.மு.க!" – பிரதமர் மோடி காட்டம்

தமிழகத்திற்கு இந்த ஆண்டில் இரண்டாவது முறையாக வருகை தந்துள்ளார் பிரதமர் மோடி....

ಒಳಮೀಸಲಾತಿ ಜಾರಿಗೆ ಬದ್ದ: ಒತ್ತಡ ಹಾಕುವ ಅವಶ್ಯಕತೆ ಇಲ್ಲ-ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in): ಒಳ ಮೀಸಲಾತಿ ಗೊಂದಲದಿಂದಾಗಿ ನೇಮಕಾತಿಗಳಿಗೆ ತಡೆ ಬಿದ್ದಿದ್ದು...

ബത്തേരിയിലെ ശുചീകരണ തൊഴിലാളികളെ പിരിച്ചുവിടാന്‍ യു.ഡി.എഫ് ഭരണസമിതി; പ്രതിഷേധം

ബത്തേരി: സുല്‍ത്താന്‍ ബത്തേരിയിലെ ശുചീകരണ തൊഴിലാളികളെ പിരിച്ചുവിടാന്‍ യു.ഡി.എഫ് ഭരണസമിതിയുടെ നീക്കം....