5
May, 2026

A News 365Times Venture

5
Tuesday
May, 2026

A News 365Times Venture

ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ: ಪಾದಯಾತ್ರೆ

Date:

ಗುಂಡ್ಲುಪೇಟೆ,ಏಪ್ರಿಲ್,6,2025 (www.justkannada.in):  ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ ತೀವ್ರಗೊಂಡಿದ್ದು ಇಂದು ಮದ್ದೂರು ಚೆಕ್ ಪೋಸ್ಟ್ ವರೆಗೆ ಸ್ಥಳೀಯ ಪರಿಸರವಾದಿಗಳು, ರೈತ ಸಂಘಟನೆಗಳು ಪಾದಯಾತ್ರೆ ನಡೆಸಿದರು.

ಗುಂಡ್ಲುಪೇಟೆ ತಾಲ್ಲೂಕಿನ ಕಗ್ಗಳದಹುಂಡಿ ಗ್ರಾಮದಿಂದ ಮದ್ದೂರು ಚೆಕ್ ಪೋಸ್ಟ್ ವರಗೆ ಪಾದಯಾತ್ರೆ ನಡೆಸಿದ್ದು ಪಾದಯಾತ್ರೆ ಕಾರ್ಯಕ್ರಮದಲ್ಲಿ ನಿವೃತ್ತಿ ಅರಣ್ಯ ಅಧಿಕಾರಿ ಬಾಲಚಂದರ್ ಭಾಗಿಯಾಗಿದ್ದರು.

‘ಬಂಡಿಪುರದೆಡೆಗೆ ನಮ್ಮ ನಡಿಗೆ’ ಎಂಬ ಕಾರ್ಯಕ್ರಮದ ಮೂಲಕ ಸ್ಥಳೀಯರಿಗೆ ಜಾಗೃತಿ ಮೂಡಿಸುವ ಮೂಲಕ ಪಾದಯಾತ್ರೆ ಹಮ್ಮಿಕೊಳ್ಳಲಾಯಿತು.

ರಾತ್ರಿ ಸಂಚಾರ ತೆರವಿಗೆ ಯಾವುದೇ ಕಾರಣಕ್ಕೂ ಅವಕಾಶ ಕೊಡಬಾರದು ಎಂದು ಒತ್ತಡ ಹೆಚ್ಚಾಗಿದ್ದು, ವಿವಿಧ ರೈತಪರ,ಪರಿಸರವಾದಿಗಳು ಹೋರಾಟ ಶುರು ಮಾಡಿದ್ದಾರೆ.

Key words: Opposition, Bandipur,  Night, Traffic,

The post ಬಂಡಿಪುರ ರಾತ್ರಿ ಸಂಚಾರ ನಿರ್ಬಂಧ ತೆರವು ಯತ್ನಕ್ಕೆ ವಿರೋಧ: ಪಾದಯಾತ್ರೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാർട്ടിയിലും, സഭയിലും സീനിയർ;മുഖ്യമന്ത്രിപദത്തിനായി വാദം മുഴക്കി ചെന്നിത്തല

തിരുവനന്തപുരം: കോൺഗ്രസിൽ മുഖ്യമന്ത്രി ചർച്ചകൾ ആരംഭിക്കാനിരിക്കെ അവകാശവാദങ്ങളുമായി രമേശ് ചെന്നിത്തല. പാർട്ടിയിലും...

TVK: "விஜய்யுடன் ராகுல் காந்தி இணைந்து பிரசாரம் செய்திருந்தால்…" – கிரிஷ் சோடங்கர் சொல்வது என்ன?

நடந்து முடிந்துள்ள தமிழக சட்டமன்றத் தேர்தலில் தி.மு.க. கட்சி தோல்வியைத் தழுவிய...

TVK ಶಾಸಕಾಂಗ ಪಕ್ಷದ ನಾಯಕನಾಗಿ ನಟ ವಿಜಯ್ ಆಯ್ಕೆ

ಚೆನ್ನೈ,ಮೇ,5,2026 (www.justkannada.in): ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿ...

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...