1
May, 2026

A News 365Times Venture

1
Friday
May, 2026

A News 365Times Venture

ದೇಶದೊಳಗೆ ಚೀನಾ ಅತಿಕ್ರಮ ಪ್ರವೇಶ: ಇದನ್ನ ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡನೆ ನಾಟಕ- ಸಚಿವ ಸಂತೋಷ್ ಲಾಡ್

Date:

ಧಾರವಾಡ,ಏಪ್ರಿಲ್,7,2025 (www.justkannada.in):  ದೇಶದೊಳಗೆ ಚೀನಾ ಅತಿಕ್ರಮ ಪ್ರವೇಶ ಮಾಡಿದ್ದು, ಇದನ್ನ ಮುಚ್ಚಿ ಹಾಕಲು ಕೇಂದ್ರ ಸರ್ಕಾರ ವಕ್ಫ್ ವಿಚಾರ ಮುಂದೆ ತಂದಿದ್ದಾರೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಟೀಕಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಚಿವ ಸಂತೋಷ್ ಲಾಡ್,  ಚೀನಾ 600ಕ್ಕೂ ಹೆಚ್ಚು ಹಳ್ಳಿಗಳನ್ನು ಕಬ್ಜಾ ಮಾಡಿದೆ. ಚೀನಾ ಭಾರತದ 176 ಕಿ.ಮೀ ಅತಿಕ್ರಮ ಪ್ರವೇಶಿಸಿದಕ್ಕೆ, ಬಿಜೆಪಿಯು ಅದನ್ನು ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡನೆ ನಾಟಕ ಮಾಡಿದ್ದಾರೆ ಎಂದು ವಾಗ್ದಾಳಿ ನಡೆಸಿದರು.

ಚೀನಾದವರು ಎರಡು ಪೋಸ್ಟ್ ಕ್ರಿಯೇಟ್ ಮಾಡಿದ್ದಾರೆ. ಇದು ಎಲ್ಲೂ ಬರಬಾರದೆಂದು ವಕ್ಫ್ ಬಿಲ್ ತಂದಿದ್ದಾರೆ. ಬಡತನ, ನಿರುದ್ಯೋಗದ ಬಗ್ಗೆ ಚರ್ಚೆ ಆಗಬಾರದೆಂಬ ಉದ್ದೇಶದಿಂದ ಬಿಜೆಪಿಯವರು ಇಂತಹ ನಾಟಕ ಮಾಡುತ್ತಿದ್ದಾರೆ. ನಾಳೆ ಇದು ಕೋರ್ಟ್ ನಲ್ಲಿ ಬೀಳುತ್ತೆ ಅಂತ ಗೊತ್ತಿದ್ದರೂ ವಕ್ಫ್ ಬಿಲ್ ಅಂಗೀಕರಿಸಿದ್ದಾರೆ ಎಂದು ಸಚಿವ ಸಂತೋಷ್ ಲಾಡ್ ಹೇಳಿದರು.

Key words: Chinese, encroachment, country, Wakf  bill, Minister, Santosh Lad

The post ದೇಶದೊಳಗೆ ಚೀನಾ ಅತಿಕ್ರಮ ಪ್ರವೇಶ: ಇದನ್ನ ಮುಚ್ಚಿ ಹಾಕಲು ‘ವಕ್ಫ್’ ಬಿಲ್ ಮಂಡನೆ ನಾಟಕ- ಸಚಿವ ಸಂತೋಷ್ ಲಾಡ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പേര്‍ഷ്യന്‍ ഗള്‍ഫിന്റെ ഭാവി അമേരിക്കന്‍ സാന്നിധ്യമില്ലാതെ; വിദേശ ശക്തികളുടെ സ്ഥാനം കടലിന്റെ ആഴങ്ങളില്‍ മാത്രം: മൊജ്തബ ഖാംനഇ

  ടെഹ്റാന്‍: പേര്‍ഷ്യന്‍ ഗള്‍ഫിന്റെ ഭാവി അമേരിക്കന്‍ സാന്നിധ്യമില്ലാത്തതായിരിക്കുമെന്ന് ഇറാന്റെ പരമോന്നത...

AP Local Body Elections: స్థానిక సంస్థల ఎన్నికలపై హైకోర్టు కీలక నిర్ణయం..

AP Local Body Elections: ఆంధ్రప్రదేశ్‌లో స్థానిక సంస్థల ఎన్నికలపై ఏపీ...

ಸಚಿವರ ಸಭೆ: ಮೂರು ನಗರಗಳಲ್ಲಿ ಸುಸ್ಥಿರ ಡೇಟಾ ಪಾರ್ಕ್ ಸ್ಥಾಪನೆಗೆ ತೀರ್ಮಾನ

ಬೆಂಗಳೂರು,ಏಪ್ರಿಲ್,30,2026 (www.justkannada.in):  ರಾಜ್ಯದಲ್ಲಿ ಕೈಗಾರಿಕಾ ಬೆಳವಣಿಗೆಗೆ ಸುಸ್ಥಿರ  ಡೇಟಾ ಕೇಂದ್ರಗಳು...