30
April, 2026

A News 365Times Venture

30
Thursday
April, 2026

A News 365Times Venture

ಲೈಂಗಿಕ ದೌರ್ಜನ್ಯ ಕೇಸ್: ಬೀಟ್ ವ್ಯವಸ್ಥೆ ಪರಿಣಾಮಕಾರಿ ಮಾಡುವಂತೆ ಕಮಿಷನರ್ ಗೆ ಸೂಚನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್

Date:

ಬೆಂಗಳೂರು,ಏಪ್ರಿಲ್,7,2025 (www.justkannada.in): ಬೆಂಗಳೂರಿನ ಬಿಟಿಎಂ ಲೇಔಟ್ ನಲ್ಲಿ ರಾತ್ರಿ ವೇಳೆ ರಸ್ತೆಯಲ್ಲಿ ಯುವತಿಗೆ  ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿದ  ಪ್ರಕರಣ ಸಂಬಂಧ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್, ದೊಡ್ಡ ಸಿಟಿಯಲ್ಲಿ ಅಲ್ಲಿ ಇಲ್ಲಿ ಇಂತಹ ಘಟನೆಗಳು ಆಗುತ್ತವೆ. ನಿತ್ಯವೂ ಪೊಲೀಸ್ ಕಮಿಷನರ್ ಎಚ್ಚರಿಕೆಯಿಂದ ಇರಬೇಕು.  ಬೀಟ್ ವ್ಯವಸ್ಥೆ ಚೆನ್ನಾಗಿ ಆಗಬೇಕು  ಅಂತಾ ನಾನು ಹೇಳಿದ್ದೇನೆ. ಪ್ರತಿ  ಏರಿಯಾ ಮಾನಿಟರ್ ಮಾಡಬೇಕು ಎಂದಿದ್ದೇನೆ.  ಅಲ್ಲೊಂದು ಇಲ್ಲೊಂದು ಘಟನೆ ಆಗುತ್ತೆ ಅಷ್ಟೆಕ್ಕೆ ನಾವು ಬಿಡಲ್ಲ. ಇಲಾಖೆಯಿಂದ ಕೆಲಸ ಮಾಡುತ್ತೇವೆ.  ಹೀಗಾಗಿ ಬೆಂಗಳೂರು ಶಾಂತವಾಗಿ ಇದೆ. ಭೀಟ್ ವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿ ಮಾಡುವಂತೆ ಕಮಿಷನರ್ ಗೆ ಸೂಚನೆ ನೀಡಿದ್ದೇನೆ ಎಂದರು.

ಬಿಜೆಪಿ ಜನಾಕ್ರೋಶ ಯಾತ್ರೆ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಬಿಜೆಪಿಗೆ ನಮ್ಮ ಯಶಸ್ಸು ತಡೆಯೋಕೆ ಆಗಲ್ಲ. 2 ವರ್ಷದಿಂದ ಒಳ್ಳೆಯ ಆಡಳಿತ ನೀಡಿದ್ದೇವೆ.  ಗ್ಯಾರಂಟಿ ಯಶಸ್ವಿ ಜಾರಿ ಮಾಡಿದ್ದೇವೆ.  ನಮ್ಮ ಆಡಳಿತ ಜನರಿಗೆ ನೆಮ್ಮದಿ ತಂದಿದೆ.  ಯಾವ ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ, ಬಿಜೆಪಿಯವರೇ ಆಕ್ರೋಶ ವ್ಯಕ್ತಪಡಿಸಿದ್ದಾರೆ ಅಷ್ಟೆ ಎಂದರು.

Key words: Sexual assault, case, Bangalore, Beat system, effective, Minister, Parameshwar

The post ಲೈಂಗಿಕ ದೌರ್ಜನ್ಯ ಕೇಸ್: ಬೀಟ್ ವ್ಯವಸ್ಥೆ ಪರಿಣಾಮಕಾರಿ ಮಾಡುವಂತೆ ಕಮಿಷನರ್ ಗೆ ಸೂಚನೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുസ്‌ലിങ്ങള്‍ മുഖ്യമന്ത്രിയാകരുതെന്ന് ഭരണഘടനയില്‍ എവിടെയെങ്കിലും പറഞ്ഞിട്ടുണ്ടോ? വെള്ളാപ്പള്ളിയോട് ടി.എസ്. ശ്യാംകുമാര്‍

  കോഴിക്കോട്: യു.ഡി.എഫ് അധികാരത്തിലെത്തിയാല്‍ മുസ്‌ലിം ലീഗില്‍ നിന്നും മുഖ്യമന്ത്രിയുണ്ടായേക്കാമെന്ന എസ്.എന്‍.ഡി.പി...

தமிழ்நாடு `டு' மேற்கு வங்கம்; எக்ஸிட் போல் குறித்து மல்லிகார்ஜுன கார்கே சொன்னது என்ன?

புதுச்சேரி, கேரளா, மற்றும் அஸ்ஸாம் ஆகிய மூன்று மாநில சட்டமன்றத் தேர்தல்கள்...

West Bengal Exit Poll 2026: బెంగాల్ లేటెస్ట్ ఎగ్జిట్ పోల్.. బీజేపీదే అధికారం..

West Bengal Exit Poll 2026: నాలుగు రాష్ట్రాలు, ఒక కేంద్రపాలిత...

ಶೀಲ ಶಂಕಿಸಿ ಪತ್ನಿ ಕೊಂದಿದ್ದ ಆಪರಾಧಿ ಪತಿಗೆ ಜೀವಾವಧಿ ಶಿಕ್ಷೆ ಪ್ರಕಟ.

ಮಂಡ್ಯ. ಏಪ್ರಿಲ್, 30,2026 (www.justkannada.in):  ಶೀಲ ಶಂಕಿಸಿ ಪತ್ನಿಯನ್ನು ಕೊಲೆಗೈದಿದ್ದ...