31
July, 2026

A News 365Times Venture

31
Friday
July, 2026

A News 365Times Venture

ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದಿನಿಂದ ಜನಾಕ್ರೋಶ ಯಾತ್ರೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಏಪ್ರಿಲ್,7,2025 (www.justkannada.in): ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದಿನಿಂದ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜನಾಂದೋಲನಕ್ಕೆ ಇಂದು ಮೈಸೂರಿನಲ್ಲಿ ಚಾಲನೆ ನೀಡುತ್ತಾರೆ.  ಭ್ರಷ್ಠ ಸರ್ಕಾರದ ವಿರುದ್ದ ಜನಾಂದೋಲನ ಮಾಡುತ್ತೇವೆ. 4 ಹಂತದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಧಲ್ಲಿ ಪೊಲೀಸರು ಕ್ರೂರವಾಗಿ ನಡೆದು ಕೊಂಡಿದ್ದಾರೆ ಬೇಲ್ ಸಿಕ್ಕ ಮೇಲೂ ಪೊಲೀಸರು ವಿನಯ್ ಮನೆಗೆ ಹೋಗ್ತಾರೆ. ಈ ಪ್ರಕರಣದ ಇಲ್ಲಿಗೆ ಬಿಡಲ್ಲ ಹೋರಾಟ ಮಾಡುತ್ತೇವೆ. ಪೊಲೀಸರ ಕಿರುಕುಳದ ಬಗ್ಗೆ ವಿನಯ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಸರ್ಕಾರದ ದಬ್ಬಾಳಿಕೆ ಸಹಿಸಲ್ಲ.  ಕಾಂಗ್ರೆಸ್ ಪುಢಾರಿಗಳಿಂದ ತೊಂದರೆ ಆದರೆ ಸಂಪರ್ಕ ಮಾಡಿ. ನಾವು ಏನು ಕಾನೂನು ಅನುಕೂಲ ಮಾಡಬೇಕೋ ಮಾಡುತ್ತೇವೆ ಎಂದರು.

Key words: Janakrosha Yatra, against, corrupt, Congress government, BY Vijayendra

The post ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದಿನಿಂದ ಜನಾಕ್ರೋಶ ಯಾತ್ರೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ബാബ് അല്‍ മന്‌ദെബില്‍ ഫീസ് ചുമത്താന്‍ ഹൂത്തികള്‍; 14 രാജ്യങ്ങളുടെ നാവിക സഖ്യവുമായി സൗദി

ഏദന്‍: ചെങ്കടലിലെ ബാബ് അല്‍ മന്‌ദെബിലെ കപ്പല്‍ ഗതാഗതത്തിന് യമനിലെ ഹൂത്തികള്‍...

மாநிலப் பதவி கொடுக்கும் விஜய்; மாவட்டத்தைக் கேட்கும் விஜயபாஸ்கர் ஸ்கொயர்? – க்ளைமாக்ஸ் என்ன?

தவெக-வில் இணைந்த விஜயபாஸ்கர் ஸ்கொயருக்கு ஒரு மாதம் ஆகியும் கட்சிக்குள் பதவி...

CJP: కాక్రోచ్ పార్టీ నిరసనల్లో 2873 మంది క్రిమినల్స్.. కేంద్రం కీలక ప్రకటన..

CJP: జంతర్ మంతర్ వద్ద కాక్రోచ్ జనతా పార్టీ(సీజేపీ) నిర్వహించిన నిరసనపై...

ಚೆನ್ನಮ್ಮರ 11ನೇ ದಿನದ ಕಾರ್ಯ:  ಪತ್ನಿ ಸಮಾಧಿಗೆ ಪೂಜೆ ಸಲ್ಲಿಸಿದ ಮಾಜಿ ಪ್ರಧಾನಿ ಹೆಚ್ ಡಿಡಿ

ಹಾಸನ,ಜುಲೈ,30,2026 (www.justkannada.in):  ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರ ಪತ್ನಿ...