9
March, 2026

A News 365Times Venture

9
Monday
March, 2026

A News 365Times Venture

ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದಿನಿಂದ ಜನಾಕ್ರೋಶ ಯಾತ್ರೆ- ಬಿವೈ ವಿಜಯೇಂದ್ರ

Date:

ಬೆಂಗಳೂರು,ಏಪ್ರಿಲ್,7,2025 (www.justkannada.in): ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದಿನಿಂದ ಜನಾಕ್ರೋಶ ಯಾತ್ರೆ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಜನಾಂದೋಲನಕ್ಕೆ ಇಂದು ಮೈಸೂರಿನಲ್ಲಿ ಚಾಲನೆ ನೀಡುತ್ತಾರೆ.  ಭ್ರಷ್ಠ ಸರ್ಕಾರದ ವಿರುದ್ದ ಜನಾಂದೋಲನ ಮಾಡುತ್ತೇವೆ. 4 ಹಂತದಲ್ಲಿ ಹೋರಾಟ ಮಾಡುತ್ತೇವೆ ಎಂದರು.

ಬಿಜೆಪಿ ಕಾರ್ಯಕರ್ತ ವಿನಯ್ ಸೋಮಯ್ಯ ಆತ್ಮಹತ್ಯೆ ಪ್ರಕರಣಧಲ್ಲಿ ಪೊಲೀಸರು ಕ್ರೂರವಾಗಿ ನಡೆದು ಕೊಂಡಿದ್ದಾರೆ ಬೇಲ್ ಸಿಕ್ಕ ಮೇಲೂ ಪೊಲೀಸರು ವಿನಯ್ ಮನೆಗೆ ಹೋಗ್ತಾರೆ. ಈ ಪ್ರಕರಣದ ಇಲ್ಲಿಗೆ ಬಿಡಲ್ಲ ಹೋರಾಟ ಮಾಡುತ್ತೇವೆ. ಪೊಲೀಸರ ಕಿರುಕುಳದ ಬಗ್ಗೆ ವಿನಯ್ ಡೆತ್ ನೋಟ್ ನಲ್ಲಿ ಬರೆದಿದ್ದಾರೆ. ನಮ್ಮ ಕಾರ್ಯಕರ್ತರ ಮೇಲೆ ಸರ್ಕಾರದ ದಬ್ಬಾಳಿಕೆ ಸಹಿಸಲ್ಲ.  ಕಾಂಗ್ರೆಸ್ ಪುಢಾರಿಗಳಿಂದ ತೊಂದರೆ ಆದರೆ ಸಂಪರ್ಕ ಮಾಡಿ. ನಾವು ಏನು ಕಾನೂನು ಅನುಕೂಲ ಮಾಡಬೇಕೋ ಮಾಡುತ್ತೇವೆ ಎಂದರು.

Key words: Janakrosha Yatra, against, corrupt, Congress government, BY Vijayendra

The post ಭ್ರಷ್ಟ ಕಾಂಗ್ರೆಸ್ ಸರ್ಕಾರದ ವಿರುದ್ದ ಇಂದಿನಿಂದ ಜನಾಕ್ರೋಶ ಯಾತ್ರೆ- ಬಿವೈ ವಿಜಯೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അടുത്ത ലക്ഷ്യമെന്ന് ഐ.ഡി.എഫ്; എന്ത് സംഭവിക്കുമെന്ന് കാണാമെന്ന് ട്രംപ്; ഇറാന്റെ പുതിയ പരമോന്നത നേതാവിന് ഭീഷണി

ടെഹ്‌റാന്‍: ഇറാന്റെ പുതിയ പരമോന്നത നേതാവായി കൊല്ലപ്പെട്ട ആയത്തുല്ല അലി ഖാംനഇയുടെ...

வயநாடு: `மக்கள் தவறாக நினைப்பார்கள்; தள்ளி நில்லுங்கள்' – மம்மூட்டி, CPM மா.செ இடையே நடந்தது என்ன?

கேரள மாநிலம் வயநாடு மாவட்டம் முண்டக்கை, சூரல்மல பகுதியில் கடந்த 2024-ம்...

Jaishankar: పశ్చిమాసియా పరిస్థితి ఆందోళనకరం.. సంయమనం పాటించాలన్న జైశంకర్

పశ్చిమాసియాలో పరిస్థితి ఆందోళనకరంగా ఉందని.. సంయమనం పాటించాలని కేంద్ర విదేశాంగ మంత్రి...

പ്രതിരോധം മാത്രം, സംഘര്‍ഷത്തിലേക്ക് രാജ്യത്തെ വലിച്ചിഴക്കില്ല; ഇറാനെ ആക്രമിച്ചെന്ന ഇസ്രഈല്‍ വാദം തള്ളി യു.എ.ഇ

അബുദാബി: ഇറാനില്‍ നിന്നുള്ള തുടര്‍ച്ചയായ വ്യോമാക്രമണത്തിന് മറുപടിയായി യു.എ.ഇ ഇറാനിലെ ജലശുദ്ധീകരണ...