30
April, 2026

A News 365Times Venture

30
Thursday
April, 2026

A News 365Times Venture

ಹಾಡಿಗಳಿಗೆ ವಿದ್ಯುತ್‌ ಪೂರೈಕೆಗೆ ತುರ್ತು ಕ್ರಮ ವಹಿಸಿ; ಅಧಿಕಾರಿಗಳಿಗೆ ತಾಕೀತು ಮಾಡಿದ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ್ ರಾಜು.

Date:

 

ಮೈಸೂರು, ಏ.09,2025:  ಹಾಡಿಗಳಿಗೆ ವಿದ್ಯುತ್‌ ಪೂರೈಕೆ ಮಾಡುವ ನಿಟ್ಟಿನಲ್ಲಿ ತುರ್ತು ಕ್ರಮ ವಹಿಸಿ ಕೆಲಸ ಮುಂದುವರಿಸುವಂತೆ ಸೆಸ್ಕ್‌ ಪ್ರಭಾರ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ (ಸೆಸ್ಕ್‌) ಅಧ್ಯಕ್ಷರೂ ಆಗಿರುವ ಶಾಸಕ ರಮೇಶ್‌ ಬಂಡಿಸಿದ್ದೇಗೌಡ ಅಧ್ಯಕ್ಷತೆಯಲ್ಲಿ ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಸೆಸ್ಕ್‌ ಪ್ರಧಾನ ಕಚೇರಿಯಲ್ಲಿ ಬುಧವಾರ ನಡೆದ ಚಾಮರಾಜನಗರ ಜಿಲ್ಲೆಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

“ಯೋಜನೆ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಈಗಾಗಲೇ ಅರಣ್ಯ ಇಲಾಖೆ ಅಧಿಕಾರಿಗಳ ಜೊತೆಗೆ ಮಾತುಕತೆ ನಡೆಸಲಾಗಿದೆ. ಯಾವುದೇ ಸಮಸ್ಯೆ ಆದಲ್ಲಿ ನಿಗಮದ ಅಧ್ಯಕ್ಷರು, ಜಿಲ್ಲಾಧಿಕಾರಿಗಳ ಗಮನಕ್ಕೆ ತಂದರೆ ಅದನ್ನು ಸರಿಪಡಿಸುತ್ತಾರೆ. ಹೀಗಾಗಿ ಯೋಜನೆಗೆ ಸಂಬಂಧಿಸಿದಂತೆ ಕೆಲಸ ಮುಂದುವರಿಸಿ” ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು.

“ಗ್ರಾಹಕರು ಹಾಗೂ ರೈತರಿಗೆ ಉತ್ತಮ ಸೇವೆ ನೀಡುವ ನಿಟ್ಟಿನಲ್ಲಿ ಫೀಡರ್‌ ನಿರ್ವಹಣೆ ಅಭಿಯಾನ, ಟ್ರಾನ್ಸ್‌ಫಾರ್ಮರ್‌ ನಿರ್ವಹಣೆ ಅಭಿಯಾನವನ್ನು ನಿರಂತರವಾಗಿ ಮಾಡಲಾಗುತ್ತಿದೆ. ಜೊತೆಗೆ ರೈತರಿಗೆ ಸಮರ್ಪಕ ವಿದ್ಯುತ್ ವ್ಯವಸ್ಥೆ ಹಾಗೂ ಪರಿವರ್ತಕಗಳನ್ನು ನೀಡಲು ಕ್ರಮವಹಿಸಲಾಗಿದೆ” ಎಂದು ವ್ಯವಸ್ಥಾಪಕ ನಿರ್ದೇಶಕ ಕೆ.ಎಂ. ಮುನಿಗೋಪಾಲ್‌ ರಾಜು ಸಭೆಯಲ್ಲಿ ತಿಳಿಸಿದರು.

key words: CESCOM, Managing Director, Munigopal Raju, Mysore.

CESCOM Managing Director Munigopal Raju has instructed officials to take urgent steps to supply electricity to the villages.

Munigopal Raju, Managing Director, CESCOM , Mysore.

 

 

The post ಹಾಡಿಗಳಿಗೆ ವಿದ್ಯುತ್‌ ಪೂರೈಕೆಗೆ ತುರ್ತು ಕ್ರಮ ವಹಿಸಿ; ಅಧಿಕಾರಿಗಳಿಗೆ ತಾಕೀತು ಮಾಡಿದ ಸೆಸ್ಕಾಂ ವ್ಯವಸ್ಥಾಪಕ ನಿರ್ದೇಶಕ ಮುನಿಗೋಪಾಲ್ ರಾಜು. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

വിദ്വേഷ പ്രസംഗം: നിയമമില്ലാത്തതല്ല നടപ്പിലാക്കാത്തതാണ് പ്രശ്‌നം: സുപ്രീം കോടതി

ന്യൂദല്‍ഹി: രാജ്യത്തെ വിദ്വേഷ പ്രസംഗങ്ങളെയും കുറ്റകൃത്യങ്ങളെയും തടയാന്‍ പുതിയ നിയമം നിര്‍മിക്കാനാവില്ലെന്ന്...

'பொருளாதார அழுத்தத்தில் பாக்.?' ஈரான் போரால் பாகிஸ்தானிற்கு என்னென்ன பாதிப்பு? – ஷெபாஸே சொல்கிறார்!

ஈரான் போரில் அமெரிக்கா, ஈரானுக்கு இடையே பாகிஸ்தான் தான் மத்தியஸ்தம் செய்து...

Zohran Mamdani-King Charles: కోహినూర్‌ వజ్రం భారత్‌కు ఇచ్చేయండి.. కింగ్ చార్లెస్‌‌కు మమ్దానీ విజ్ఞప్తి!

బ్రిటన్ రాజు కింగ్ చార్లెస్ దంపతులు ప్రస్తుతం అమెరికాలో పర్యటిస్తున్నారు. కింగ్...

ಜಲ್ ಜೀವನ್ ಮಿಷನ್ 2.0 ಸಂವಾದ: ಬಾಕಿಯಿರುವ ಎಲ್ಲಾ ಅನುದಾನ ಬಿಡುಗಡೆಗೆ ಸಿಎಂ ಸಿದ್ದರಾಮಯ್ಯ ಒತ್ತಾಯ  

ಬೆಂಗಳೂರು,ಏಪ್ರಿಲ್,29,2026 (www.justkannada.in): ಎಲ್ಲಾ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸಲು ಕರ್ನಾಟಕ ಸಂಪೂರ್ಣವಾಗಿ...