26
August, 2026

A News 365Times Venture

26
Wednesday
August, 2026

A News 365Times Venture

ಕಮಿಷನ್ ಆರೋಪ ಸಾಬೀತಾದರೇ ರಾಜೀನಾಮೆ- ಸಚಿವ ಎನ್.ಎಸ್ ಬೋಸರಾಜು

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ಬಿಜೆಪಿಗಿಂತ ಕಾಂಗ್ರೆಸ್ ಸರ್ಕಾರದಲ್ಲಿ ಭ್ರಷ್ಟಾಚಾರ, ಕಮಿಷನ್, ಮಧ್ಯವರ್ತಿಗಳು ಹೆಚ್ಚಾಗಿದೆ ಎಂಬ ಗುತ್ತಿಗೆದಾರರ ಸಂಘದ ಆರೋಪಕ್ಕೆ ಸಚಿವ ಎನ್.ಎಸ್ ಬೋಸರಾಜು ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಚಿವ ಎನ್.ಎನ್ ಬೋಸರಾಜು, ಕಮಿಷನ್ ಆರೋಪ ಸಾಬೀತಾದರೇ ರಾಜೀನಾಮೆ ನೀಡುತ್ತೇನೆ. ಗುತ್ತಿಗೆದಾರರ ಸಂಘ  ಸ್ಪಷ್ಟನೆ ಕೇಳಿ ಆ ಮೇಲೆ ಆರೋಪ ಮಾಡಲಿ.  ಸುಮ್ಮನೆ ಆರೋಪ ಮಾಡಬಾರದು ಎಂದರು.

ನನ್ನ ಇಲಾಖೆಯಲ್ಲಿ ಶೇ 101 ರಷ್ಟು ಪಾರದರ್ಶಕತ ಇದೆ.  ಬೇರೆಯವರ ಇಲಾಖೆ ಬಗ್ಗೆ ಗೊತ್ತಿಲ್ಲ. ನನ್ನ ಇಲಾಖೆಯಲ್ಲಿ ಯಾವುದೇ ಭ್ರಷ್ಟಾಚಾರವಿಲ್ಲ. ಅಧಿಕಾರಿಗಳು ತಪ್ಪು ಮಾಡಿದಾಗ ನಾನು ಸಹಿಸಲ್ಲ. ಗುತ್ತಿಗೆದಾರರ ಬಗ್ಗೆ ನಾನು ಆರೋಪ ಮಾಡುವುದಿಲ್ಲ. ಗುತ್ತಿಗೆದಾರರು ಸುಮ್ಮನೆ ಆರೋಪ ಮಾಡೋದು ಸರಿಯಲ್ಲ ಎಂದು ಕಿಡಿಕಾರಿದರು.

Key words: Minister, N.S. Bosaraju, commission, allegations

The post ಕಮಿಷನ್ ಆರೋಪ ಸಾಬೀತಾದರೇ ರಾಜೀನಾಮೆ- ಸಚಿವ ಎನ್.ಎಸ್ ಬೋಸರಾಜು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ரேஷன் அட்டையில் கைரேகை இன்னும் பதியவில்லையா? வருகிற சனிக்கிழமை சூப்பர் வாய்ப்பு!

தேசிய உணவுப் பாதுகாப்புச் சட்டம், 2013-ன் படி, முன்னுரிமை மற்றும் அந்தியோதயா...

Operation Sindoor: పాక్ అణుకేంద్రం ‘‘కిరాణా హిల్స్’’పై దాడి.. సంచలన నిజం చెప్పిన మాజీ CDS..

Operation Sindoor: ఆపరేషన్ సిందూర్ సమయంలో పాకిస్తాన్ అణ్వాయుధ కేంద్రంగా ఉన్న...

ಎಲ್ಲಾ ಸಚಿವರು ಶಾಸಕರು ಕಾರ್ಯಕರ್ತರು ಪಕ್ಷದ ಶಿಸ್ತಿನ ಸಿಪಾಯಿಗಳು- ಸಿಎಂ ಡಿಕೆ ಶಿವಕುಮಾರ್

ಬೆಂಗಳೂರು, ಆಗಸ್ಟ್​​ 26,2026 (ww.justkannada.in):  ವಾಲ್ಮೀಕಿ ನಿಗಮದಲ್ಲಿನ ಅಕ್ರಮ ಹಗರಣ...