8
March, 2026

A News 365Times Venture

8
Sunday
March, 2026

A News 365Times Venture

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM

The post ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

MDA ವಿಶೇಷ ತಹಶೀಲ್ದಾರ್ ವಿರುದ್ಧ ಶಿಸ್ತು ಕ್ರಮ: ಸರ್ಕಾರದಿಂದ ಮತ್ತೆ ಸೂಚನೆ

  ಮೈಸೂರು, ಮಾ.೦೮,೨೦೨೬ : ಅಧಿಕಾರ ದುರುಪಯೋಗದ ಆರೋಪ ಎದುರಿಸುತ್ತಿರುವ ಮೈಸೂರು...

അമേരിക്കയുടെയും ഇസ്രഈലിന്റെയും സാമ്പത്തിക താല്പര്യങ്ങളാണ് ആക്രമണങ്ങൾക്ക് കാരണം: ഇസ്രഈൽ പാർലമെന്റ് അംഗം

ജെറുസലേം: അമേരിക്കയുടെയും ഇസ്രഈലിന്റെയും സാമ്പത്തിക, രാഷ്ട്രീയ താത്പര്യങ്ങളാണ് ആക്രമണങ്ങൾക്ക് കാരണമെന്ന് ഇസ്രഈൽ...

கடுமையாகும் ஈரான் போர்: முன்பை விட வேகமாக வலுவாகும் அமெரிக்க டாலர்! – இது 'எப்படி' சாத்தியம்?

ஈரான் போருக்கு மத்தியில் அமெரிக்க டாலர் மதிப்பு தொடர்ந்து வலுவடைந்து வருகிறது.சொல்லப்...

Iran War: “ట్రంప్‌ను వదిలిపెట్టం, మూల్యం చెల్లించుకోవాల్సిందే”.. ఇరాన్ బిగ్ వార్నింగ్..

Iran War: అమెరికా అధ్యక్షుడు డొనాల్డ్ ట్రంప్‌కు ఇరాన్ భారీ హెచ్చరిక...