8
March, 2026

A News 365Times Venture

8
Sunday
March, 2026

A News 365Times Venture

ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ.

Date:

ಬೆಂಗಳೂರು,ಏಪ್ರಿಲ್,10,2025 (www.justkannada.in): ರಾಜ್ಯ ಸರ್ಕಾರದಲ್ಲಿ ಮಧ್ಯರ್ತಿಗಳ ಹಾವಳಿ ಹೆಚ್ಚಾಗಿದೆ ಎಂದು ಆರೋಪಿಸಿ ಗುತ್ತಿಗೆದಾರರ ಸಂಘವು ಸಿಎಂ ಸಿದ್ದರಾಮಯ್ಯ , ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಇಬ್ಬರು ಸಚಿವರಿಗೆ ಪತ್ರ ಬರೆದಿದೆ ಎನ್ನಲಾಗಿದೆ.

ಸರ್ಕಾರದಲಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದ್ದು,  ಮಧ್ಯವರ್ತಿಗಳು ಅಂದರೆ ಕಾಣದ ಕೈಗಳು ಹದಗೆಡಿಸುತ್ತಿವೆ . ನಾಲ್ಕು ನಿಗಮಗಳ ಎಂಡಿ ಕರೆಸಿ ಸಭೆ ನಡೆಸಿ . ಕಾಣದ ಕೈಗಳ ಬಗ್ಗೆ ಎಂಡಿಗಳ ಜೊತೆ ಚರ್ಚಿಸಿ ಎಂದು ಗುತ್ತಿಗೆದಾರರ ಸಂಘವು  ಬರೆದಿರುವ ಪತ್ರದಲ್ಲಿ ಮನವಿ ಮಾಡಿದೆ.

ಈ ಕುರಿತು ಮಾತನಾಡಿರುವ ಗುತ್ತಿಗೆದಾರರ ಸಂಘದ ಅಧ್ಯಕ್ಷ ಆರ್.ಮಂಜುನಾಥ್, ಬಿಜೆಪಿಗಿಂತ ಕಾಂಗ್ರೆಸ್ ಅವಧಿಯಲ್ಲೇ  ಹೆಚ್ಚು  ಭ್ರಷ್ಟಾಚಾರ ನಡೆಯುತ್ತಿದೆ.  ಸರ್ಕಾರದಲ್ಲಿ ಸಚಿವರ ಸಂಬಂಧಿಕರಿಂದಲೇ ಕಮಿಷನ್. ಹೆಚ್ಚು ಕಮಿಷನ್ ಕೊಟ್ಟವರಿಗೆ ಬಾಕಿ ಹಣ ರಿಲೀಸ್ ಆಗುತ್ತದೆ ಎಂದು ಆರೋಪಿಸಿದ್ದಾರೆ.

Key words: Increasing, brokers, Contractors Association, Letter, CM

The post ರಾಜ್ಯ ಸರ್ಕಾರದಲ್ಲಿ ಮಧ್ಯವರ್ತಿಗಳ ಹಾವಳಿ ಹೆಚ್ಚಳ: ಸಿಎಂ, ಡಿಸಿಎಂ, ಸಚಿವರಿಗೆ ಪತ್ರ ಬರೆದ ಗುತ್ತಿಗೆದಾರರ ಸಂಘ. appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ- ಸಿಎಂ ಸಿದ್ದರಾಮಯ್ಯ

ಮೈಸೂರು, ಮಾರ್ಚ್,7,2026 (www.justkannada.in):  ಜನರ ಆಶೀರ್ವಾದವಿದ್ದರೆ ಮಾತ್ರ ಮುಖ್ಯಮಂತ್ರಿಯಾಗಲು ಸಾಧ್ಯ....

യു.എസ് ധിക്കാരത്തിന് മറുപടി നല്‍കിയിരിക്കും; ഇറാന്‍ സുരക്ഷാ മേധാവി അലി ലാരിജാനി

ടെഹ്‌റാന്‍: യു.എസിനെതിരെ ഭീഷണിയുമായി ഇറാന്റെ പരമോന്നത ദേശീയ സുരക്ഷാ കൗണ്‍സില്‍ സെക്രട്ടറി...

ஈரான் போர்: கச்சா எண்ணெய் அழுத்தத்தை சமாளிக்க என்ன செய்யப் போகிறார்? – ட்ரம்ப் பதில்

ஈரானில் போர் நடப்பதும், அந்த நாடு ஹார்மோஸ் ஜலசந்தியை மூடியதும் உலக...

Dhurandhar 2 :ధురంధర్ 2 అడ్వాన్స్ బుకింగ్స్ సెన్సేషన్!

రణ్‌వీర్ సింగ్ హీరోగా, ఆదిత్య ధర్ డైరెక్షన్‌లో వస్తున్న మోస్ట్ అవేటెడ్...