3
May, 2026

A News 365Times Venture

3
Sunday
May, 2026

A News 365Times Venture

ನಮ್ಮದು ಗಂಜಲ ಕುಡಿಯುವ ರಾಜ್ಯ ಅಲ್ಲ, ನಂದಿನಿ ಹಾಲು ಕುಡಿಯುವ ರಾಜ್ಯ: ಬಿಜೆಪಿ ಟೀಕೆಗೆ ಬಿ.ಕೆ ಹರಿಪ್ರಸಾದ್ ಟಾಂಗ್

Date:

ಬೆಂಗಳೂರು,ಏಪ್ರಿಲ್,12,2025 (www.justkannada.in): ಜಾತಿಗಣತಿ ವರದಿ ಮಂಡನೆ ತುಪ್ಪ ಸವರುವ ಕೆಲಸ ಎಂದು ಟೀಕಿಸಿದ್ದ ಬಿಜೆಪಿಗೆ ವಿಧಾನಪರಿಷತ್ ಸದಸ್ಯ ಬಿ.ಕೆ ಹರಿಪ್ರಸಾದ್ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಬಿ.ಕೆ ಹರಿಪ್ರಸಾದ್, ಜಾತಿಗಣತಿ ಬಗ್ಗೆ ಟೀಕೆ ಟಿಪ್ಪಣಿ ಸಾಮಾನ್ಯ . ನಮ್ಮದು ಗಂಜಲ ಕುಡಿಯವ ರಾಜ್ಯ ಅಲ್ಲ, ನಮ್ಮದು ನಂದಿನಿ ಹಾಲು ಕುಡಿಯುವ ರಾಜ್ಯ.  ಗಂಜಲ ಕುಡಿಯುವವರಿಗೆ ತುಪ್ಪ ಸವರುವ ಕೆಲಸ ಇರಬಹುದು ಎಂದು ಟಾಂಗ್ ಕೊಟ್ಟರು.

ಶೇ 93 ರಷ್ಟು ಜನಸಂಖ್ಯೆಗೆ ಅನುಗುಣವಾಗಿ ಗಣತಿ ಮಾಡಿದ್ದಾರೆ. ಜಾತಿಗಣತಿ ವಿರೋಧ ಮಾಡುವುದು ನಿಜಕ್ಕೂ ವಿಪರ್ಯಾಸ. ಏಪ್ರಿಲ್ 7 ರಂದು ಏನಾಗುತ್ತೆ ಎಂದು ನೋಡೋಣ. ಜಾತಿ ಜನಗಣತಿ ವರದಿ ಜಾರಿಗೆ ತರುವ ವಿಚಾರ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿತ್ತು. ಅದೇ ಕಾರಣಕ್ಕೆ ಜನರು ನಮಗೆ ಆಶೀರ್ವಾದ ಮಾಡಿದ್ದಾರೆ. ಈ ಮೊದಲೇ ಜಾತಿಜನಗಣತಿ ಮಂಡನೆಯಾಗಬೇಕಿತ್ತು. ಆದರೂ ಈಗ ಸಂಪುಟ ಸಭೆಯಲ್ಲಿ ಮಂಡನೆಯಾಗಿರುವುದು ಸ್ವಾಗತಾರ್ಹ ಎಂದು ಬಿಕೆ ಹರಿಪ್ರಸಾದ್ ತಿಳಿಸಿದರು.

Key words: MLC, BK Hariprasad, BJP, caste census report

The post ನಮ್ಮದು ಗಂಜಲ ಕುಡಿಯುವ ರಾಜ್ಯ ಅಲ್ಲ, ನಂದಿನಿ ಹಾಲು ಕುಡಿಯುವ ರಾಜ್ಯ: ಬಿಜೆಪಿ ಟೀಕೆಗೆ ಬಿ.ಕೆ ಹರಿಪ್ರಸಾದ್ ಟಾಂಗ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിൽ അമേരിക്കയ്ക്ക് കനത്ത പ്രഹരം; 16 സൈനിക താവളങ്ങൾ തകർത്തെന്ന് റിപ്പോർട്ട്

ടെഹ്‌റാൻ: പശ്ചിമേഷ്യയിലെ സൈനിക നീക്കങ്ങളിൽ ഇറാനും സഖ്യകക്ഷികളും എട്ട് രാജ്യങ്ങളിലായി ചുരുങ്ങിയത്...

வேளாங்கண்ணி: சர்ச் முன்பு திரண்ட தொண்டர்கள்; ரத்தான விஜய் வருகை; விமர்சனத்துக்கு உள்ளான தவெக கோஷம்!

தமிழ்நாடு சட்டமன்றத் தேர்தல் முடிவுகள் நாளை எண்ணப்படுகிறது. எக்ஸிட் போல் கருத்துக்...

AP Govt Employee Promotions: ప్రభుత్వ ఉద్యోగులకు ప్రమోషన్ల అంశంలో గవర్నమెంట్ కీలక నిర్ణయం..

AP Govt Employee Promotions: ఆంధ్రప్రదేశ్ ప్రభుత్వ ఉద్యోగులకు ప్రమోషన్ల ప్రక్రియను...