30
April, 2026

A News 365Times Venture

30
Thursday
April, 2026

A News 365Times Venture

ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ಡ್ರಾಮಾ : ಕೇಂದ್ರ ಸಚಿವ ಹೆಚ್ ಡಿಕೆ

Date:

ಬೆಂಗಳೂರು ,ಏಪ್ರಿಲ್,12,2025 (www.justkannada.in):  ಸಿಎಂ ಕುರ್ಚಿ ಉಳಿಸಿಕೊಳ್ಳಲು ‘ಜಾತಿ ಗಣತಿ’ ಡ್ರಾಮಾ ಶುರು ಮಾಡಿದ್ದಾರೆ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಟೀಕಿಸಿದ್ದಾರೆ.

ನಿನ್ನೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿ ಮಂಡನೆಯಾಗಿದ್ದು, ಈ ಕುರಿತು ಮಾತನಾಡಿದ  ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ, ಮುಖ್ಯಮಂತ್ರಿ ಕುರ್ಚಿ ಉಳಿಸಿಕೊಳ್ಳಲು ಜಾತಿಗಣತಿ ಎಂಬ ಡ್ರಾಮಾ ಶುರು ಮಾಡಿದ್ದಾರೆ. ಜಾತಿ ಜಾತಿಯ ಮಧ್ಯ ಸಂಘರ್ಷ ಸೃಷ್ಟಿಸುತ್ತಿದ್ದಾರೆ.  ಕಾಂತರಾಜು ವರದಿ ಸಿದ್ದವಾಗಿ 10 ವರ್ಷ ಆಗಿದೆ. ಇದೇ ಸಿಎಂ ಸಿದ್ದರಾಮಯ್ಯ ಇದ್ದರೂ ಸಹ ಯಾಕೆ ವರದಿ ಜಾರಿ ಮಾಡಲಿಲ್ಲ ಎಂದು ಪ್ರಶ್ನಿಸಿದರು.

ಕಳೆದ ಎರಡು ವರ್ಷ ಗ್ಯಾರಂಟಿ ಯೋಜನೆಗಳಿಂದ ಬಡವರ ಆರ್ಥಿಕ ಶಕ್ತಿಯನ್ನು ವೃದ್ಧಿ ಮಾಡಿದ್ದೇವೆ ಅಂತ ಹೇಳಳುತ್ತಾರೆ. ಇದೆಲ್ಲ ಕೇವಲ ಜಾತಿ ಜಾತಿ ಮಧ್ಯ ಸಂಘರ್ಷ ಉಂಟು ಮಾಡುವ ಹುನ್ನಾರ. ಜಾತಿ ಸಂಘರ್ಷಕ್ಕೆ ಏನು ವೇದಿಕೆ ಸಿದ್ಧ ಮಾಡಬೇಕು ಅದನ್ನು ಮಾಡಲು ಹೊರಟಿದ್ದಾರೆ ಎಂದು ಕಿಡಿಕಾರಿದರು. Key words:

key words: Caste census, drama, CM, chair, Union Minister, HDK

The post ಸಿಎಂ ಕುರ್ಚಿ ಉಳಿಸಿಕೊಳ್ಳಲು ಜಾತಿ ಗಣತಿ ಡ್ರಾಮಾ : ಕೇಂದ್ರ ಸಚಿವ ಹೆಚ್ ಡಿಕೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മുഖ്യമന്ത്രി സ്ഥാനത്തേക്ക് വി.ഡി സതീശന്‍ എന്നതാണ് ജനവികാരം; പിന്തുണയുമായി മുസ്‌ലിം ലീഗ്

മലപ്പുറം: പ്രതിപക്ഷ നേതാവ് വി.ഡി സതീശന് പരസ്യ പിന്തുണയുമായി മുസ്‌ലിം ലീഗ്....

`திமுக வரக்கூடாது' – கலக்கத்தில் தவாக டு எதிர்ப்பு காட்டிய நிர்வாகி; அச்சத்தில் அமைச்சர்! | கழுகார்

கலக்கத்தில் த.வா.க"தி.மு.க ஆட்சிக்கு வரக்கூடாது!"தி.மு.க ஆட்சிக்கு வந்துவிடக்கூடாது என, அ.தி.மு.க-வினரைவிட அதிகமாக...

ಇಂದು ಅರಣ್ಯ ಇಲಾಖೆ ಹಂಗಾಮಿ ನೌಕರಿಂದ ಮುಷ್ಕರ

ಬೆಂಗಳೂರು,ಏಪ್ರಿಲ್,30,2026 (www.justkannada.in): ವಿವಿಧ ಬೇಡಿಕೆಗಳನ್ನ ಈಡೇರಿಸುವಂತೆ ಆಗ್ರಹಿಸಿ ಇಂದು ಅರಣ್ಯ...