26
March, 2026

A News 365Times Venture

26
Thursday
March, 2026

A News 365Times Venture

ರಾಜ್ಯಾದ್ಯಂತ ಅನಿರ್ದಿಷ್ಟಾವಧಿ  ಲಾರಿ ಮುಷ್ಕರ:  ಸಭೆ ಕರೆದ ಸಚಿವ ರಾಮಲಿಂಗರೆಡ್ಡಿ

Date:

ಬೆಂಗಳೂರು,ಏಪ್ರಿಲ್,15,2025 (www.justkannada.in): ರಾಜ್ಯಸರ್ಕಾರ ಏರಿಕೆ ಮಾಡಿರುವ ಡೀಸೆಲ್ ಬೆಲೆಯನ್ನ ಇಳಿಕೆ ಮಾಡುವಂತೆ ಆಗ್ರಹಿಸಿ  ಲಾರಿ ಮಾಲೀಕರ ಸಂಘ  ಅನಿರ್ದಿಷ್ಟಾವಧಿ ಮುಷ್ಕರ ಕೈಗೊಂಡಿದ್ದು ಮಧ್ಯರಾತ್ರಿಯಿಂದಲೇ ಲಾರಿಗಳ ಸಂಚಾರ ಬಂದ್ ಆಗಿದೆ.

ರಾಜ್ಯಾದ್ಯಂತ ಲಾರಿಗಳು ಗೂಡ್ಸ್ ಗಾಡಿಗಳು  ರಸ್ತೆಗೆ ಇಳಿಯದೆ ನಿಂತಲ್ಲೆ ನಿಂತಿವೆ. ಬೆಂಗಳೂರಿನ ಯಶವಂತಪುರದ ದೇವರಾಜ್ ಅರಸು ಟ್ರಕ್ ಟರ್ಮಿನಲ್  ನೂರಾರು ಲಾರಿ ಗೂಡ್ಸ್ ವಾಹನಗಳು  ಮಧ್ಯರಾತ್ರಿಯಿಂದಲೇ ಸಂಚಾರ  ಬಂದ್ ಮಾಡಿದ್ದು ನಿಂತಲ್ಲೆ ನಿಂತಿವೆ.

ಗಡಿ ಜಿಲ್ಲೆ ಚಾಮರಾಜನಗರದ ಹನೂರು ತಾಲ್ಲೂಕಿನ  ರಾಮಾಪುರ ಗಡಿಯಲ್ಲಿ ಬಂದ್ ಮಾಡಲಾಗಿದ್ದು,   ಮುಷ್ಕರ ವಾಪಸ್ ಪಡೆಯಲ್ಲ ಡೀಸೆಲ್ ದರ ಇಳಿಸುವವರೆಗೂ ಮುಷ್ಕರ ಹಿಂಪಡಯಲ್ಲ ಎಂದು ಲಾರಿ ಮಾಲೀಕರ ಸಂಘ ತಿಳಿಸಿದೆ.

ಲಾರಿ ಮುಷ್ಕರ ಹಿನ್ನೆಲೆಯಲ್ಲಿ ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಮಧ್ಯಾಹ್ನ 1ಗಂಟೆಗೆ ಶಾಂತಿನಗರದ ಕೆಎಸ್ ಆರ್ ಟಿಸಿ  ಕಚೇರಿಯಲ್ಲಿ ಸಭೆ ಕರೆದಿದ್ದು ಚರ್ಚೆ ನಡೆಸಲಿದ್ದಾರೆ.

Key words: lorry strike, Minister,  Ramalinga Reddy, meeting

The post ರಾಜ್ಯಾದ್ಯಂತ ಅನಿರ್ದಿಷ್ಟಾವಧಿ  ಲಾರಿ ಮುಷ್ಕರ:  ಸಭೆ ಕರೆದ ಸಚಿವ ರಾಮಲಿಂಗರೆಡ್ಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ സി.ജെ.പി സഖ്യം; ബി.ജെ.പിക്ക് നല്‍കുന്ന വോട്ട് എല്‍.ഡി.എഫിന് നല്‍കുന്നതിന് തുല്യം: ഖാര്‍ഗെ

കോഴിക്കോട്: കേരളത്തില്‍ ഇടതുപക്ഷവും ബി.ജെ.പിയുമായി സി.ജെ.പി സഖ്യമാണെന്നും, ബി.ജെ.പി മത്സരിക്കുന്നത് എല്‍.ഡി.എഫിന്റെ...

எம்.ஜி.ஆருக்கு முன் தமிழக சட்டமன்றம் சென்ற முதல் நடிகர்; யார் தெரியுமா?

திரைத்துறையிலிருந்து தமிழக சட்டமன்றத்திற்குச் சென்ற முதல் நபர் என்றவுடன் நம் நினைவுக்கு...

Yadadri: భార్యపై కోపం.. కన్న కూతురిని పొట్టన పెట్టుకున్న కసాయి తండ్రి..

ఆ చిన్నారికి రెండేళ్లకే నూరేళ్లూ నిండిపోయాయి. కన్న తండ్రి ఘాతుకానికి బలైంది....

ಗುಣಮಟ್ಟ ನಮೂದಿಸುವ, ಐಎಸ್‌ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ

ಮೈಸೂರು, ಮಾರ್ಚ್, 25,2026 (www.justkannada.in): ಗ್ರಾಹಕರು ಆಹಾರ, ಚಿನ್ನ ವಸ್ತುವನ್ನು...