26
March, 2026

A News 365Times Venture

26
Thursday
March, 2026

A News 365Times Venture

ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದಲ್ಲೇ ಮರಳು ಮಾಫಿಯಾ- MLC ರವಿಕುಮಾರ್ ಆರೋಪ

Date:

ಕಲಬುರಗಿ,ಏಪ್ರಿಲ್,18,2025 (www.justkannada.in) ಗ್ರಾಮೀಣಾಭಿವೃದ್ದಿ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದಲ್ಲೇ ಮರಳು ಮಾಫಿಯಾ ನಡೆಯುತ್ತಿದೆ. ಚಿತ್ತಾಪುರದಲ್ಲಿ ದೊಡ್ಡ ಮಟ್ಟದ ಮರಳು ಮಾಫಿಯಾ ನಡೆಯುತ್ತಿದೆ ಎಂದು ಬಿಜೆಪಿ ವಿಧಾನಪರಿಷತ್ ಸದಸ್ಯ ಎನ್. ರವಿಕುಮಾರ್ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ರವಿಕುಮಾರ್, ಸಚಿವ ಪ್ರಿಯಾಂಕ್  ಖರ್ಗೆ ಚಿತ್ತಾಪುರದಲ್ಲಿ ದೊಡ್ಡ ಮಟ್ಟದ ಮರಳು ಮಾಫಿಯಾ ನಡೆಯುತ್ತಿದೆ.  ಅಲ್ಲಿ ಸರ್ಕಾರಿ ಸಂಸ್ಥೆಗೆ ಮರಳುಗಾರಿಕೆಗೆ ಅನುಮತಿ ನೀಡಿತ್ತು. ಅದರೆ  ಅಲ್ಲಿ ಅಕ್ರಮ ಮರಳುಗಾರಿಕೆ  ನಡೆಯುತ್ತಿದೆ  ಅಕ್ರಮ ಮರಳುಗಾರಿಕೆ ವಿರುದ್ದ ಹೋರಾಟ ಮಾಡುತ್ತೇವೆ ಎಂದರು.

ಕಾಂಗ್ರೆನವರು ಧಿಕ್ಕಾರ ಕೂಗಿದ್ರೆ ನಾವೇನು ಓಡಿ ಹೋಗಲ್ಲ. ನಮ್ಮ ಹೋರಾಟ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ.  ಸಚಿವ ವಿತಂಡವಾದ ಮಾಡದೆ ಈ ಭಾಗದ ಸಂಪತ್ತು ಉಳಿಸುವ ಕೆಲಸ ಮಾಡಲಿ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ರವಿಕುಮಾರ್ ಆಗ್ರಹಿಸಿದರು.

Key words:  Minister, Priyank Kharge, constituency, sand mafia,  MLC, Ravikumar

The post ಸಚಿವ ಪ್ರಿಯಾಂಕ್ ಖರ್ಗೆ ಸ್ವಕ್ಷೇತ್ರದಲ್ಲೇ ಮರಳು ಮಾಫಿಯಾ- MLC ರವಿಕುಮಾರ್ ಆರೋಪ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോർമുസ് കടലിടുക്കിൽ സാഹചര്യങ്ങൾ പഴയപോലെയാകില്ല: ഇറാൻ

ടെഹ്‌റാൻ: ഹോർമുസ് കടലിടുക്കിലെ സാഹചര്യം പഴയപടിയാകില്ലെന്ന് ഇറാൻ സൈന്യത്തിന്റെ ഖാത്തം അൽ-അൻബിയ...

பாபநாசம் தொகுதி அமமுக-வுக்கு இல்லை; ரூட் போடும் வைத்தி! – திமுகவில் இணைகிறாரா டிடிவி விசுவாசி?

அமமுக-வின் துணை பொதுச்செயலாளர் எம்.ரெங்கசாமி. டி.டி.வி.தினகரனுக்கு அடுத்தபடியாக டெல்டா அமமுக-வின் முகமாக...

KSOU ನಲ್ಲಿ ಲಂಚ-ಭ್ರಷ್ಟಾಚಾರ: ಬ್ಯಾಂಕ್ ಖಾತೆಗಳು ಸ್ಥಗಿತಕ್ಕೆ ಸರ್ಕಾರದ ಆದೇಶ

  ಬೆಂಗಳೂರು,March.25,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU)ದಲ್ಲಿ ಲಂಚ ಹಾಗೂ...