26
March, 2026

A News 365Times Venture

26
Thursday
March, 2026

A News 365Times Venture

ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ

Date:

ಬೆಂಗಳೂರು,ಏಪ್ರಿಲ್,19,2025 (www.justkannada.in):  ಬೀದರ್ ಮತ್ತು ಶಿವಮೊಗ್ಗದಲ್ಲಿ  ಸಿಇಟಿ ಪರೀಕ್ಷೆ ವೇಳೆ ಜನಿವಾರ ತೆಗೆಸಿದ ಘಟನೆಯನ್ನ ಖಂಡಿಸಿದ ಜೆಡಿಎಸ್ ಮುಖಂಡ ನಿಖಿಲ್ ಕುಮಾರಸ್ವಾಮಿ, ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಎಂದು ಕಿಡಿಕಾರಿದರು.

ಈ ಕುರಿತು ಮಾತನಾಡಿದ ನಿಖಿಲ್ ಕುಮಾರಸ್ವಾಮಿ,  ಸಿಇಟಿ ಪರೀಕ್ಷಾ ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ್ದು ತಪ್ಪು.   ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ ಎಂದರು.

ಹಾಗೆಯೇ ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ಜರುಗಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ  ಆಗ್ರಹಿಸಿದರು.

Key words: CET Exam, Janivara, JDS Leader, Nikhil Kumaraswamy

 

The post ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ನಿಖಿಲ್ ಕುಮಾರಸ್ವಾಮಿ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಪಾಲಿಕೆಯ 2026-27ನೇ ಆಯವ್ಯಯವು ‘ಸತ್ವ ಇಲ್ಲದ ಬಜೆಟ್’- ಮಾಜಿ ಮೇಯರ್ ಶಿವಕುಮಾರ್  ಟೀಕೆ

ಮೈಸೂರು,ಮಾರ್ಚ್,26,2026 (www.justkannada.in): ಜನಸ್ನೇಹಿ ಪಾದಚಾರಿ ಮಾರ್ಗಗಳ ಅಭಿವೃದ್ಧಿಗೆ 10 ಕೋಟಿ...

ഇറാന്റെ തിരിച്ചടിയില്‍ സൈനിക താവളങ്ങള്‍ തകര്‍ന്നു; ഹോട്ടലുകളില്‍ അഭയം തേടി അമേരിക്കന്‍ സൈന്യം; റിപ്പോര്‍ട്ട്

വാഷിങ്ടണ്‍: ഇറാന്റെ പ്രത്യാക്രമണത്തില്‍ സൈനിക താവളങ്ങള്‍ തകര്‍ന്നതോടെ, പശ്ചിമേഷ്യയിലെ യു.എസ് സേന...

"நாங்கள் சிரித்துக்கொண்டே அழுகிறோம்.!"- திமுக-வின் தொகுதிப் பங்கீடு குறித்து மதிமுக அர்ஜுனராஜ்

திமுக தங்களுக்கு கொடுத்த எண்ணிக்கை, சின்னம் தொடர்பாக தங்களுக்கு வருத்தம் உள்ளதாக...

Karnataka: క్లాస్‌లోనే విద్యార్థినికి ప్రొఫెసర్ ‘‘ఐ లవ్ యూ’’.. ఆ తర్వాత ఏం జరిగిందంటే..

Karnataka: బాధ్యతాయుతమైన ప్రొఫెసర్ హోదాలో ఉన్న ఒక వ్యక్తి నీచంగా ప్రవర్తించాడు....