26
March, 2026

A News 365Times Venture

26
Thursday
March, 2026

A News 365Times Venture

ಯಾರೇ ಪಾಕ್ ಪರ ಘೋಷಣೆ ಕೂಗಿದ್ರೂ ತಪ್ಪು: ತನಿಖೆ ಮಾಡಿ ಸೂಕ್ತ ಕ್ರಮ- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಏಪ್ರಿಲ್,30,2025 (www.justkannada.in):  ಮಂಗಳೂರಿನಲ್ಲಿ ಪಾಕ್ ಪರ ಘೋಷಣೆ ಕೂಗಿದ್ದಕ್ಕೆ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿರುವ ಘಟನೆ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿದ ಸಿಎಂ ಸಿದ್ದರಾಮಯ್ಯ, ಯಾರೇ ಪಾಕ್ ಪರ ಘೊಣೆ ಕೂಗಿದರೂ ತಪ್ಪು ತನಿಖೆ ಮಾಡಿ ಸೂಕ್ತ ಕ್ರಮ ತೆಗೆದುಕೊಳ್ಳುತ್ತೇವೆ.  ಆರೋಪಿಗಳು ಯಾರೇ ಆಗಿದ್ದರೂ ಅವರ ವಿರುದ್ದ ಕ್ರಮ ಖಚಿತ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವತ್ತು ಜನರನ್ನು ಬಂಧಿಸಲಾಗಿದೆ ಎಂದು ತಿಳಿಸಿದರು.

ಏ. 27 ರಂದು ಪಾಕಿಸ್ತಾನದ ವಿರುದ್ದ ಘೋಷಣೆ ಕೂಗಿದ್ದಕ್ಕೆ ಸ್ಥಳೀಯರ ಗುಂಪು  ಘೋಷಣೆ ಕೂಗಿದ್ದ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿತ್ತು. ಬಳಿಕ  ಆ ವ್ಯಕ್ತಿ ಮೃತಪಟ್ಟಿದ್ದು ಆತನ ಮೃತದೇಹ ಪತ್ತೆಯಾಗಿತ್ತು. ಮೃತ ಆರೋಪಿಯು ಕೇರಳದ ವಯನಾಡಿನ ಪುಲ್ಪಳಿ ನಿವಾಶಿ ಅಶ್ರಫ್‌ ಎಂದು ತಿಳಿದುಬಂದಿದೆ.

Key words: pro-Pak, slogan, Investigate, appropriate action, CM Siddaramaiah

The post ಯಾರೇ ಪಾಕ್ ಪರ ಘೋಷಣೆ ಕೂಗಿದ್ರೂ ತಪ್ಪು: ತನಿಖೆ ಮಾಡಿ ಸೂಕ್ತ ಕ್ರಮ- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಜನರ, ಪಕ್ಷದ ಬೆಂಬಲ ಇಲ್ಲದಿದ್ದರೇ ನಾನು 17 ಬಜೆಟ್ ಮಂಡಿಸಲು ಹೇಗೆ ಸಾಧ್ಯವಾಗುತ್ತಿತ್ತು-ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮಾರ್ಚ್,26,2026 (www.justkannada.in):  ನನಗೆ ರಾಜ್ಯದ ಜನರ ಪಕ್ಷದ ಹೈಕಮಂಢ್  ಬೆಂಬಲ...

സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക്ക് പോസ്റ്റ്: കാപ്പ കേസ് പ്രതി ആവശ്യപ്പെട്ടത് 15 കോടി

മലപ്പുറം: സാദിഖലി തങ്ങളെ അപകീർത്തിപ്പെടുത്തിയുള്ള ഫേസ്ബുക് പോസ്റ്റിന് പിറകിലെ ലക്ഷ്യം ബ്ലാക്ക്...

ஸ்டாலின் Vs விஜய்… பெண்கள் வாக்குகளை வளைப்பதில் தீவிரம் | ‘வாவ்’ வியூகம் 10

பெண்கள் வாக்குகளை வளைப்பதில் தீவிரம்‘வாவ்’ வியூகம் 10வாக்காளர்கள் எதிர்பார்த்த ஜனநாயகத் திருவிழா...

Mermaid: రేజర్ షార్ప్ పళ్లు, చేప తోకతో మమ్మీ.. జపాన్‌లో సగం చేప సగం మానవుడి మెర్‌మెయిడ్

జపాన్‌లోని ఫుకుషిమాలోని ఒక పాత ఇంట్లో ఒక విచిత్రమైన మమ్మీ వెలుగుచూసింది....