30
May, 2026

A News 365Times Venture

30
Saturday
May, 2026

A News 365Times Venture

ನಮ್ಮ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿಗೆ ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಮೇ,1,2025 (www.justkannada.in):  ದೇಶದಲ್ಲಿ ಜನಗಣತಿ ಜೊತೆ ಜಾತಿಗಣತಿ ನಡೆಸಲು ಕೇಂದ್ರ ಸರ್ಕಾರ ನಿರ್ಧರಿಸಿರುವ ಕುರಿತು ಡಿಸಿಎಂ ಡಿಕೆ ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿ.ಕೆ ಶಿವಕುಮಾರ್,   ನಮ್ಮ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿದ್ದು ಜಾತಿಗಣತಿಗೆ ನಿರ್ಧರಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಜನಗಣತಿಗೆ ಆಗ್ರಹ ಮಾಡಿದ್ದರು.  ಎಲ್ಲರಿಗೂ ನ್ಯಾಯ ಒದಗಿಸಬೇಕು.  ಜನಸಂಖ್ಯೆಗೆ ಅನುಗುಣವಾಗಿ ನ್ಯಾಯ ಸೀಗಬೇಕು ಇದು ಕಾಂಗ್ರೆಸ್ ಪಕ್ಷದ ಮೂಲ ಸಿದ್ದಾಂತ ಎಂದರು.

ಜಾತಿ ಜನಗಣತಿಗೆ ಕರ್ನಾಟಕ ಸರ್ಕಾರ ಎಲ್ಲಾ ಸಹಕಾರ ನೀಡಲಿದೆ.  ರಾಹುಲ್ ಗಾಂಧಿ ಅವರು ಹೇಳಿದಂತೆ ಜನಗಣತಿ, ಜಾತಿಗಣತಿಗೆ ಸಮಯ ನಿಗದಿ ಮಾಡಿ ಎಂದು ಡಿಸಿಎಂ  ಡಿಕೆ ಶಿವಕುಮಾರ್ ಆಗ್ರಹಿಸಿದರು.

Key words: Central Government, caste census, insistence, DCM, DK Shivakumar

The post ನಮ್ಮ ಒತ್ತಾಯಕ್ಕೆ ಮಣಿದು ಕೇಂದ್ರದಿಂದ ಜಾತಿಗಣತಿಗೆ ನಿರ್ಧಾರ-ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ: ಡಿಕೆಶಿ ಪದಗ್ರಹಣಕ್ಕೆ ಹೋಗಲು ತಯಾರಿ- ಶಾಸಕ ಸಿ.ಪಿಯೋಗೇಶ್ವರ್

ರಾಮನಗರ,ಮೇ,30,2026 (www.justkannada.in):  ರಾಜ್ಯದ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅಧಿಕಾರ ವಹಿಸಿಕೊಳ್ಳುವ...

മറ്റുള്ളവരുടെ ബ്രാന്‍ഡ് മൂല്യം വിറ്റ് കാശാക്കാന്‍ ഗൂഗിളിന് അവകാശമില്ല; ഹിന്‍ഡ് വെയര്‍ കേസില്‍ 30 ലക്ഷം രൂപ പിഴയിട്ട് ദല്‍ഹി ഹൈക്കോടതി

ന്യൂദല്‍ഹി: ബ്രാന്‍ഡ് നെയിമുകള്‍ പരസ്യ കീവേഡായി ലേലം വിളിക്കുന്നതിനെതിരെ ഗൂഗിളിന് പിഴ...

'சீருடையும், ஐ.டியும் போதும்' புதிய பஸ் பாஸ் வரும் வரை அரசு பள்ளி, கல்லூரி மாணவர்களுக்கு சலுகை!

'புதிய பயண அட்டை' வழங்கப்படுவதற்கு முன்பு, அரசு பள்ளி மற்றும் கல்லூரி...

Mosquito Repellent Study: షాకింగ్.. స్ప్రే వాసనకు పారిపోవడం కాదు.. ఆకర్షితమవుతున్న దోమలు..!

Mosquito Repellent Study: వేసవి కాలం వచ్చిందంటే దోమల బెడద కూడా...