26
March, 2026

A News 365Times Venture

26
Thursday
March, 2026

A News 365Times Venture

ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ

Date:

ಮಂಗಳೂರು,ಮೇ,2,2025 (www.justkannada.in): ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಜಿಲ್ ಎಂಬುವವರ ಕೊಲೆಯಾಗಿತ್ತು. ಇದೀಗ  ಇದಕ್ಕೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ಇದು ಪೂರ್ವ ನಿಯೋಜಿತ ಹತ್ಯೆ. ಸರ್ಕಾರ ಈ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ.  ಪೊಲೀಸರು ಇವತ್ತಿನ ಸರ್ಕಾರ ಹೇಳಿದ ಪ್ರಕಾರ ನಡೆಯುತ್ತಾರೆ. ಸರ್ಕಾರ ಹೇಳಿದಂತೆ ಪೊಲೀಸರು ನಡೆಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Hindu activist, Suhas, murder case, Pramod Muthalik

The post ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഹോർമുസ് കടലിടുക്കിൽ സാഹചര്യങ്ങൾ പഴയപോലെയാകില്ല: ഇറാൻ

ടെഹ്‌റാൻ: ഹോർമുസ് കടലിടുക്കിലെ സാഹചര്യം പഴയപടിയാകില്ലെന്ന് ഇറാൻ സൈന്യത്തിന്റെ ഖാത്തം അൽ-അൻബിയ...

பாபநாசம் தொகுதி அமமுக-வுக்கு இல்லை; ரூட் போடும் வைத்தி! – திமுகவில் இணைகிறாரா டிடிவி விசுவாசி?

அமமுக-வின் துணை பொதுச்செயலாளர் எம்.ரெங்கசாமி. டி.டி.வி.தினகரனுக்கு அடுத்தபடியாக டெல்டா அமமுக-வின் முகமாக...

KSOU ನಲ್ಲಿ ಲಂಚ-ಭ್ರಷ್ಟಾಚಾರ: ಬ್ಯಾಂಕ್ ಖಾತೆಗಳು ಸ್ಥಗಿತಕ್ಕೆ ಸರ್ಕಾರದ ಆದೇಶ

  ಬೆಂಗಳೂರು,March.25,2026: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯ (KSOU)ದಲ್ಲಿ ಲಂಚ ಹಾಗೂ...