10
June, 2026

A News 365Times Venture

10
Wednesday
June, 2026

A News 365Times Venture

ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ

Date:

ಮಂಗಳೂರು,ಮೇ,2,2025 (www.justkannada.in): ನಗರದ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ಸುಹಾಸ್ ಶೆಟ್ಟಿ ಎಂಬ ಹಿಂದೂ ಕಾರ್ಯಕರ್ತನನ್ನು ದುಷ್ಕರ್ಮಿಗಳು ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆಗೆ ಪ್ರತೀಕಾರವಾಗಿ ಸುರತ್ಕಲ್ ನ ಫಾಜಿಲ್ ಎಂಬುವವರ ಕೊಲೆಯಾಗಿತ್ತು. ಇದೀಗ  ಇದಕ್ಕೆ ಪ್ರತಿಕಾರವಾಗಿ ಸುಹಾಸ್ ಶೆಟ್ಟಿಯನ್ನ ಹತ್ಯೆಗೈಯಲಾಗಿದೆ ಎಂದು ವರದಿಯಾಗಿದೆ.

ಈ ಕುರಿತು ಪ್ರತಿಕ್ರಿಯಿಸಿರುವ ಶ್ರೀರಾಮಸೇನೆ ಮುಖಂಡ ಪ್ರಮೋದ್ ಮುತಾಲಿಕ್, ಇದು ಪೂರ್ವ ನಿಯೋಜಿತ ಹತ್ಯೆ. ಸರ್ಕಾರ ಈ ಕೃತ್ಯಗಳಿಗೆ ಕುಮ್ಮಕ್ಕು ನೀಡುತ್ತಿದೆ.  ಪೊಲೀಸರು ಇವತ್ತಿನ ಸರ್ಕಾರ ಹೇಳಿದ ಪ್ರಕಾರ ನಡೆಯುತ್ತಾರೆ. ಸರ್ಕಾರ ಹೇಳಿದಂತೆ ಪೊಲೀಸರು ನಡೆಯುತ್ತಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Key words: Hindu activist, Suhas, murder case, Pramod Muthalik

The post ಹಿಂದೂ ಕಾರ್ಯಕರ್ತ ಸುಹಾಸ್ ಕೊಲೆ ಕೇಸ್: ಇದು ಪೂರ್ವ ನಿಯೋಜಿತ ಹತ್ಯೆ-ಪ್ರಮೋದ್ ಮುತಾಲಿಕ್ ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കരയുന്ന കുട്ടികളുടെ ശബ്ദം, സഹായത്തിനായി നിലവിളിക്കുന്ന സ്ത്രീകള്‍; ലെബനനില്‍ ഇസ്രഈലി ഡ്രോണുകളുടെ പുതിയ തന്ത്രം

ബെയ്‌റൂട്ട്: വ്യോമാക്രമണങ്ങള്‍ക്കും മിസൈല്‍ വര്‍ഷങ്ങള്‍ക്കും പുറമേ, സാധാരണക്കാരെ ലക്ഷ്യമിട്ടുള്ള ക്രൂരമായ പുതിയ...

பொள்ளாச்சி பாலியல் வழக்கில் குற்றம்சாட்டப்பட்ட ‘பார்’ நாகராஜ் தவெக-வில் இணைந்தாரா?

கோவை மாவட்டம் பொள்ளாச்சியில் கடந்த 2019-ம் ஆண்டில் இளம் பெண்களை வீடியோ...

Narendra Modi: ‘జవహర్ లాల్ నెహ్రూ’ను అధిగమించిన నరేంద్ర మోడీ.. అత్యధిక కాలం ప్రధానిగా.!

Narendra Modi: ప్రధానిగా నరేంద్ర మోడీ సరికొత్త చరిత్ర సృష్టించారు. నేటితో...

ದೀರ್ಘಾವಧಿ ಪ್ರಧಾನಿ: ನೆಹರು ದಾಖಲೆ ಮುರಿದು ಹೊಸ ಇತಿಹಾಸ ಬರೆದ ಪಿಎಂ ಮೋದಿ

ನವದೆಹಲಿ, ಜೂನ್ ,10,2026 (www.justkannada.in)  ನರೇಂದ್ರ ಮೋದಿ ಅವರು ದೇಶದ...