26
March, 2026

A News 365Times Venture

26
Thursday
March, 2026

A News 365Times Venture

ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ಪೊಲೀಸ್ ಕಸ್ಟಡಿಗೆ

Date:

ಮಂಗಳೂರು,ಮೇ,5,2025 (www.justkannada.in):  ಮಂಗಳೂರಿನ ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ 8 ಆರೋಪಿಗಳನ್ನ ಮೇ9ರವರೆಗೆ  ಪೊಲೀಸ್ ಕಸ್ಟಡಿಗೆ ನೀಡಿ ನ್ಯಾಯಾಲಯ ಆದೇಶಿಸಿದೆ.

ಅಬ್ದುಲ್ ಸಫ್ವಾನ್, ನಿಯಾಜ್, ಎಂಡಿ ಮುಜಾಮಿಲ್, ಕಲಂದರ್ ಶಫಿ, ಆದಿಲ್ ಮೆಹರೂಫ್, ನಾಗರಾಜ್, ಎಂಡಿ ರಿಜ್ವಾನ್ ಮತ್ತು ರಂಜಿತ್ ಈ 8 ಮಂದಿ ಆರೋಪಿಗಳನ್ನ ಪೊಲೀಸ್ ಕಸ್ಟಡಿಗೆ ನೀಡಿ ಕೋರ್ಟ್ ಆದೇಶಿಸಿದೆ.

ಕಿನ್ನಪದವುನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿಯನ್ನ ಹತ್ಯೆ ಮಾಡಲಾಗಿತ್ತು. ನಂತರ  ಪೊಲೀಸರ 8 ಆರೋಪಿಗಳನ್ನ ಬಂಧಿಸಿದ್ದು ತಲೆಮರಿಸಿಕೊಂಡಿರುವ ಉಳಿದಿ ಇಬ್ಬರು ಆರೋಪಿಗಳಿಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

Key words: Suhas Shetty, murder case,  accused, police custody

The post ಸುಹಾಸ್ ಶೆಟ್ಟಿ ಕೊಲೆ ಕೇಸ್: 8 ಆರೋಪಿಗಳು ಪೊಲೀಸ್ ಕಸ್ಟಡಿಗೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗುಣಮಟ್ಟ ನಮೂದಿಸುವ, ಐಎಸ್‌ ಐ, ಹಾಲ್ ಮಾರ್ಕ್ ಗುರುತಿರುವ ವಸ್ತುಗಳನ್ನು ಖರೀದಿಸಿ-ಎ.ಕೆ ನವೀನ ಕುಮಾರಿ

ಮೈಸೂರು, ಮಾರ್ಚ್, 25,2026 (www.justkannada.in): ಗ್ರಾಹಕರು ಆಹಾರ, ಚಿನ್ನ ವಸ್ತುವನ್ನು...

യുദ്ധം അവസാനിപ്പിക്കാന്‍ അഞ്ച് നിബന്ധനകള്‍; യുദ്ധം എപ്പോള്‍ അവസാനിപ്പിക്കണമെന്ന് തീരുമാനിക്കുന്നത് ട്രംപ് ആയിരിക്കില്ല: ഇറാന്‍

ടെഹ്‌റാന്‍: അമേരിക്കന്‍ പ്രസിഡന്റ് ഡൊണാള്‍ഡ് ട്രംപിന്റെ നേതൃത്വത്തില്‍ മുന്നോട്ടുവെച്ച സമാധാന നിര്‍ദേശം...

Iran War: అప్పటి వరకు యుద్ధం ఆగదు.. అమెరికాకు ఇరాన్ షాక్..

Iran War: యుద్ధం ముగించేందుకు అమెరికా పెట్టిన 15 షరతుల్ని ఇరాన్...