23
March, 2026

A News 365Times Venture

23
Monday
March, 2026

A News 365Times Venture

ಸಿಎಂ ಸಿದ್ದರಾಮಯ್ಯ ಬಗ್ಗೆ ಜೈಲು ವಾರ್ಡರ್ ನಿಂದನೆ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ, ಆಕ್ರೋಶ

Date:

ಮೈಸೂರು,ಮೇ,6, 2025 (www.justkannada.in): ಸಿಎಂ ಸಿದ್ದರಾಮಯ್ಯ ಬಗ್ಗೆ ಜೈಲ್ ವಾರ್ಡರ್ ಒಬ್ಬರು ಅವಾಚ್ಯ ಶಬ್ದಗಳ ಬಳಸಿ ನಿಂದನೆ ಹಿನ್ನಲೆ  ಮೈಸೂರು ಜಿಲ್ಲಾ ಕಾಂಗ್ರೆಸ್ ಮತ್ತು ಸಿದ್ದರಾಮಯ್ಯ ಅಭಿಮಾನಿ ಬಳಗದ ವತಿಯಿಂದ ಪ್ರತಿಭಟನೆ ನಡೆಯಿತು.

ಮೈಸೂರಿನ ಕೇಂದ್ರ ಕಾರಾಗೃಹದ ಬಳಿ ಜಿಲ್ಲಾ ಕಾಂಗ್ರೆಸ್ ಮತ್ತು ಡಿಸಿಸಿ ಜಿಲ್ಲಾಧ್ಯಕ್ಷ ಬಿ.ಜೆ ವಿಜಯಕುಮಾರ್, ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ದು ಮಧು ಕುಮಾರ್ ಬಂಧನಕ್ಕೆ ಆಗ್ರಹಿಸಿದರು.

ಮೈಸೂರಿನ ಕೇಂದ್ರ ಕಾರಾಗೃಹದಲ್ಲಿ ವಾರ್ಡರ್ ಆಗಿ ಕರ್ತವ್ಯ ನಿರ್ವಹಿಸುತ್ತಿರುವ ಮಧು ಕುಮಾರ್ ಸಿಎಂ ಸಿದ್ದರಾಮಯ್ಯರನ್ನ ಬಾಯಿಗೆ ಬಂದಹಾಗೆ ಬೈದು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟಿದ್ದಾರೆ . ಈತನ ಹಿಂದೆ ಬಿಜೆಪಿ ನಾಯಕರ ಕೈವಾಡ ಇದೆ. ಕೂಡಲೇ ಮಧು ಕುಮಾರ್ ಬಂಧಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ನಾಳೆ 3 ಗಂಟೆ ತನಕ ಗಡುವು ಕೊಡಲಾಗುತ್ತದೆ. ಇಲ್ಲದಿದ್ದರೆ ನಗರದ ಪೋಲಿಸ್ ಕಮಿಷನರ್ ಕಚೇರಿ ಬಳಿ ದೊಡ್ಡ ಮಟ್ಟದ ಪ್ರತಿಭಟನೆ ಮಾಡಲಾಗುತ್ತದೆ ಎಂದು ಪ್ರತಿಭಟನಾಕಾರರು  ಎಚ್ಚರಿಕೆ ನೀಡಿದ್ದು ಕೇಂದ್ರ ಕಾರಾಗೃಹ ಮುಖ್ಯ ಅಧೀಕ್ಷಕರ ಪಿಎಸ್ ರಮೇಶ್ ಬಳಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಮನವಿ ಮಾಡಿದರು

ಪ್ರತಿಭಟನೆಯಲ್ಲಿ ರಾಜ್ಯ ಕುರುಬ ಸಂಘದ ನಿಕಟ ಪೂರ್ವ ಅಧ್ಯಕ್ಷ ಸುಬ್ಬಣ್ಣ, ಯೂತ್ ಕಾಂಗ್ರೆಸ್ ಪದಾಧಿಕಾರಿಗಳು ಸೇರಿದಂತೆ ಕಾಂಗ್ರೆಸ್  ಕಾರ್ಯಕರ್ತರು ಭಾಗಿಯಾಗಿದ್ದರು.

Key words: abuse, CM Siddaramaiah, Protest, Mysore, Congress

The post ಸಿಎಂ ಸಿದ್ದರಾಮಯ್ಯ ಬಗ್ಗೆ ಜೈಲು ವಾರ್ಡರ್ ನಿಂದನೆ: ಜಿಲ್ಲಾ ಕಾಂಗ್ರೆಸ್ ನಿಂದ ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಏ.1ರಿಂದ ಅರಣ್ಯ ಇಲಾಖೆ ಹಂಗಾಮಿ ನೌಕರರ ಮುಷ್ಕರ..

ಬೆಂಗಳೂರು,ಮಾರ್ಚ್,23,2026 (www.justkannada.in):  ಹೊರಗುತ್ತಿಗೆ ರದ್ದುಪಡಿಸಿ ಅರಣ್ಯ ಇಲಾಖೆಯಿಂದಲೇ ವೇತನ ನೀಡುವುದು...

ഫ്രാന്‍സ് തദ്ദേശ തെരഞ്ഞെടുപ്പില്‍ തീവ്രവലതുപക്ഷത്തിന് തിരിച്ചടി; നഗരങ്ങളില്‍ മുഖ്യധാരാ പാര്‍ട്ടികളുടെ മുന്നേറ്റം

പാരീസ്: ഫ്രാന്‍സില്‍ നടന്ന നിര്‍ണ്ണായകമായ മുനിസിപ്പല്‍ തെരഞ്ഞെടുപ്പ് ഫലങ്ങള്‍ പുറത്തുവന്നപ്പോള്‍, തീവ്രവലതുപക്ഷത്തിന്റെ...

அதிமுக கூட்டணியின் தொகுதி பங்கீடு விவரம்; அதிமுக அலுவலகத்தில் டிடிவி! யார் யாருக்கு எவ்வளவு?

தமிழகத்தில் சட்டமன்றத் தேர்தல் நெருங்கிக்கொண்டிருக்கிறது. கட்சிகள், தொகுதிப் பங்கீடு பேச்சுவார்த்தைகளை நடத்தி...

Raghav Chadha: వినియోగదారుల డబ్బుకు విలువ ఎక్కడ? వాడని డేటా ఎక్కడికి పోతుంది..!

Raghav Chadha: రాజ్యసభ సభ్యుడు రాఘవ్ చద్దా ప్రస్తావించే ప్రతి అంశం...