23
March, 2026

A News 365Times Venture

23
Monday
March, 2026

A News 365Times Venture

ಕ್ಯಾತಮಾರನಹಳ್ಳಿ ಮಸೀದಿ ವಿವಾದ: ಡಿಸಿ ಆದೇಶಕ್ಕೆ ಹೈಕೋರ್ಟ್ ತಡೆ

Date:

ಮೈಸೂರು,ಮೇ,8,2025 (www.justkannada.in): ಮೈಸೂರಿನ ಕ್ಯಾತಮಾರನಹಳ್ಳಿ ವಿವಾದಿತ ಜಾಗದಲ್ಲಿ ಮದರಸಾ ಮಾಡಲು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ್ ರೆಡ್ಡಿ ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದೆ.

ಕ್ಯಾತಮಾರನಹಳ್ಳಿ ವಿವಾದಿತ ಜಾಗದಲ್ಲಿ ಮದರಸಾ ಮಾಡಲು ಅನುಮತಿ ನೀಡಿ ಹೊರಡಿಸಿದ್ದ ಆದೇಶಕ್ಕೆ ಹೈ ಕೋರ್ಟ್ ತಡೆ ನೀಡಿದ್ದು ಯಥಾಸ್ಥಿತಿ ಕಾಪಾಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದೆ.

ಈ ಕುರಿತು  ಮಾಹಿತಿ ಹಂಚಿಕೊಂಡಿರುವ ವಕೀಲ ಅ.ಮ ಭಾಸ್ಕರ್ , ಈಗಾಗಲೇ ವಿವಾದಿತ ಜಾಗದ ವಿಚಾರಕ್ಕೆ ಕೊಲೆ ಆಗಿದೆ. ಅಲ್ಲದೆ ಮದರಸಾ ಮಾಡಲು ಸ್ಥಳೀಯರ ವಿರೋಧವಿದೆ. ವಿವಾದಿತ ಜಾಗ ರೇಸಿಡೆನ್ಸಿಯಲ್ ಆಗಿದ್ದು, ಅಲ್ಲಿ ನರ್ಸರಿ ಅರೇಬಿಕ್ ಶಾಲೆ ತೆರೆಯಲು ಡಿಸಿ ಲಕ್ಷ್ಮೀಕಾಂತ್ ರೆಡ್ಡಿ ಅನುಮತಿ ನೀಡಿದ್ದರು. ಸದ್ಯ ಹೈಕೋರ್ಟ್ ಡಿಸಿ ಅವರ ಆದೇಶಕ್ಕೆ ಮಧ್ಯಂತರ ತಡೆ ನೀಡಿದೆ ಎಂದು ತಿಳಿಸಿದರು.

ಸಂತಸ ಹಂಚಿಕೊಂಡ ಕ್ಯಾತಮಾರ‌ನಹಳ್ಳಿ ಗ್ರಾಮಸ್ಥರು

ಆದೇಶಕ್ಕೆ ಹೈಕೋರ್ಟ್ ತಡೆ ನೀಡಿದ ಬೆನ್ನಲ್ಲೆ ಸಂತಸ ಹಂಚಿಕೊಂಡ ಕ್ಯಾತಮಾರ‌ನಹಳ್ಳಿ ಗ್ರಾಮಸ್ಥರು, ವಿವಾದಿತ ಸ್ಥಳದಲ್ಲಿ ಮದರಸ ನಡೆಸದಂತೆ ಹೈಕೋರ್ಟ್ ತಡೆ ನೀಡಿ ಯಥಾಸ್ಥಿತಿ ಕಾಪಾಡಿಕೊಂಡು ಹೋಗಲು ಸೂಚನೆ ನೀಡಿದೆ. ಇದು ನಮಗೆ ಮೊದಲ ಹಂತದ ಜಯ. ಯಾವುದೇ ಕಾರಣಕ್ಕೂ ಅಲ್ಲಿ ಮದರಸ ತೆರೆಯಬಾರದು. ಈಗಾಗಲೇ ಅದು ಸೂಕ್ಷ್ಮ ಪ್ರದೇಶವಾಗಿದೆ. ಕೋರ್ಟ್ ಆದೇಶವನ್ನ ನಾವು ಗೌರವಿಸುತ್ತೇವೆ  ಮತ್ತು ಪಾಲಿಸುತ್ತೇವೆ. ಮುಂದೆ ಏನಾಗುತ್ತದೋ ಅದಕ್ಕೆ ನಮ್ಮ ವಕೀಲರಿದ್ದಾರೆ. ಕಾನೂನು ಹೋರಾಟ ಮುಂದುವರೆಸುತ್ತೇವೆ ಎಂದು ತಿಳಿಸಿದರು.

Key words: Kyathamaranahalli, Mosque, controversy, High Court, stays, Mysore DC, order

The post ಕ್ಯಾತಮಾರನಹಳ್ಳಿ ಮಸೀದಿ ವಿವಾದ: ಡಿಸಿ ಆದೇಶಕ್ಕೆ ಹೈಕೋರ್ಟ್ ತಡೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಸಿಎಂ  ಪತ್ರಕ್ಕೆ ಸ್ಪಂದನೆ: ಹೆಚ್ಚುವರಿ 20% ಸಿಲಿಂಡರ್  ಪೂರೈಕೆಗೆ ಕೇಂದ್ರ ಒಪ್ಪಿಗೆ – ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು,ಮಾರ್ಚ್, 23,2026 (www.justkannada.in): ಸಿಎಂ ಸಿದ್ದರಾಮಯ್ಯ ಬರೆದ 2ನೇ ಪತ್ರಕ್ಕೆ...

യു.എസ് അധിനിവേശത്തെ പ്രതിരോധിക്കാന്‍ ക്യൂബ സജ്ജം; ലോകസാഹചര്യങ്ങള്‍ അവഗണിക്കുന്നത് നിഷ്‌കളങ്കതയെന്ന് വിദേശകാര്യമന്ത്രി

ഹവാന: അമേരിക്കയില്‍ നിന്നുള്ള ഏത് സൈനിക ആക്രമണങ്ങളെയും നേരിടാന്‍ സജ്ജമാണെന്ന് ക്യൂബ....

தொகுதி மாறும் அமைச்சரின் மகன்; வலுப்பெறும் அதிமுக! – திண்டுக்கல் மாவட்டத்தில் முந்துவது யார்?

முந்துவது யார்?தேர்தல் தேதி அறிவிக்கப்பட்டுவிட்டது. தற்போதைய நிலவரப்படி, யார் களத்தில் முந்துகிறார்கள்...

LPG crisis India: వంటగ్యాస్‌లో కొత్త మార్పు.. ఇకపై, 14.2 కేజీల సిలిండర్‌కు బదులుగా, 10 కేజీల సిలిండర్!

మధ్యప్రాచ్య సంక్షోభం, తరిగిపోయిన దేశీయ నిల్వలు, తగ్గిన దిగుమతుల కారణంగా, ప్రభుత్వ...