23
March, 2026

A News 365Times Venture

23
Monday
March, 2026

A News 365Times Venture

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ

Date:

ಬೆಂಗಳೂರು,ಮೇ,10,2025 (www.justkannada.in): ಭಾರತ- ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಬೇಕು. ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚಿನ ಭದ್ರತೆ ಒದಗಿಸಬೇಕು ಎಂದು ಅಧಿಕಾರಿಗಳಿಗೆ  ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದರು.

ವಿಧಾನಸೌಧ ಸಮಿತಿ ಕೊಠಡಿಯಲ್ಲಿ ರಾಜ್ಯದ ಎಲ್ಲಾ ಹಿರಿಯ ಪೊಲೀಸ್ ಅಧಿಕಾರಿಗಳು, ಡಿಸಿ, ಎಸ್ಪಿ, ಆಯುಕ್ತರ ಜೊತೆ ಸಿಎಂ ಸಿದ್ಧರಾಮಯ್ಯ ವಿಡಿಯೋ ಕಾನ್ಫರೆನ್ಸ್ ಮೂಲಕ ಮಹತ್ವದ ಸಭೆ ನಡೆಸಿದರು. ಸಭೆಯಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಅಗತ್ಯ ವಸ್ತುಗಳ ದರ ಹೆಚ್ಚಳ ಆಗದಂತೆ ಅಧಿಕಾರಿಗಳು ನಿಗಾ ವಹಿಸಬೇಕು. ಅಕ್ರಮ ದಾಸ್ತಾನು ಕಾಳಸಂತೆ  ಮೇಲೆ ನಿರಂತರವಾಗಿ ನಿಗಾ ಇಡಬೇಕು.  ಯುದ್ದದ ಪರಿಸ್ಥಿತಿ ತಿಳಿಯಾಗವವರೆಗೆ ಜನರಲ್ಲಿ ಜಾಗೃತಿ ಮೂಡಿಸಿ  ಯುದ್ದದ ಸಂದರ್ಭದಲ್ಲಿ ಜನ ಹೇಗೆ ರಕ್ಷಿಸಿಕೊಳ್ಳಬೇಕು ಎಂಬ ಬಗ್ಗೆ ಜಾಗೃತಿ ಮೂಡಿಸಿ ಎಂದು ಸೂಚಿಸಿದರು.

ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ ಯಾವುದೇ ಪರಿಸ್ಥಿತಿ ಎದುರಿಸಲು ನಾವು ಸರ್ವಸನ್ನದರಾಗಬೇಕು.  ರಾಜ್ಯದ ಪ್ರಮುಖ ಸ್ಥಳಗಳಲ್ಲಿ ಹೆಚ್ಚು ಭದ್ರತೆ ಒದಗಿಸಬೇಕು. ಸುಳ್ಳು ಸುದ್ದಿ ಹರಡುವುದನ್ನ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಸಭೆಯಲ್ಲಿ ಸೂಚಿಸಿದ್ದಾರೆ.

Key words: maintain law and order, Increase, security, CM, Siddaramaiah, Meeting

The post ಕಾನೂನು ಸುವ್ಯವಸ್ಥೆ ಕಾಪಾಡಲು ಕಟ್ಟು ನಿಟ್ಟಿನ ಕ್ರಮ: ಪ್ರಮುಖ ಸ್ಥಳಗಳಲ್ಲಿ ಭದ್ರತೆ ಹೆಚ್ಚಿಸಿ- ಸಿಎಂ ಸಿದ್ದರಾಮಯ್ಯ ಸೂಚನೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പത്ത് വര്‍ഷമായി നരകത്തില്‍, ലീഗില്‍ അംഗത്വമെടുത്തപ്പോള്‍ സ്വര്‍ഗത്തിലേക്ക് അടുത്തു; തിരിച്ചുവരവില്‍ കാരാട്ട് റസാഖ്

കോഴിക്കോട്: ഇടതുപാളയം വിട്ട് വീണ്ട് മുസ്‌ലിം ലീഗിലേക്ക് ചേക്കേറിയതിന് പിന്നാലെ സി.പി.ഐ.എമ്മിനെതിരെ...

"திமுக கூட்டணியிலிருந்து அதிகாரபூர்வமாக விலகுகிறோம்"- த.வா.க தலைவர் வேல்முருகன் அதிரடி

தமிழக சட்டசபை தேர்தலில் திமுக கூட்டணியில் இருந்த வேல்முருகனின் தமிழக வாழ்வுரிமை...

Iran War : అణుముప్పు అంచున మధ్యప్రాచ్యం.. ప్రపంచ ఆరోగ్య సంస్థ తీవ్ర ఆందోళన.!

మధ్యప్రాచ్యంలో యుద్ధం అత్యంత భయంకరమైన , ప్రమాదకరమైన దశకు చేరుకుందని ప్రపంచ...

സാദിഖലി തങ്ങള്‍ക്കെതിരായ ആരോപണം; പരാതി നല്‍കി ലീഗ്, വ്യാജപ്രചാരണങ്ങളില്‍ വഞ്ചിതരാകരുതെന്ന് കുഞ്ഞാലിക്കുട്ടി

കോഴിക്കോട്: മുസ്‌ലിം ലീഗ് അധ്യക്ഷന്‍ സാദിഖലി ശിഹാബ് തങ്ങള്‍ക്കെതിരെ ഉയര്‍ന്ന ആരോപണത്തില്‍...