17
March, 2026

A News 365Times Venture

17
Tuesday
March, 2026

A News 365Times Venture

ಆಪರೇಷನ್ ಸಿಂಧೂರ:  ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿ

Date:

 

ನವದೆಹಲಿ ,ಮೇ,10,2025 (www.justkannada.in):   ಪಹಲ್ಗಾಮ್ ನಲ್ಲಿ ಉಗ್ರ ದಾಳಿಗೆ ಪ್ರತೀಕಾರವಾಗಿ ಭಾರತೀಯ ಸೇನೆ ಮೇ 7 ರಂದು ಉಗ್ರರ ಕ್ಯಾಂಪ್ ಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ದಾಳಿ ಮಾಡಿದ್ದು  ಈ ದಾಳಿಯಲ್ಲಿ ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿಯಾಗಿದ್ದಾರೆ ಎಂದು ವರದಿಯಾಗಿದೆ.

ಅಂದು ನಡೆದ ಆಪರೇಷನ್ ಸಿಂಧೂರ ಕಾರ್ಯಾಚರಣೆಯಲ್ಲಿ ಹತ್ಯೆಯಾದ ಉಗ್ರರ ಹೆಸರು ಬಹಿರಂಗವಾಗಿದ್ದು,  ಲಷ್ಕರ್-ಎ-ತೈಬಾದ ಮರ್ಕಜ್ ಇನ್ ಚಾರ್ಜ್ ಮುದಸೀರ್, ಜೈಶ್ ಎ ಮೊಹಮ್ಮದ್ ಉಗ್ರ ಹಫೀಜ್ ಮೊಹಮ್ಮದ್ ಜಮೀಲ್, ಬಹಾವಲ್ಪುರ್ ಮರ್ಕಜ್ ಸುಭಾನಲ್ಲಾದ ಇನ್ಚಾರ್ಜ್ ಆಗಿದಂತಹ ಜಮೀಲ್, ಜೈಶ್ ಎ ಮೊಹಮ್ಮದ್ ಉಗ್ರ ಮೊಹಮ್ಮದ್ ಯುಸುಫ್ ಕೂಡ ಹತ್ಯೆಯಾಗಿದ್ದಾನೆ.

ಲಷ್ಕರ್-ಎ-ತೈಬಾ ಸಂಘಟನೆಯ ಉಗ್ರ ಖಾಲಿದ್ ಸಹ ಹತ್ಯೆಯಾಗಿದ್ದಾನೆ.  ಇನ್ನು ಮುಧಾಸೀರ್ ಖಾದಿಯಾನ್ ಖಾಸ್ ಅಲಿಯಾಸ್ ಅಬು ಜಿಂದಾಲ್, ಮೊಹಮ್ಮದ್ ಯೂಸುಫ್ ಅಜರ್ ಅಲಿಯಾಸ್ ಮೊಹಮ್ಮದ್ ಸಲೀಂ, ಅಬು ಆಕಾಶಾ ಅಲಿಯಾಸ್ ಖಾಲಿದ್ ಆಫೀಸ್, ಮೊಹಮ್ಮದ್ ಜಮೀಲ್ ಹಾಗು ಉಗ್ರ ಮೊಹಮ್ಮದ್ ಹಸನ್ ಖಾನ್ ನನ್ನು ಭಾರತೀಯ ಸೇನೆ ಇದೀಗ ಹತ್ಯೆ ಮಾಡಿದೆ.

Key words: Operation Sindhoora,  Five, most wanted, terrorists, killed

The post ಆಪರೇಷನ್ ಸಿಂಧೂರ:  ಭಾರತಕ್ಕೆ ಬೇಕಾಗಿದ್ದ ಐವರು ಮೋಸ್ಟ್ ವಾಂಟೆಡ್ ಉಗ್ರರು ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಗ್ಯಾಸ್ ಸಿಲಿಂಡರ್ ವಿತರಣೆಯಲ್ಲಿ ಸಮಸ್ಯೆಯಾದ್ರೆ ಆಹಾರ ನಿರೀಕ್ಷಕರನ್ನು ಸಂಪರ್ಕಿಸಿ: ಜಿಲ್ಲಾಧಿಕಾರಿ

ಬೆಂಗಳೂರು ಗ್ರಾಮಾಂತರ, ಮಾರ್ಚ್,16,2026 (www.justkannada.in): ಜಿಲ್ಲೆಯಾದ್ಯಂತ ಎಲ್ ಪಿಜಿ ಸಿಲಿಂಡರ್...

Bihar Rajya Sabha Election; എ.ഐ.എം.ഐ.എമ്മും ബി.എസ്.പിയും വോട്ട് ചെയ്തു; കോണ്‍ഗ്രസ്-ആര്‍.ജെ.ഡി എം.എല്‍.എമാര്‍ വിട്ടുനിന്നു, എന്‍.ഡി.എയ്ക്ക് വിജയം

പാട്‌ന: ബീഹാറിലെ രാജ്യസഭാ സീറ്റുകളിലേക്കുള്ള തെരഞ്ഞെടുപ്പില്‍ എന്‍.ഡി.എ സഖ്യത്തിന് വിജയം. സംസ്ഥാനത്തെ...

பேராவூரணி தொகுதியை கூட்டணிக்கு தரமாட்டார் எடப்பாடி! – அதிமுக வேட்பாளர் ரேஸில் முந்துவது யார்?

தஞ்சாவூர் மாவட்டத்தில் உள்ள எட்டு சட்டமன்றத் தொகுதிகளில் ஒன்று பேராவூரணி. கடமைடை...

Nepali Gang : అన్నం పెట్టిన ఇంటికే కన్నం వేశారు..

హైదరాబాద్‌లో నేపాలీ గ్యాంగ్ మరోసారి రెచ్చిపోయింది. జస్ట్ ఇంట్లో పని మనుషులుగా...