11
March, 2026

A News 365Times Venture

11
Wednesday
March, 2026

A News 365Times Venture

ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ- ಮಾಜಿ ಶಾಸಕ ಎಲ್. ‌ನಾಗೇಂದ್ರ

Date:

ಮೈಸೂರು,ಮೇ,14,2025 (www.justkannada.in): ಆಪರೇಷನ್ ಸಿಂಧೂರ‌ ಕಾರ್ಯಾಚರಣೆಯಲ್ಲಿ ಭಾಗಿಯಾದ ಭಾರತೀಯ ಯೋಧರಿಗೆ ಗೌರವ ಸಲ್ಲಿಸಲು ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ ಆಯೋಜನೆ ಮಾಡಲಾಗಿದೆ ಎಂದು ಮೈಸೂರು ನಗರ ಬಿಜೆಪಿ ಅಧ್ಯಕ್ಷ ಹಾಗೂ ಮಾಜಿ ಶಾಸಕ ಎಲ್ ‌ನಾಗೇಂದ್ರ ತಿಳಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿ ಮಾಹಿತಿ ನೀಡಿದ ಶಾಸಕ ಎಲ್.ನಾಗೇಂದ್ರ, ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ ಪಕ್ಷಾತೀತವಾಗಿ ನಡೆಯಲಿದೆ. ಮೈಸೂರಿನ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಿಂದ ತಿರಂಗ ಯಾತ್ರೆ‌ ಆರಂಭವಾಗಲಿದ್ದು, ಚಿಕ್ಕಗಡಿಯಾರ ವೃತ್ತದವರೆಗೂ ಸಾಗಿ ದೇವರಾಜ ಅರಸು ರಸ್ತೆ, ಜೆಎಲ್ ಬಿ ರಸ್ತೆಯ ಮೂಲಕ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಅಂತ್ಯಗೊಳ್ಳಲಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.

Key words: Thiranga yatra, Mysore, BJP, L. Nagendra

The post ಮೇ 16 ರಂದು ಮೈಸೂರಿನಲ್ಲಿ ತಿರಂಗಯಾತ್ರೆ- ಮಾಜಿ ಶಾಸಕ ಎಲ್. ‌ನಾಗೇಂದ್ರ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

LPG ಸಿಲಿಂಡರ್ ಪೂರೈಕೆಯಲ್ಲಿ ವ್ಯತ್ಯಯ: ರಾಜಕೀಯ ಹೊರತುಪಡಿಸಿ ಕೆಲಸ ಮಾಡಬೇಕಿದೆ- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮಾರ್ಚ್,11,2026 (www.justkannada.in):  ಮಧ್ಯಪ್ರಾಚ್ಯದಲ್ಲಿ ಯುದ್ದ ಭಾರತದ ಮೇಲೂ ಪರಿಣಾಮ ಬೀರಿದ್ದು...

അയ്യങ്കാളി ചിത്രത്തിന് മുന്നില്‍ മാലിന്യ സംഭരണി സ്ഥാപിച്ച് തിരുവനന്തപുരം കോര്‍പ്പറേഷന്‍; നീക്കം ചെയ്ത് പി.കെ.എസ് പ്രവര്‍ത്തകര്‍

തിരുവനന്തപുരം: കേരളത്തിന്റെ നവോത്ഥാന നായകന്‍ അയ്യങ്കാളിയുടെ ചിത്രത്തെ അവഹേളിക്കുന്ന നടപടിയുമായി ബി.ജെ.പി...

மதுரையில் வணிக சிலிண்டர் தட்டுப்பாடு: 3 நாள்களில் உணவகங்கள் மூடப்படும் அபாயம்! | கள நிலவரம் என்ன?

தமிழகத்தில் நிலவி வரும் வணிக பயன்பாட்டிற்கான எரிவாயு சிலிண்டர் தட்டுப்பாடு காரணமாக,...

AP News: ఏపీ ప్రజలకు శుభవార్త.. ఉగాది కానుకలుగా అన్నదాత సుఖీభవ, గృహ ప్రవేశాలు!

ఆంధ్రప్రదేశ్ రాష్ట్ర సచివాలయంలో ముఖ్యమంత్రి నారా చంద్రబాబు నాయుడు అధ్యక్షతన 6వ...