2
May, 2026

A News 365Times Venture

2
Saturday
May, 2026

A News 365Times Venture

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

Date:

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್,  ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು ಈ ಮಧ್ಯೆಯೇ ಸಚಿವ ಸಂಪುಟ ಪುನರಚನೆ ಕೂಗು ಕೇಳಿದೆ.

Key words: MLA , Tanvir Sait, state cabinet Restructure

The post ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അവര്‍ക്ക് ഹൃദയാഘാതം ഉണ്ടാകാതിരിക്കട്ടെ; ശത്രുക്കള്‍ ഭയക്കുന്ന ഒരായുധം, അത് അവരുടെ തൊട്ടടുത്തുണ്ട്; മുന്നറിയിപ്പുമായി ഇറാന്‍

ടെഹ്‌റാന്‍: അമേരിക്കയും ഇറാനും തമ്മിലുള്ള നയതന്ത്ര ചര്‍ച്ചകള്‍ പൂര്‍ണമായും വഴിമുട്ടിയതോടെ, പുതിയ...

தேர்தல் பரபரப்பு: `அரசியல் ஆதாயம்; பெற்றோர்களே உஷார்' – எச்சரிக்கும் குழந்தைகள் பாதுகாப்பு ஆணையம்!

தேர்தல் பிரசாரத்திற்காகக் குழந்தைகளை உணர்வு ரீதியாகப் பயன்படுத்தியதாகக் கூறி, தமிழக வெற்றிக்...

Story Board : ఒంటరి పోరాటమా.. అంతర్గత వైఫల్యమా? విపక్షాల బలహీనతకు అసలు కారణం రాహులేనా?

రాహుల్ గాంధీ కాంగ్రెస్ ను మాత్రమే కాకుండా.. మొత్తంగా ప్రతిపక్షాన్నే బలహీనపరుస్తున్నారు....

ಕಾರ್ಮಿಕರು ದೇಶದ ಆರ್ಥಿಕ  ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ,1,2026 (www.justkannada.in): ಕಾರ್ಮಿಕರು ದೇಶದ ಆರ್ಥಿಕ  ಸಾಮಾಜಿಕ, ಅಭಿವೃದ್ಧಿಯ...