11
March, 2026

A News 365Times Venture

11
Wednesday
March, 2026

A News 365Times Venture

ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್

Date:

ಮೈಸೂರು,ಮೇ,14,2025 (www.justkannada.in): ರಾಜ್ಯಸಚಿವ ಸಂಪುಟ ಪುನರಚನೆ ಕುರಿತು ಕಾಂಗ್ರೆಸ್ ಶಾಸಕ ತನ್ವಿರ್ ಸೇಠ್ ಸುಳಿವು ನೀಡಿದ್ದಾರೆ.

ಈ ಕುರಿತು ಮೈಸೂರಿನಲ್ಲಿ ಮಾತನಾಡಿರುವ ಸಚಿವ ತನ್ವೀರ್ ಸೇಠ್,  ಶಾಸಕರಿಗೆ ಸಚಿವರಾಗುವ ಆಸೆ ಇದೆಯೋ ಇಲ್ಲವೋ ಗೊತ್ತಿಲ್ಲ. ಆದರೆ ಕಾರ್ಯಕರ್ತರಿಗಂತು ಆ ಆಸೆ ಇದೆ. ನಮ್ಮ ನಾಯಕರು ಮಂತ್ರಿ ಆಗಬೇಕು ಎಂಬ ಆಸೆ ಇದೆ. ಶೀಘ್ರದಲ್ಲೇ ಪಕ್ಷದ ಕಾರ್ಯಕರ್ತರ ಆಸೆ ನೆರವೇರಲಿದೆ ಎಂದು ತಿಳಿಸಿದ್ದಾರೆ.

ಕಾಂಗ್ರೆಸ್ ಪಕ್ಷ ಆಡಳಿತಕ್ಕೆ ಬಂದು ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ, ಸಾಧನಾ ಸಮಾವೇಶ ಮಾಡಲು ಮುಂದಾಗಿದ್ದು ಈ ಮಧ್ಯೆಯೇ ಸಚಿವ ಸಂಪುಟ ಪುನರಚನೆ ಕೂಗು ಕೇಳಿದೆ.

Key words: MLA , Tanvir Sait, state cabinet Restructure

The post ರಾಜ್ಯ ಸಚಿವ ಸಂಪುಟ ಪುನಾರಚನೆ ಕುರಿತು ಸುಳಿವು ನೀಡಿದ ಶಾಸಕ ತನ್ವಿರ್ ಸೇಠ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

திமுக-வின் `தொகுதி குறைப்பு நடவடிக்கை' – அப்செட்டில் கூட்டணி கட்சிகள்; புதிய யுக்தியுடன் அறிவாலயம்!

தி.மு.க கூட்டணியில் இடம்பெற்றுள்ள  கட்சிகளுக்கான தொகுதிகளின்  எண்ணிக்கையை இறுதி செய்யாமல் இருப்பதால்,...

Flight Ticket Price Hike: విమాన టికెట్ ధరలకు రెక్కలు.. ఇంధన సర్‌ఛార్జ్‌ వడ్డింపు..

Flight Ticket Price Hike: పశ్చిమాసియా యుద్ధ ప్రభావం విమాన ప్రయాణాల...

ಕೃಷಿ ಕ್ಷೇತ್ರದಲ್ಲಿ AI ಬಳಕೆ ಅಗತ್ಯ : ವಿಟಿಯು ಕುಲಪತಿ ಎಸ್. ವಿದ್ಯಾಶಂಕರ್

  ಮೈಸೂರು, ಮಾ.೧೦,೨೦೨೬ : ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಕೃತಕ...

പെന്തക്കോസ്ത് സഭകളെ ക്രൈസ്തവ സഭാ വിഭാഗമായി അംഗീകരിക്കും

തിരുവനന്തപുരം: പെന്തക്കോസ്ത് സഭകളെ ക്രൈസ്തവ സഭാ വിഭാഗമായി അംഗീകരിക്കാന്‍ മന്ത്രിസഭാ യോഗത്തില്‍...