1
May, 2026

A News 365Times Venture

1
Friday
May, 2026

A News 365Times Venture

ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು

Date:

ಬಾಗಲಕೋಟೆ,ಮೇ,17,2025 (www.justkannada.in): ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ಹೃದಯಾಘಾತದಿಂದ ವರ ಸಾವನ್ನಪ್ಪಿರುವ ಘಟನೆ ಬಾಗಲಕೋಟೆ ಜಿಲ್ಲೆಯ ಜಮಖಂಡಿ ನಗರದಲ್ಲಿ ನಡೆದಿದೆ.

ಪ್ರವೀಣ ಕುರಣಿ (25) ಮೃತಪಟ್ಟ ವರ. ಜಮಖಂಡಿ ತಾಲೂಕಿನ ಕುಂಬಾರ ಹಳ್ಳ ಗ್ರಾಮದ ನಿವಾಸಿಯಾಗಿದ್ದು,  ಜಮಖಂಡಿ ನಗರದ ನಂದಿಕೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ಸಮಾರಂಭ ನಡೆಯುತ್ತಿತ್ತು.

ಈ ಮಧ್ಯೆ ವೇದಿಕೆಯ ಮೇಲೆ ಬಂದು ಅಕ್ಷತೆ ಬಿದ್ದ ಹದಿನೈದು ನಿಮಿಷದ ಬಳಿಕ ವರ ಪ್ರವೀಣ ಕುರಣಿಗೆ  ಹೃದಯಾಘಾತವಾಗಿದ್ದು ಅಲ್ಲೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.  ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದ್ದು, ಪ್ರವೀಣ ಕುರಣಿ ಹೊಸ ಜೀವನ ಆರಂಭವಾಗುವ ಮೊದಲೇ, ವಿಧಿ ಬದುಕಿಗೆ ಕೊನೇ ವಿದಾಯ ಹೇಳಿದೆ.

Key words: Marriage, died, heart attack, Bagalakote

The post ತಾಳಿ ಕಟ್ಟಿದ ಹದಿನೈದೇ ನಿಮಿಷದಲ್ಲಿ ವರ ಹೃದಯಾಘಾತದಿಂದ ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

കേരളത്തില്‍ തൂക്കുസഭയ്ക്ക് സാധ്യത; യു.ഡി.എഫിന് നേരിയ മുന്‍തൂക്കം പ്രവചിച്ച് ടുഡേയ്‌സ് ചാണക്യ എക്‌സിറ്റ് പോള്‍

  തിരുവനന്തപുരം: കേരള നിയമസഭാ തെരഞ്ഞെടുപ്പില്‍ ആര്‍ക്കും വ്യക്തമായ ഭൂരിപക്ഷമില്ലാത്ത ഒരു...

Instagram Star Murder: భర్త చేతితో ఇన్‌స్టా స్టార్‌ దారుణ హత్య.. ట్విస్ట్‌ ఏంటంటే..?

Instagram Star Murder: ​భార్య ఎదుగుతుంటే చూసి మురిసిపోవాల్సిన భర్త.. ఆమె...

ಖರ್ಗೆ ಹೇಳಿದ ಮೇಲೆ ಸಿಎಂ ಬದಲಾವಣೆ ಅಧ್ಯಾಯ ಮುಗಿಯಿತು- ಗೃಹ ಸಚಿವ ಪರಮೇಶ್ವರ್

ಬೆಂಗಳೂರು,ಮೇ,1,2026 (www.justkannada.in):  ಸದ್ಯಕ್ಕೆ ಸಿಎಂ ಬದಲಾವಣೆ ಇಲ್ಲ ಎಂಬ ಎಐಸಿಸಿ...