5
May, 2026

A News 365Times Venture

5
Tuesday
May, 2026

A News 365Times Venture

‘ಕೈ’ ಶಾಸಕರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ- ಸಂಸದ ಜಗದೀಶ್ ಶೆಟ್ಟರ್

Date:

ಹುಬ್ಬಳ್ಳಿ,ಮೇ,17,2025 (www.justkannada.in):  ಕಾಂಗ್ರೆಸ್ ಸರ್ಕಾರ ಎರಡು ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಮೇ 20ರಂದು ವಿಜಯನಗರ ಜಿಲ್ಲೆ ಹೊಸಪೇಟೆಯಲ್ಲಿ ಸಾಧನಾ ಸಮಾವೇಶ  ಮಾಡುತ್ತಿರುವುದಕ್ಕೆ ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.

ಈ ಕುರಿತು ಮಾತನಾಡಿರುವ ಸಂಸದ ಜಗದೀಶ್ ಶೆಟ್ಟರ್,  ಕಾಂಗ್ರೆಸ್ ಶಾಸಕರೇ ಅಭಿವೃದ್ದಿಗೆ ಹಣ ಇಲ್ಲ ಎಂದು ಹೇಳುತ್ತಿದ್ದಾರೆ  ಇಂತಹ ಸಮಯದಲ್ಲಿ  2ವರ್ಷದ ಸಾಧನಾ ಸಮಾವೇಶ ಯಾಕೆ?  ಯಾವ ಪುರುಷಾರ್ಥಕ್ಕೆ ಸಾಧನ ಸಮಾವೇಶ ಮಾಡುತ್ತಿದ್ದಾರೆ ಎಂದು ಲೇವಡಿ ಮಾಡಿದ್ದಾರೆ.

ಪ್ರಧಾನಿ ಮೋದಿ ಗಡಿಗೆ ಹೋಗಿ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡುತ್ತಿದ್ದಾರೆ. ರಾಹುಲ್ ಗಾಂಧಿ ಬಾರ್ಡರ್ ಗೆ ಹೋಗಿ ಬರಲಿ. ಕಾಂಗ್ರೆಸ್ ಶಾಸಕರು ಸಚಿವರು ಚಿಲ್ಲರೆ ಹೇಳಿಕೆ ನೀಡುತ್ತಿದ್ದಾರೆ. ಸಂತೋಷ್ ಲಾಡ್,  ಕೊತ್ತೂರು ಮಂಜುನಾಥ್ ತಮ್ಮ ಕ್ಷೇತ್ರಕ್ಕೆ ಅಷ್ಟೆ ನಾಯಕರು. ಇವರು ರಾಷ್ಟ್ರೀಯ ನಾಯಕರಲ್ಲ ಕ್ಷೇತ್ರಕ್ಕೆ ಮಾತ್ರ ಸೀಮಿತರಾದವರು ಎಂದು ವಾಗ್ದಾಳಿ ನಡೆಸಿದರು.

Key words: congress, Sadhana Conference, MP, Jagadish Shettar

The post ‘ಕೈ’ ಶಾಸಕರೇ ಅಭಿವೃದ್ದಿಗೆ ಹಣವಿಲ್ಲ ಎನ್ನುತ್ತಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ- ಸಂಸದ ಜಗದೀಶ್ ಶೆಟ್ಟರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

സ്റ്റാലിന് പിറകെ മമതയും; ബി.ജെ.പി തരംഗത്തിൽ ദീദിക്കും കാലിടറി

കൊൽക്കത്ത: പശ്ചിമ ബംഗാൾ മുഖ്യമന്ത്രി മമത ബാനർജി ഭവാനിപുർ മണ്ഡലത്തിൽ ബി.ജെ.പി...

32 திமுக அமைச்சர்களில் 15 பேர் அவுட்; சபாநாயகரும் தோல்வி! – Minister Candidates Result Details!

தமிழ்நாடு சட்டமன்றத் தேர்தலில் தற்போதுவரை தமிழக வெற்றிக்கழகம் முன்னிலை பெற்று வருகிறது....

MI Vs LSG: ఆకాశమే హద్దుగా చెలరేగిన రోహిత్ శర్మ.. ఆ రికార్డులన్నీ పటాపంచల్..

ఐపీఎల్ 2026లో భాగంగా లక్నో సూపర్ జెయింట్స్‌తో జరిగిన 47వ మ్యాచ్‌లో...

ಗೆಲ್ಲುವ ಕಡೆ ಜಮೀರ್, ಸೋಲುವ ಕಡೆ ಡಿಕೆಶಿ ಕಳಿಸ್ತಾರೆ- ಆರ್.ಅಶೋಕ್ ಲೇವಡಿ

ಬೆಂಗಳೂರು,ಮೇ,4,2026 (www.justkannada.in):  ಗೆಲ್ಲುವ ಕಡೆ ಜಮೀರ್ ರನ್ನು ಸೋಲುವ ಕಡೆ...