15
March, 2026

A News 365Times Venture

15
Sunday
March, 2026

A News 365Times Venture

ತೋಟಗಾರಿಕೆ ಇಲಾಖೆಯಿಂದ ವಿವಿಧ ಬೆಳೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Date:

ಬೆಂಗಳೂರು ಗ್ರಾಮಾಂತರ, ಮೇ 21,2025 (www.justkannada.in): 2025-26 ನೇ ಸಾಲಿನ ರಾಷ್ಟ್ರೀಯ ತೋಟಗಾರಿಕೆ ಮಿಷನ್ ಹಾಗೂ ಸಮಗ್ರ ತೋಟಗಾರಿಕೆ ಅಧಿವೃದ್ದಿ ಯೋಜನೆಯಡಿ ಜಿಲ್ಲೆಯ ನಾಲ್ಕು ತಾಲ್ಲೂಕಿನಲ್ಲಿ ವಿವಿಧ ಬೆಳೆಗಳನ್ನು ಬೆಳೆಯಲು ಇಲಾಖೆ ವತಿಯಿಂದ ರೈತರಿಗೆ ಪ್ರೋತ್ಸಾಹಧನ ನೀಡಲಾಗುತ್ತಿದ್ದು ಇದಕ್ಕೆ ಅರ್ಜಿ ಆಹ್ವಾನಿಸಲಾಗಿದೆ.

ಈ ಕಾರ್ಯಕ್ರಮದಡಿ ರೈತರು ದ್ರಾಕ್ಷಿ, ಬಾಳೆ, ಮಾವು,ಪರಂಗಿ ಹಣ್ಣು, ದಾಳಿಂಬೆ, ಸೀಬೆ, ಡ್ರಾಗನ್ ಪ್ರೊಟ್,ಬೆಣ್ಣೆ ಹಣ್ಣು, ಹಣಬೆ, ಹೈಬ್ರಿಡ್ ತರಕಾರಿ ಹಾಗೂ ಹೂವಿನ ಬೆಳೆಗಳನ್ನು ಬೆಳೆಯಬಹುದು.ಇ ದಕ್ಕೆ ಬೇಕಾದ ರೋಗ ಮತ್ತು ಕೀಟ ನಿಯಂತ್ರಣ, ಪ್ಲಾಸ್ಟಿಕ್ ಹೊದಿಕೆ, ಪ್ರಾಥಮಿಕ ಸಂಸ್ಕರಣ ಘಟಕಗಳು, ಹಸಿರು ಮನೆ, ಕೃಷಿಹೊಂಡ,ಜೇನುಸಾಕಾಣಿಕೆ , ಮೊಬೈಲ್ ವೆಂಡಿಂಗ್ ಕಾರ್ಟ್, ಸೋಲಾರ್ ಪವರ್ ಕೋಲ್ಡ್ ರೂಂ, ಜೀಜೋತ್ಪದಕ ಘಟಕಗಳನ್ನು ನಿರ್ಮಿಸಿಕೊಳ್ಳಲು  ರೈತರು ತೋಟಗಾರಿಕೆ ಇಲಾಖೆಯಿಂದ  ಸಹಾಯಧನವನ್ನು ಪಡೆಯಬಹುದಾಗಿದೆ.

ಅರ್ಜಿಯನ್ನು ಮೇ 31ರ ಒಳಗೆ ಅಗತ್ಯ ದಾಖಲೆಗಳೊಂದಿಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೇವನಹಳ್ಳಿ ತಾಲ್ಲೂಕಿನ ತೋಟಗಾರಿಕೆ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕರು ಮಲ್ಲಿಕಾರ್ಜುನ್ ಬಾಬು – 9448825101, ದೊಡ್ಡಬಳ್ಳಾಪುರ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಶಶಿಕಲಾ ಟಿ.ಆರ್ – 9482129648, ಹೊಸಕೋಟೆ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಎಂ.ಎಸ್ ದೀಪಾ – 9880210892, ನೆಲಮಂಗಲ ತಾಲ್ಲೂಕಿನ ಹಿರಿಯ ಸಹಾಯಕ ನಿರ್ದೇಶಕರು ಹರೀಶ್ – 9880461607, ಅವರನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ತೋಟಗಾರಿಕೆ ಉಪ ನಿರ್ದೇಶಕರು ಪ್ರಕಣೆಯಲ್ಲಿ ತಿಳಿಸಿದ್ದಾರೆ.

Key words: apply,  incentives, various crops , Horticulture Department

The post ತೋಟಗಾರಿಕೆ ಇಲಾಖೆಯಿಂದ ವಿವಿಧ ಬೆಳೆಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Fatty Liver: ఫ్యాటీలివర్ సమస్యతో బాధపడుతున్నారా..? మందులతో పని లేకుండా తగ్గించుకోండిలా..

కాలేయం మన శరీరంలోని అత్యంత కీలకమైన అవయవం. ఇది విషతుల్యాలను తొలగించడం,...

ಸಮಗ್ರ ಆರೋಗ್ಯಕ್ಕೆ ಯೋಗ-ವಿಜ್ಞಾನದ ಸಮನ್ವಯ ಅಗತ್ಯ: ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ

ಮೈಸೂರು,ಮಾರ್ಚ್,14,2026 (www.justkannada.in):  ಭಾರತ ದೇಶ ಜಗತ್ತಿಗೆ ಕೊಟ್ಟತಂಹ ಕೊಡಗೆಗಳಲ್ಲಿ ಯೋಗವೂ...

ആര്‍ത്തവ അവധി സ്ത്രീകളുടെ അവകാശങ്ങളുടെ ഭാഗമാക്കണം; സുപ്രീം കോടതിക്കെതിരെ പോളിറ്റ് ബ്യൂറോ

ന്യൂദല്‍ഹി: ആര്‍ത്തവ അവധികള്‍ നിയമവിധേയമാക്കിയാല്‍ സ്ത്രീകളെ ജോലിക്കെടുക്കാന്‍ കമ്പനികള്‍ മടിക്കുമെന്ന സുപ്രീം...

`அதிமுக உறுப்பினர் கார்டை கிழிச்சு போடக்கூட மனசு வரலை!'- சசிகலா கட்சியின் நிறுவன தலைவர் சக்கரவர்த்தி

தனது ஆதரவாளர் ஒருவர் பதிவு செய்து வைத்திருந்த ‘அகில இந்திய புரட்சித்...