19
March, 2026

A News 365Times Venture

19
Thursday
March, 2026

A News 365Times Venture

ರಾಜ್ಯದಲ್ಲಿ ಆನೆ ಗಣತಿ ಆರಂಭ

Date:

ಚಾಮರಾಜನಗರ,ಮೇ,24,2025 (www.justkannada.in):   ಕರ್ನಾಟಕ, ತಮಿಳುನಾಡು ಮತ್ತು ಕೇರಳ ಮೂರು ರಾಜ್ಯಗಳಲ್ಲಿ ಆನೆ ಗಣತಿ ಕಾರ್ಯಾರಂಭವಾಗಿದೆ.

ರಾಜ್ಯದ ಬಂಡಿಪುರದ, ನಾಗರಹೊಳೆಯಲ್ಲಿ ನಿನ್ನೆಯಿಂದಲೇ ಆನೆ ಗಣತಿ ಆರಂಭವಾಗಿದ್ದು, ಮಾನವ ಮತ್ತು ಆನೆ ಸಂಘದ ತಡೆ ಮತ್ತು ಸಂಘರ್ಷ ನಿರ್ವಹಣಾ ತಂತ್ರ ವಿನ್ಯಾಸಕ್ಕೆ ಆನೆ ಗಣತಿ ಮಾಡಲಾಗುತ್ತಿದೆ.

ನಾಗರಹೊಳೆ ಎಂಟು ವಲಯ, ಬಂಡಿಪುರದ 13 ವಲಯಗಳಲ್ಲಿ ಆನೆ ಗಣತಿ ಕಾರ್ಯ ಶುರುವಾಗಿದ್ದು, ಮೇ.23 ರಿಂದ 25 ರ ವರೆಗೆ ಮೂರು ದಿನಗಳ ಕಾಲ ನಡೆಯುತ್ತಿದೆ. ನೆರೆ ರಾಜ್ಯ ಕೇರಳ,ತಮಿಳುನಾಡಿನಲ್ಲೂ ಆನೆ ಗಣತಿ  ನಡೆಸಲಾಗುತ್ತಿದೆ.

ಕಾಡಿನಲ್ಲಿ ನಡೆದುಕೊಂಡು ನೇರವಾಗಿ ಕಾಣುವ ಆನೆಗಳ ಗಣತಿ ಮಾಡಲಾಗತ್ತಿದ್ದು, 114 ಬೀಟ್‌ ಗಳಲ್ಲಿ ಟ್ರಾಂಜಾಕ್ಟ್‌ ಲೈನ್‌ ನಲ್ಲಿ ನಡೆದುಕೊಂಡು ಎಡ, ಬಲ ಸಿಕ್ಕುವ ಲದ್ದಿ ನೋಡಿ, ಕಾಡಿನ ನೀರಿರುವ ಸ್ಥಳಗಳಲ್ಲಿ ಬಂದ ಆನೆಗಳನ್ನ ಲೆಕ್ಕ ಹಾಕಲಾಗುತ್ತಿದೆ. ಆನೆ ಗಂಡೋ, ಹೆಣ್ಣೋ ಹಾಗೂ ವಯಸ್ಸು ಮತ್ತು ಮರಿ ಆನೆಗಳ ಬಗ್ಗೆ ಫಾರ್ಮೆಟ್‌ ನಲ್ಲಿ ಗಣತಿದಾರರು ನಮೂದಿಸಲಿದ್ದಾರೆ. ಬಂಡಿಪುರದ ಮತ್ತು ನಾಗರಹೊಳೆ ಆನೆ ಗಣತಿಗೆ ಸುಮಾರು 600 ಕ್ಕೂ ಹೆಚ್ಚು ಗಣತಿದಾರರನ್ನು ನೇಮಕ ಮಾಡಲಾಗಿದೆ.

Key words: Elephant, census, begins, state

The post ರಾಜ್ಯದಲ್ಲಿ ಆನೆ ಗಣತಿ ಆರಂಭ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಚುನಾವಣಾ ವಿಚಾರ ಸಿಎಂ ಕಚೇರಿಯಲ್ಲಿ ಚರ್ಚಿಸಿದ್ದು ತಪ್ಪು – ಆರ್.ಅಶೋಕ್

ಬೆಂಗಳೂರು,ಮಾರ್ಚ್,18,2026 (www.justkannada.in):  ಬಾಗಲಕೋಟೆ ವಿಧಾನಸಭೆ ಉಪಚುನಾವಣೆ ಟಿಕೆಟ್   ಕುರಿತ ವಿಚಾರವನ್ನ...

തരൂരിനെ പിന്തുണച്ചതിന് അപമാനിക്കപ്പെട്ടു; കോണ്‍ഗ്രസ് വിട്ട് ബി.ജെ.പിയില്‍ ചേര്‍ന്ന് അസം എം.പി

ഗുവാഹത്തി: മുതിര്‍ന്ന നേതാവ് ശശി തരൂരിനെ പിന്തുണച്ചതിന്റെ പേരില്‍ കോണ്‍ഗ്രസിനുള്ളില്‍ നിന്നും...

முரண்டு பிடிக்கும் சிபிஎம்; ஆப்சென்ட் ஆன விசிக! – கூட்டணி தலைவலியில் அறிவாலயம்!

திமுக கூட்டணியில் நிலவி வரும் இழுபறிக்கு இன்னமும் ஒரு முடிவு கிடைக்கவில்லை....

Off The Record : కాంగ్రెస్ నేత ప్రపోజల్ విని కేటీఆర్ షాక్?

Off The Record: తెలంగాణలో ఖాళీ అయిన రెండు రాజ్యసభ స్థానాలకు...