15
May, 2026

A News 365Times Venture

15
Friday
May, 2026

A News 365Times Venture

ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ

Date:

ಬೆಂಗಳೂರು,ಮೇ,24,2025 (www.justkannada.in): ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ನಾಳೆಯಿಂದ ಮೇ 27ರವರೆಗೆ ಭಾರೀ ಮಳೆಯಾಗಲಿದ್ದು,  ರೆಡ್ ಅಲರ್ಟ್ ಘೋಷಿಸಲಾಗಿದೆ.

ಇದಲ್ಲದೇ ರಾಜ್ಯದ ವಿವಿಧೆಡೆ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆಯ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿದ್ದು, ಪೂರ್ವ ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಮೇ.24ರಿಂದ ಮೇ.27ರವರೆಗೆ ರಾಜ್ಯದ ಆರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಹೀಗಾಗಿ ರೆಡ್ ಅಲರ್ಟ್  ಘೋಷಿಸಲಾಗಿದೆ ಎಂದು ತಿಳಿಸಿದ್ದಾರೆ.

Key words: Heavy rains, state, three days, Red Alert

The post ಮೂರು ದಿನಗಳ ಕಾಲ ರಾಜ್ಯಾದ್ಯಂತ ಭಾರೀ ಮಳೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ഇതുകൊണ്ടാണ് ഇവരെ കോമാളി നിലവാരത്തില്‍ കാണുന്നത്’; സ്ഥാനമേല്‍ക്കാത്ത സര്‍ക്കാര്‍ വാഗ്ദാനം പാലിക്കാന്‍ ആവശ്യപ്പടുന്ന മഹിളാ മോര്‍ച്ച സമരത്തെക്കുറിച്ച് വി.ടി. ബല്‍റാം

കൊച്ചി: അധികാരത്തിലെത്തിയാല്‍ കെ.എസ്.ആര്‍.ടി.സി. ബസ്സുകളില്‍ സ്ത്രീകള്‍ക്ക് യാത്ര സൗജന്യമാക്കുമെന്നതായിരുന്നു ഇത്തവണ നിയമസഭാ...

`எடப்பாடிதான் எங்கள் தலைவர்; மாற்றுக் கருத்து இல்லை’ – வேலுமணி அணியில் இருந்து தாவிய கே.சி.வீரமணி

அ.தி.மு.க இரண்டாகப் பிளவுப்பட்டுள்ள நிலையில், அந்தக் கட்சியின் முன்னாள் அமைச்சரும் தற்போதைய...

ಹಿಜಾಬ್ ವಿವಾದ: ವಿದ್ಯಾರ್ಥಿಗಳನ್ನು ಧಾರ್ಮಿಕವಾಗಿ ಇಬ್ಬಾಗ ಮಾಡುವ ಸಾಧ್ಯತೆ- ಹಿರಿಯ ವಕೀಲ ಅ.ಮ.ಭಾಸ್ಕರ್

ಮೈಸೂರು,ಮೇ,15,2026 (www.justkannada.in): ರಾಜ್ಯದಲ್ಲಿ ಮತ್ತೆ ಹಿಜಾಬ್ ,ಕೇಸರಿ ಶಾಲಿನ ವಿವಾದ...