18
March, 2026

A News 365Times Venture

18
Wednesday
March, 2026

A News 365Times Venture

ಮಾರುತಿ ಓಮಿನಿ ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು

Date:

ಮೈಸೂರು,ಮೇ,28,2025 (www.justkannada.in): ಚಾಲಕನ ನಿಯಂತ್ರಣ ತಪ್ಪಿ ಮಾರುತಿ ಓಮಿನಿ ಮರಕ್ಕೆ ಡಿಕ್ಕಿಯಾಗಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆಯಲ್ಲಿ  ನಡೆದಿದೆ.

ಸಾಲಿಗ್ರಾಮ ತಾಲೂಕಿನ ಬೈಲಾಪುರ ಗ್ರಾಮದ ಬಳಿ ಈ ಘಟನೆ ನಡೆದಿದೆ. ಖಲಿಂರೆಹಮಾನ್ (65)  ಶೇಖ್ ಅಬ್ದುಲ್ ಖಾದರ್ (45) ಮೃತಪಟ್ಟವರು. ಮೃತರು ಹಾಸನದ ಲಕ್ಷ್ಮಿಪುರಂ ಬಡಾವಣೆಯ ನಿವಾಸಿಗಳು.

ಕಾರಿನಲ್ಲಿ ಮತ್ತೊಬ್ಬ ವ್ಯಕ್ತಿ ಷೇಕ್ ಮುನೀರ್ ಅಹಮದ್‌ ಗೆ ಗಾಯವಾಗಿದ್ದು ಗಾಯಾಳುವನ್ನು ಅಸ್ವತ್ರೆಗೆ ದಾಖಲು ಮಾಡಲಾಗಿದೆ. ಬೈಲಾಪುರ ಗ್ರಾಮದ ಬಳಿ ಪೈಪ್ ಹಾಕಲು ತೆಗೆಯಲಾಗಿದ್ದ ಹಳ್ಳ ಮುಚ್ಚಿರಲಿಲ್ಲ. ಅದೇ ಸ್ಥಳದಲ್ಲಿ  ನಿಯಂತ್ರಣ ತಪ್ಪಿ ಕಾರು ಮರಕ್ಕೆ ಡಿಕ್ಕಿಯಾಗಿ ಈ ಘಟನೆ ಸಂಭವಿಸಿದೆ.

ಹಾಸನದಿಂದ ಚುಂಚನಕಟ್ಟೆ ಕಡೆ ಕಾರು ಹೋಗುತ್ತಿತ್ತು ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಾಲಿಗ್ರಾಮ ಠಾಣಾ ಪೊಲೀಸರು ಭೇಟಿ  ನೀಡಿ ಪರಿಶೀಲನೆ ನಡೆಸಿದ್ದಾರೆ.

Key words: Maruti Omni, collided, tree, Two deaths, Mysore

The post ಮಾರುತಿ ಓಮಿನಿ ಮರಕ್ಕೆ ಡಿಕ್ಕಿ: ಸ್ಥಳದಲ್ಲೇ ಇಬ್ಬರು ಸಾವು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ರಾಹುಲ್ ಗಾಂಧಿ ಭೇಟಿಯಾಗಬೇಕಿತ್ತು, ಆದ್ರೆ ಆಗಲಿಲ್ಲ- ಮಾಜಿ ಸಚಿವ ಕೆ.ಎನ್ ರಾಜಣ್ಣ

ನವದೆಹಲಿ,ಮಾರ್ಚ್,18,2026 (www.justkannada.in):  ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನ ಭೇಟಿಯಾಗಬೇಕಿತ್ತು...

ഇറാന്‍ ഇന്റലിജന്‍സ് മന്ത്രി എസ്മായില്‍ ഖത്തീബിനെ കൊലപ്പെടുത്തിയെന്ന് ഇസ്രഈല്‍

ടെല്‍ അവീവ്: ഇറാന്റെ ഇന്റലിജന്‍സ് മന്ത്രി എസ്മായില്‍ ഖത്തീബിനെ വധിച്ചതായി ഇസ്രഈല്‍...

“ராகுல் காந்தியைப் பார்க்கும்போது அசௌகரியமாக இருக்கிறது" – கங்கனா ரனாவத்

நாடாளுமன்றத்தின் பட்ஜெட் கூட்டத்தொடர் நடந்து வருகிறது. எரிவாயு தட்டுப்பாடு முதல் ஈரான்...

Pinnelli Ramakrishna Reddy: పిన్నెల్లి రామకృష్ణారెడ్డికి భారీ ఊరట.. బెయిల్ మంజూరు

Pinnelli Ramakrishna Reddy: వైఎస్‌ఆర్‌ కాంగ్రెస్‌ పార్టీ సీనియర్‌ నేత, మాజీ...