18
March, 2026

A News 365Times Venture

18
Wednesday
March, 2026

A News 365Times Venture

ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ- ಆರ್.ಅಶೋಕ್  ವಾಗ್ದಾಳಿ

Date:

ಬೆಂಗಳೂರು,ಮೇ,28,2025 (www.justkannada.in): ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿ ಅಬ್ದುಲ್ ರಹೀಂ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ವಿಪಕ್ಷ ನಾಯಕ ಆರ್.ಅಶೋಕ್,   ಕೊಲೆಗೆ ಕೊಲೆ ಎಂಬ ಮನಸ್ಥಿತಿ ಸರಿಯಲ್ಲ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲವಾಗಿದೆ ಎಂದು ವಾಗ್ದಾಳಿ ನಡೆಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಆರ್.ಅಶೋಕ್, ರಾಜ್ಯದಲ್ಲಿ ಲವ್ ಜಿಹಾದ್ ಗಳು ನಡೆಯುತ್ತಿವೆ, ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೇಳಿಬರುತ್ತಿವೆ. ಕರಾವಳಿ ಭಾಗದಲ್ಲಿ ಭಯೋತ್ಪಾದಕ ಚಟುವಟಿಕೆಗಳು ಹೆಚ್ಚುತ್ತಿವೆ. ಈಗ ಅಲ್ಲಿ ಕೊಲೆಗೆ ಕೊಲೆ ಎಂಬ ಮನಸ್ಥಿತಿ ಬಂದಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.vtu

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. 144 ಸೆಕ್ಷನ್ ಜಾರಿ ಮಾಡಿದ ತಕ್ಷಣ ಕಾನೂನು ಪಾಲನೆಯಾಗುತ್ತದೆ ಎಂದು ಸರ್ಕಾರ ತಿಳಿದುಕೊಂಡಿದೆ. ಅದನ್ನು ಬಿಟ್ಟು ಕಾನೂನನ್ನು ಸರಿಯಾಗಿ ಪರಿಪಾಲನೆ ಮಡಬೇಕು ಎಂಬುದು ಸರ್ಕಾರದಲ್ಲಿ ಮರೀಚಿಕೆಯಾಗಿದೆ ಎಂದು ಆರ್.ಅಶೋಕ್ ಹರಿಹಾಯ್ದರು.

Key words: Law and order, state,completely, failed,R. Ashok

The post ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣ ವಿಫಲ- ಆರ್.ಅಶೋಕ್  ವಾಗ್ದಾಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

“ராகுல் காந்தியைப் பார்க்கும்போது அசௌகரியமாக இருக்கிறது" – கங்கனா ரனாவத்

நாடாளுமன்றத்தின் பட்ஜெட் கூட்டத்தொடர் நடந்து வருகிறது. எரிவாயு தட்டுப்பாடு முதல் ஈரான்...

Pinnelli Ramakrishna Reddy: పిన్నెల్లి రామకృష్ణారెడ్డికి భారీ ఊరట.. బెయిల్ మంజూరు

Pinnelli Ramakrishna Reddy: వైఎస్‌ఆర్‌ కాంగ్రెస్‌ పార్టీ సీనియర్‌ నేత, మాజీ...

ಹೊಸ ಬಸ್ ಖರೀದಿಗೆ ಟೆಂಡರ್: ಕೊರತೆ ಇರುವ ಕಡೆ ಬಸ್ ಗಳನ್ನು ಒದಗಿಸುತ್ತೇವೆ- ಸಚಿವ ರಾಮಲಿಂಗರೆಡ್ಡಿ

ಬೆಂಗಳೂರು,ಮಾರ್ಚ್,18,2026 (www.justkannada.in): ನಾವು ಬಂದ ಮೇಲೆ ಸುಮಾರು 6 ಸಾವಿರ...

‘ആത്മാര്‍ത്ഥമായി നന്ദി പറയുന്നു’; മെഡിക്കല്‍ സഹായവുമായി ഇന്ത്യയുടെ ആദ്യ കപ്പല്‍ ഇറാനില്‍

ടെഹ്‌റാന്‍: പശ്ചിമേഷ്യന്‍ സംഘര്‍ഷത്തിനിടെ മെഡിക്കല്‍ സഹായവുമായി ഇന്ത്യയുടെ ആദ്യ കപ്പല്‍ ഇറാനിലെത്തി....