18
March, 2026

A News 365Times Venture

18
Wednesday
March, 2026

A News 365Times Venture

ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧ: ಟೈರ್ ಗೆ ಬೆಂಕಿ ಹಚ್ಚಿ ಭಾರಿ ಪ್ರತಿಭಟನೆ, ಆಕ್ರೋಶ

Date:

ತುಮಕೂರು,ಮೇ,31,2025 (www.justkannada.in): ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧಿಸಿ ತುಮಕೂರಿನಲ್ಲಿ ಭಾರಿ ಪ್ರತಿಭಟನೆ ನಡೆಯುತ್ತಿದ್ದು ನೂರಾರು ರೈತರು ಪಾಲ್ಗೊಂಡು ಸರ್ಕಾರದ ವಿರುದ್ದ ಆಕ್ರೋಶ ಹೊರಹಾಕಿದ್ದಾರೆ.

ತುಮಕೂರು ಗುಬ್ಬಿ ತಾಲ್ಲೂಕಿನ ಮಲ್ಲಸಂದ್ರದ ಕಳ್ಳಿ ಪಾಳ್ಯ ರಸ್ತೆ ಬಳಿ ಬಿಜೆಪಿ ಶಾಸಕ ಸುರೇಶ್ ಗೌಡ ಮಠಾಧೀಶರು ಸೇರಿ ಬಿಜೆಪಿ ಶಾಸಕರ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದೆ. ರಸ್ತೆ ಮಧ್ಯದಲ್ಲಿ  ಟೈರ್ ಗೆ ಬೆಂಕಿ ಹಚ್ಚಿ ಪ್ರತಿಭಟನಾಕಾರರು ಆಕ್ರೋಶ ಹೊರಹಾಗಿದ್ದು, ಹೊಸಕೆರೆ ಬಳಿ 100ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.vtu

ಗುಬ್ಬಿ ತಾಲ್ಲೂಕಿನ ಸಂಕಾಪುರದಲ್ಲಿ ಹೇಮಾವತಿ ಲಿಂಕ್ ಕೆನಾಲ್ ಕಾಮಗಾರಿ ನಡೆಯುತ್ತಿದ್ದು, ಕಾಮಗಾರಿ ನಡೆಯುವ ಸ್ಥಳಕ್ಕೆ ಪ್ರತಿಭಟನಾಕಾರರು ಮುತ್ತಿಗೆಗೆ ಯತ್ನಿಸಿದ್ದು ಈ ವೇಳೆ ಪೊಲೀಸರು ತಡೆದಿದ್ದಾರೆ. ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಮಾತಿನ ಚಕಮಕಿ ನಡೆದಿದೆ. ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿರುವ ರೈತರು  ಬೇರೆ ಜಿಲ್ಲೆಗೆ ನೀರು ಹರಿಸಲು ಬಿಡಲ್ಲ ಎಂದು ಕಿಡಿಕಾರಿದ್ದಾರೆ.

Key words: Opposition, Hemavati Link Canal,  Massive, protest

The post ಹೇಮಾವತಿ ಲಿಂಕ್ ಕೆನಾಲ್ ಗೆ ವಿರೋಧ: ಟೈರ್ ಗೆ ಬೆಂಕಿ ಹಚ್ಚಿ ಭಾರಿ ಪ್ರತಿಭಟನೆ, ಆಕ್ರೋಶ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಅಪರ ಸರ್ಕಾರಿ ವಕೀಲರ ಹುದ್ದೆ ಭರ್ತಿಗೆ ಅರ್ಜಿ ಅಹ್ವಾನ..

ಮಂಡ್ಯ,ಮಾರ್ಚ್,17,2026 (www.justkannada.in):  ಮಂಡ್ಯ ಜಿಲೆಯ ಮದ್ದೂರು ತಾಲ್ಲೂಕಿನ ಹಿರಿಯ ಶ್ರೇಣಿ...

വിജയം പുരുഷമുഖങ്ങള്‍ക്ക്; ഇത്തവണയും ഉറപ്പുള്ള സീറ്റുകള്‍ വനിതകള്‍ക്ക് നല്‍കാതെ ലീഗ്

കോഴിക്കോട്: നിയമസഭാ തെരഞ്ഞെടുപ്പിനുള്ള സ്ഥാനാര്‍ത്ഥി പട്ടിക പ്രസിദ്ധീകരിച്ചതിന് പിന്നാലെ വിമര്‍ശനത്തിനിരയായി മുസ്‌ലിം...

'ரஜினிக்கு 18% வாக்கு வங்கி இருந்தது; அதனால்தான் திமுக சூழ்ச்சி செய்தது! – ஆதவ் விளக்கம்!

தவெக சார்பில் சென்னை கொளத்தூர் தொகுதியில் இன்று கொள்கை விளக்க பொதுக்கூட்டம்...

Off The Record: కూటమిలో ఉన్న నమ్మకం లేదా..? రాజమండ్రిలో బీజేపీ మాస్టర్ ప్లాన్..!

Off The Record: ప్రజా సమస్యల పరిష్కారం కోసం ఓవైపు ఏపీ...