19
March, 2026

A News 365Times Venture

19
Thursday
March, 2026

A News 365Times Venture

ನೋಂದಣಿ ಮಾಡಿರುವ ರೈತರ ಜೋಳ ಖರೀದಿಸಿ- ಸಚಿವ ಕೆಎಚ್ ಮುನಿಯಪ್ಪರಿಗೆ ಮನವಿ

Date:

ಬೆಂಗಳೂರು. ಜೂನ್, 3,2025 (www.justkannada.in):  ಇಂದು ಆಹಾರ ಭವನದಲ್ಲಿ ರಾಯಚೂರು ಜಿಲ್ಲೆಯ ರೈತ ಮುಖಂಡರ ನಿಯೋಗದೊಂದಿಗೆ  ಆಹಾರ ಸಚಿವ ಕೆಹೆಚ್. ಮುನಿಯಪ್ಪ ಅವರು   ಸಭೆಯನ್ನು ನಡೆಸಿದರು.

ಬಸವಣಗೌಡ ಬಾದರ್ಲಿ ರವರ ನೇತೃತ್ವದಲ್ಲಿ ರೈತರ ನಿಯೋಗವು ಇಂದು  ಆಹಾರ ಸಚಿವ ಕೆ.ಎಚ್ ಮುನಿಯಪ್ಪ ಅವರನ್ನ  ಭೇಟಿಯಾಗಿ ಚರ್ಚಿಸಿತು.

ಮುಂಗಾರು ಮತ್ತು ಹಿಂಗಾರಿನಲ್ಲಿ ರೈತರು  ಹೆಚ್ಚಾಗಿ ಜೋಳ ಬೆಳೆಯುವ ಕಾರಣದಿಂದ ಸರ್ಕಾರ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಿದರೆ ರೈತರಿಗೆ ಅನುಕೂಲಕರವಾಗುತ್ತದೆ  ಎಂದು ಸಭೆಯಲ್ಲಿ ಮುಖಂಡರು ಪ್ರಸ್ಥಾಪಿಸಿದರು.

ಸರ್ಕಾರ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿ ಪ್ರಕ್ರಿಯೆಗೆ ಈಗಾಗಲೇ ಕೇಂದ್ರ ಸರ್ಕಾರದ ಗರಿಷ್ಠ ಮಿತಿಯನ್ನೂ ಮೀರಿದ್ದು ಇನ್ನೂ  ಎಂಎಸ್ ಪಿ ಯೋಜನೆಯಡಿ ಸರ್ಕಾರಕ್ಕೆ ನೀಡಲು  ನೋಂದಣಿ ಮಾಡಿದ ರೈತರ ಹೆಚ್ವುವರಿ ಜೋಳವನ್ನು  ಖರೀದಿಸಲು  ಮುಂದಿನ ಸಚಿವ ಸಂಪುಟದ ಉಪ ಸಮಿತಿ ಸಭೆಯಲ್ಲಿ ಈ ಕುರಿತು  ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುವುದು  ಎಂದು ಸಚಿವ ಕೆ.ಎಚ್ ಮುನಿಯಪ್ಪ ತಿಳಿಸಿದರು.

ಈ ಸಂದರ್ಭದಲ್ಲಿ ವಿಧಾನ ಪರಿಷತ್ ನ ಶಾಸಕ ಬಸವನಗೌಡ ಬಾದರ್ಲಿ, ಸರ್ಕಾರದ ಕಾರ್ಯದರ್ಶಿ ಮನೋಜ್ ಜೈನ್, ಆಯುಕ್ತರಾದ ವಾಸಿ ರೆಡ್ಡಿ  ವಿಜಯ ಜೋತ್ನಾ, ನಿಗಮ ನಿರ್ದೇಶಕರಾದ ಚಂದ್ರಕಾಂತ್, ಹಾಗೂ ರೈತ ಮುಖಂಡರಾದ ಹನುಮನಗೌಡ, ರಾಜೇಶ್ ಪಾಟೇಲ್, ಮಲ್ಲೇಶ್ ಗೌಡ, ಉಪಸ್ಥಿತರಿದ್ದರು.vtu

Key words: Request, Minister,  KH Muniyappa, purchase, corn , registered farmers

The post ನೋಂದಣಿ ಮಾಡಿರುವ ರೈತರ ಜೋಳ ಖರೀದಿಸಿ- ಸಚಿವ ಕೆಎಚ್ ಮುನಿಯಪ್ಪರಿಗೆ ಮನವಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

'ஈரானிடம் அணு ஆயுதம் இல்லை; கமேனி தன் இறப்பிற்கு பயப்படவில்லை!' – ஜோ கென்ட் 'பரபர' தகவல்கள்

"ஈரானுக்கு எதிரான அமெரிக்காவின் போர் இஸ்ரேலின் அழுத்தத்தால் தொடங்கப்பட்டது... மனசாட்சிக்கு விரோதமாக...

Ravichandran Ashwin: “బుమ్రా తర్వాత భారత్ పరిస్థితి ఏంటి?” టీమిండియాకు అశ్విన్ బిగ్ వార్నింగ్..

Ravichandran Ashwin: టీమిండియాలో జస్ప్రీత్ బుమ్రా పాత్రను ప్రత్యేకంగా చెప్పనవసరం లేదు....

ಉಪ ಚುನಾವಣೆ: ಅಭ್ಯರ್ಥಿ ಆಯ್ಕೆ ಬಗ್ಗೆ ಹೈಕಮಾಂಡ್ ನಿರ್ಧಾರ- ಡಿಸಿಎಂ ಡಿಕೆ ಶಿವಕುಮಾರ್

ನವದೆಹಲಿ,ಮಾರ್ಚ್,18,2026 (www.justkannada.in):  ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪಚುನಾವಣೆಗೆ ಅಭ್ಯರ್ಥಿ...

‘സ്ഥാനാര്‍ത്ഥിത്വം മാത്രമല്ല പ്രശ്‌നം, എന്റെ പ്രയാസം നേതൃത്വത്തെ അറിയിച്ചിട്ടുണ്ട്; ലീഗ് വിടുമെന്ന അഭ്യൂഹങ്ങളില്‍ രണ്ടത്താണി

മലപ്പുറം: മുസ്‌ലിം ലീഗ് നേതൃത്വവുമായുള്ള അതൃപ്തിയെത്തുടര്‍ന്ന് പാര്‍ട്ടി വിടുമെന്ന അഭ്യൂഹങ്ങളില്‍ പ്രതികരണവുമായി...