16
March, 2026

A News 365Times Venture

16
Monday
March, 2026

A News 365Times Venture

ಕಾಲ್ತುಳಿತದಿಂದ 11 ಮಂದಿ ಸಾವು ಪ್ರಕರಣ: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ

Date:

ಬೆಂಗಳೂರು,ಜೂನ್,6,2025 (www.justkannada.in): ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾಲ್ತುಳಿತದಿಂದ 11 ಜನ ಅಭಿಮಾನಿಗಳು ಸಾವನ್ನಪ್ಪಿದ ಪ್ರಕರಣಕ್ಕೆ ಸಂಬಂಧಿಸಿದಂತ ಬಂಧಿತ ನಾಲ್ವರು ಆರೋಪಿಗಳಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ  41ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಆರ್ ಸಿಬಿ  ಮ್ಯಾನೇಜ್ ಮೆಂಟ್ ನ ಸಿಬ್ಬಂದಿಗಳಾದ ನಿಖಿಲ್ ಸೋಸಲೆ,  ಸುಮಂತ್,  ಡಿಎನ್ ಎ ಮ್ಯಾನೇಜರ್ ಕಿರಣ್,  ಸಿಬ್ಬಂದಿ ಸುನೀಲ್ ಮ್ಯಾಥ್ಯೂ ಅವರಿಗೆ ಜೂನ್ 19ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಬೆಂಗಳೂರಿನ 41ನೇ ಎಸಿಜೆಎಂ ನ್ಯಾಯಾಲಯ ಆದೇಶ ಹೊರಡಿಸಿದೆ.

ಪ್ರಕರಣ ಸಂಬಂಧ ಆರ್ ಸಿಬಿ ಮ್ಯಾನೇಜ್ ಮೆಂಟ್ ಮತ್ತು ಕೆಎಸ್ ಸಿಎ, ಡಿಎನ್ ಎ ಮ್ಯಾನೇಜ್ ಮೆಂಟ್ ವಿರುದ್ದ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿತ್ತು. ಈ ಮಧ್ಯೆ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಮತ್ತು ಸಿಸಿಬಿ ಜಂಟಿ ಕಾರ್ಯಾಚರಣೆ ನಡೆಸಿ ಆರ್​ಸಿಬಿ ಮಾರ್ಕೆಟಿಂಗ್​ ಮುಖಸ್ಥ​​​​​​​ ನಿಖಿಲ್​ ಸೋಸಲೆ, ಡಿಎನ್​ಎ ಮ್ಯಾನೇಜ್​ಮೆಂಟ್​​ ಸಿಬ್ಬಂದಿ ಸುನೀಲ್ ಮ್ಯಾಥ್ಯೂ, ಕಿರಣ್ ಮತ್ತು ಸುಮಂತ್​ ಅವರನ್ನ ಬಂಧಿಸಿ ಇಂದು ಸಂಜೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದರು.vtu

Key words: stampede, 11 deaths, 14 day, judicial custody, four accused

The post ಕಾಲ್ತುಳಿತದಿಂದ 11 ಮಂದಿ ಸಾವು ಪ್ರಕರಣ: ನಾಲ್ವರು ಆರೋಪಿಗಳಿಗೆ 14 ದಿನ ನ್ಯಾಯಾಂಗ ಬಂಧನ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

‘ചിറയിന്‍കീഴില്‍ കോഴിക്കോട്ടുകാരി വേണ്ട’; രമ്യ ഹരിദാസിന്റെയും സണ്ണി ജോസഫിന്റെയും കോലം കത്തിച്ച് പ്രതിഷേധം

തിരുവനന്തപുരം: ചിറയിന്‍കീഴ് കോണ്‍ഗ്രസില്‍ പൊട്ടിത്തെറി. ആലത്തൂര്‍ മുന്‍ എം.പിയായ രമ്യ ഹരിദാസിനെ...

50,000 ரூபாய்க்கு மேல் எடுத்துச் செல்லக் கூடாது! – அமலுக்கு வந்த தேர்தல் நடத்தை விதிமுறைகள்

தமிழ்நாடு, மேற்கு வங்கம், அசாம், கேரளா மற்றும் புதுச்சேரி ஆகிய மாநிலங்கள்...

എ. പത്മകുമാറിനെ വെട്ടി; ആറന്മുള മണ്ഡലം എല്‍.ഡി.എഫ് കണ്‍വീനര്‍ സ്ഥാനം നഷ്ടപ്പെട്ടു

പത്തനംതിട്ട: ശബരിമല സ്വര്‍ണക്കൊള്ള കേസിലെ പ്രതിയും മുന്‍ എം.എല്‍.എയും സി.പി.ഐ.എം നേതാവുമായ...