14
March, 2026

A News 365Times Venture

14
Saturday
March, 2026

A News 365Times Venture

ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಿರ್ಧಾರ- ಹೈಕಮಾಂಡ್ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ

Date:

ನವದೆಹಲಿ,ಜೂನ್,9,2025 (www.justkannada.in):  ಜಾತಿ ಗಣತಿ ನಡೆದು 10 ವರ್ಷಗಳೇ ಕಳೆದಿದ್ದು ಈ ಸಂಬಂಧ ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆ ನಡೆಸಲು ಹೈಕಮಾಂಡ್ ಸೂಚಿಸಿದೆ. ಹೀಗಾಗಿ ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ.

ಹೈಕಮಾಂಡ್ ನಾಯಕರ ಬುಲಾವ್ ಮೇರೆಗೆ ದೆಹಲಿಗೆ ತೆರಳಿರುವ ಸಿಎಂ ಸಿದ್ದರಾಮಯ್ಯ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಕಾಂಗ್ರೆಸ್ ವರಿಷ್ಠರ ಜೊತೆ ಮಹತ್ವದ ಮಾತುಕತೆ ನಡೆಸಿ ನಡೆಸಿದ್ದಾರೆ.  ಆರ್‌ಸಿಬಿ ಗೆಲುವಿನ ಸಂಭ್ರಮಾಚರಣೆ ವೇಳೆ ಸಂಭವಿಸಿದೆ ಕಾಲ್ತುಳಿತ ಪ್ರಕರಣ ಮತ್ತು ಜಾತಿಗಣತಿ ಬಗ್ಗೆ ಸುದೀರ್ಘವಾಗಿ ಚರ್ಚಿಸಿದ್ದಾರೆ.

ಅದರಲ್ಲೂ ಮುಖ್ಯವಾಗಿ ಜಾತಿ ಜನಗಣತಿ ಬಗ್ಗೆ ಚರ್ಚೆ ನಡೆದಿದೆ. ಜಾತಿ ಜನಗಣತಿ ವರದಿ 10 ವರ್ಷದ ಹಳೆಯದಾಗಿರುವ ಕಾರಣ ನಿರ್ಧಿಷ್ಟ ಕಾಲ ಮಿತಿಯಲ್ಲಿ ಮರು ಸರ್ವೇ ಮಾಡಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಸಭೆ ಬಳಿಕ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯ ಬೆಳವಣಿಗೆ ಬಗ್ಗೆ ರಾಹುಲ್ ಗಾಂಧಿ ಚರ್ಚೆ ಮಾಡಿದ್ದಾರೆ. ಮುಖ್ಯವಾಗಿ ಜಾತಿಗಣತಿ ಬಗ್ಗೆ ಸಭೆಯಲ್ಲಿ ಚರ್ಚೆ ಮಾಡಿದರು. ಕೆಲವರು ವರದಿಗೆ ಅಪಸ್ವರ ಎತ್ತಿರುವ ಬಗ್ಗೆ ಚರ್ಚೆ ಆಯಿತು. ಜಾತಿಗಣತಿ ಸಮೀಕ್ಷೆ ಮಾಡಿ 9 ರಿಂದ 10 ವರ್ಷ ಆಗಿದೆ. ಹಾಗಾಗಿ ಮತ್ತೊಮ್ಮೆ ಸಮೀಕ್ಷೆ ಮಾಡಲು ಹೇಳಿದ್ದಾರೆ. ಮತ್ತೊಮ್ಮೆ ಜಾತಿಗಣತಿ ಸಮೀಕ್ಷೆಗೆ ನಾವು ಒಪ್ಪಿಗೆ ನೀಡಿದ್ದೇವೆ. 90 ದಿನದೊಳಗೆ ಜಾತಿಗಣತಿ ಸಮೀಕ್ಷೆ ಮುಗಿಯಲಿದೆ ಎಂದು ಸ್ಪಷ್ಟಪಡಿಸಿದರು.vtu

Key words: caste census, survey, again, CM Siddaramaiah

The post ಮತ್ತೊಮ್ಮೆ ಜಾತಿ ಗಣತಿ ಸಮೀಕ್ಷೆಗೆ ನಿರ್ಧಾರ- ಹೈಕಮಾಂಡ್ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಘೋಷಣೆ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഒറ്റ രാത്രി കൊണ്ടല്ല, പൊങ്കാല ശുചീകരണം നടന്നത് മൂന്നുദിവസം കൊണ്ട്; വി.വി. രാജേഷിന്റെ വാദം തള്ളി കളക്ടര്‍

തിരുവനന്തപുരം: ആറ്റുകാല്‍ പൊങ്കാല ദിനത്തില്‍ തന്നെ തിരുവനന്തപുരം നഗരം പൂര്‍ണമായും ശുചിയാക്കിയെന്ന...

ஆதவ் டேபிள் ஃபேன்; ஆனந்த் எலெக்ட்ரிக் குக்கர்! – போட்டி போட்டு பரிசுப் பொருட்களை இறக்கும் தவெக-வினர்

தவெகவின் முதற்கட்ட வேட்பாளர் பட்டியலை விஜய் உறுதி செய்திருக்கும் நிலையில், சென்னைக்குள்...

LPG Crisis: భారత్‌కు గుడ్‌ న్యూస్.. హార్ముజ్ నుంచి బయలుదేరిన LPG నౌకలు..

LPG Crisis: భారత్‌కు గుడ్ న్యూస్. దేశవ్యాప్తంగా ఇంధన సంక్షోభం ముంచుకొస్తున్న...