28
August, 2026

A News 365Times Venture

28
Friday
August, 2026

A News 365Times Venture

WTC ಫೈನಲ್‌ ನಲ್ಲಿ ಎಡವಿದ ಆಸಿಸ್:  ದ.ಆಫ್ರಿಕಾಗೆ ಚಾಂಪಿಯನ್ ಪಟ್ಟ

Date:

ಲಂಡನ್,ಜೂನ್,14,2025 (www.justkannada.in): ಕ್ರಿಕೆಟ್ ಕಾಶಿ ಲಾರ್ಡ್ಸ್ ಮೈದಾನದಲ್ಲಿ ನಡೆದ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ನಲ್ಲಿ ಆಸ್ಟ್ರೇಲಿಯಾ ಎಡವಿದ್ದು ಚಾಂಪಿಯನ್ ಪಟ್ಟ ಅಲಂಕರಿಸುವ ಮೂಲಕ ದಕ್ಷಿಣಾ ಆಫ್ರಿಕಾ 27 ವರ್ಷಗಳ ನಂತರ ಐಸಿಸಿ ಟ್ರೋಫಿ ಗೆದ್ದ ಸಾಧನೆ ಮಾಡಿದೆ.

​ ಒಂದೆಡೆ ಸತತ ಎರಡನೇ ಬಾರಿಗೆ ವಿಶ್ವ ಟೆಸ್ಟ್ ಚಾಂಪಿಯನ್‌ ಕಿರೀಟ ತೊಡುವ ಆಸೆಯೊಂದಿಗೆ ಆಸ್ಟ್ರೇಲಿಯಾ ತಂಡ ಲಾರ್ಡ್ಸ್ ಅಂಗಳಕ್ಕಿಳಿದಿದ್ದರೆ, ಮತ್ತೊಂದೆಡೆ ಚೊಚ್ಚಲ ಟೆಸ್ಟ್ ಚಾಂಪಿಯನ್‌ ಪಟ್ಟ ಹಾಗೆಯೇ ಬಹು ವರ್ಷಗಳ ಐಸಿಸಿ ಟ್ರೋಫಿ ಬರ ನೀಗಿಸಿಕೊಳ್ಳುವ ಗುರಿಯೊಂದಿಗೆ ಬಂದಿದ್ದ ದಕ್ಷಿಣ ಆಫ್ರಿಕಾ ತಂಡಗಳು ಮುಖಾಮುಖಿಯಾಗಿದ್ದವು.

ಎರಡನೇ ಇನ್ನಿಂಗ್ಸ್ ನಲ್ಲಿ ಆಸ್ಟ್ರೇಲಿಯಾ ನೀಡಿದ 282 ರನ್​ಗಳ ಗುರಿ ಬೆನ್ನಟ್ಟಿದ ಆಫ್ರಿಕಾಗೆ ಉತ್ತಮ ಆರಂಭ ಸಿಗಲಿಲ್ಲ. ಆರಂಭಿಕ ರಯಾನ್ ರಿಕಲ್ಟನ್ ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲಲ್ಲು ಸಾಧ್ಯವಾಗದೆ ಕೇವಲ ಮೂರನೇ ಓವರ್‌ನಲ್ಲಿ ಪೆವಿಲಿಯನ್‌ ಸೇರಿಕೊಂಡರು. ಇದಾದ ನಂತರ ಜೊತೆಯಾದ ಮಾರ್ಕ್ರಾಮ್ ಹಾಗೂ ವಿಯಾನ್ ಮುಲ್ಡರ್ ಅರ್ಧಶತಕದ ಜೊತೆಯಾಟವನ್ನಾಡಿ ತಂಡವನ್ನು ಸಂಕಷ್ಟದಿಂದ ಹೊರತಂದರು.

ಮಾಕ್ರಂ 136 ರನ್ ಗಳಿಸಿದರೇ ಕ್ಯಾಪ್ಟನ್ ತೆಂಬ ಬವುಮಾ 66 ರನ್ ಬಾರಿಸಿ ಗೆಲವಿನ ದಡಕ್ಕೆ ದಕ್ಷಿಣ ಆಫ್ರಿಕಾವನ್ನ ಕೊಂಡೊಯ್ದರು.  5 ಕೊನೆಗೆ 5 ವಿಕೆಟ್ ನಷ್ಟಕ್ಕೆ ದಕ್ಷಿಣಾ ಆಫ್ರಿಕಾ 282 ರನ್ ಗಳಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್ ತನ್ನದಾಗಿಸಿಕೊಂಡಿತು.

ಆಸ್ಟ್ರೇಲಿಯಾ ಮೊದಲ ಇನ್ನಿಂಗ್ಸ್- 212/10

ದಕ್ಷಿಣ ಆಫ್ರಿಕಾ ಮೊದಲ ಇನ್ನಿಂಗ್ಸ್- 138/10

ಸ್ಟ್ರೇಲಿಯಾ 2ನೇ ಇನ್ನಿಂಗ್ಸ್  -207/10

ದಕ್ಷಿಣ ಆಫ್ರಿಕಾ 2ನೇ ಇನ್ನಿಂಗ್ಸ್- 282/5

vtu

Key words: Aussies, WTC final,  Champion, South Africa

The post WTC ಫೈನಲ್‌ ನಲ್ಲಿ ಎಡವಿದ ಆಸಿಸ್:  ದ.ಆಫ್ರಿಕಾಗೆ ಚಾಂಪಿಯನ್ ಪಟ್ಟ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഫലസ്തീന്‍ ആക്ഷനെ യു.എസ് ഭീകര പട്ടികയില്‍ ഉള്‍പ്പെടുത്തി; നിരോധനം നീക്കാന്‍ ബ്രിട്ടിഷ് പ്രധാനമന്ത്രിക്ക് കത്ത്‌

വാഷിങ്ടണ്‍: ബ്രിട്ടണ്‍ ആസ്ഥാനമായി പ്രവര്‍ത്തിക്കുന്ന ഫലസ്തീന്‍ അവകാശ സംഘടനയായ ഫലസ്തീന്‍ ആക്ഷനെ...

`அரசுக்கு திமுக பஞ்சபாண்டவர்களாக துணை நிற்கும்!' – புதுச்சேரி எதிர்க்கட்சித் தலைவர் நாஜிம்

புதுச்சேரி சட்டப்பேரவையில் கவர்னர் உரைக்கு நன்றி தெரிவிக்கும் தீர்மானத்தின் மீது பேசிய...

PMSBY: రూ.20తో రూ.2 లక్షల బీమా.. ఈ ప్రభుత్వ పథకం గురించి తెలుసా?

PMSBY: సాధారణంగా బీమా పాలసీ తీసుకోవాలంటే ప్రతి ఏడాది భారీ మొత్తంలో...

ಸಂಪುಟದಲ್ಲಿ ಬದಲಾವಣೆ ವಿಚಾರ ತಳ್ಳಿಹಾಕಿದ AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ

ಕಲಬುರುಗಿ,ಆಗಸ್ಟ್,27,2026 (www.justkannada.in): ಸಚಿವ ಸ್ಥಾನಕ್ಕೆ ಬಿ.ನಾಗೇಂದ್ರ ರಾಜೀನಾಮೆ ನೀಡುವ ಸಾಧ್ಯತೆ...