4
May, 2026

A News 365Times Venture

4
Monday
May, 2026

A News 365Times Venture

ಮಾನವೀಯತೆ ಇಲ್ಲದವರು ಮಗು ಅಪಹರಣ ಮಾಡಿದಾರೆ: ಮೈಕ್ರೋ ಫೈನಾನ್ಸ್ ವಿರುದ್ದ ಕ್ರಮ- ಗೃಹ ಸಚಿವ ಪರಮೇಶ್ವರ್

Date:

ಬೆಂಗಳೂರು,ಜೂನ್,20,2025 (www.justkannada.in): ಲೋನ್ ಕಟ್ಟುವುದು ತಡವಾಗಿದ್ದಕ್ಕೆ ಮೈಸೂರು ಜಿಲ್ಲೆ ಟಿ.ನರಸೀಪುರ ತಾಲ್ಲೂಕಿನ ಜಾಲಹಳ್ಳಿ ಗ್ರಾಮದಲ್ಲಿ  ದಂಪತಿಯ ಮಗುವನ್ನ ಮೈಕ್ರೋ ಫೈನಾನ್ಸ್  ಸಿಬ್ಬಂದಿಗಳು ಕರೆದೊಯ್ದ ವಿಚಾರಕ್ಕೆ ಸಂಬಂಧಿಸಿದಂತೆ ಈ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಈ ಕುರಿತು ಮಾತನಾಡಿದ ಗೃಹ ಸಚಿವ ಜಿ.ಪರಮೇಶ್ವರ್,  ಮೈಕ್ರೋ ಫೈನಾನ್ಸ್ ಗಳಿಗೆ ಕಡಿವಾಣ ಹಾಕಲು ಈಗಾಗಲೇ ಕಠಿಣ ಕಾನೂನು ತಂದಿದ್ದೇವೆ. ಆದರೂ ಇಂತಹ ವರ್ತನೆ ಸರಿಯಲ್ಲ. ಮಗುವನ್ನ ಕರೆದೊಯ್ದವರು  ಕಠಿಣ ಹೃದಯಿಗಳು. ಮಾನವೀಯತೆ ಇಲ್ಲದವರು ಮಗುವನ್ನ ಅಪಹರಣ ಮಾಡಿದಾರೆ.  ಈ ಬಗ್ಗೆ ಇಂದು ಮೈಸೂರು ಪೊಲೀಸ್ ಕಮಿಷನರ್ ಅಥವಾ ಐಜಿ ಬಳಿ ಮಾತಾನಾಡುತ್ತೇನೆ. ಮಾತಾಡಿ‌ ಕ್ರಮ ತಗೋತೇವೆ ಎಂದರು.

ವಸತಿ ಇಲಾಖೆಯಿಂದ ಸರ್ಕಾರಿ ಮನೆಗಳನ್ನ ಪಡೆಯಲು ಲಂಚ ನೀಡಬೇಕು ಎಂಬ ಕಾಂಗ್ರೆಸ್ ಶಾಸಕ ಬಿ.ಆರ್‌. ಪಾಟೀಲ್ ಆರೋಪ ವಿಚಾರ ಕುರಿತು ಪ್ರತಿಕ್ರಿಯಿಸಿದ ಪರಮೇಶ್ವರ್, ಈ ಬಗ್ಗೆ ಮಾಧ್ಯಮಗಳಲ್ಲಿ ನೋಡಿದೇನೆ. ಬಿ. ಆರ್ ಪಾಟೀಲರು ಯಾವ ಅರ್ಥದಲ್ಲಿ ಹೇಳಿದಾರೆ ಅಂತಾ ಗೊತ್ತಿಲ್ಲ. ಅವರು ನೇರವಾಗಿ ಹೇಳಿಲ್ಲ. ವಸತಿ ಇಲಾಖೆ‌ ಸಚಿವರು ಜಮೀರ್ ಇದ್ದಾರೆ. ಯಾರು‌ ಲಂಚ ಕೇಳುತ್ತಿದ್ದಾರೆ ಅಂತಾ ದೂರು‌ ಕೊಡಲಿ,  ಕ್ರಮ ತೆಗೆದುಕೊಳ್ಳುತ್ತಾರೆ ಎಂದರು.vtu

Key words: Mysore, Action. Against. Microfinance,Home Minister, Parameshwar

The post ಮಾನವೀಯತೆ ಇಲ್ಲದವರು ಮಗು ಅಪಹರಣ ಮಾಡಿದಾರೆ: ಮೈಕ್ರೋ ಫೈನಾನ್ಸ್ ವಿರುದ್ದ ಕ್ರಮ- ಗೃಹ ಸಚಿವ ಪರಮೇಶ್ವರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പൂട്ടിയ അക്കൗണ്ടിനൊപ്പം ഒന്നുകൂടി തുറന്ന് ബി.ജെ.പി; എല്‍.ഡി.എഫിന്റെ ജനപ്രിയരെ തോല്‍പ്പിച്ചും യു.ഡി.എഫിന് നേട്ടം സമ്മാനിച്ചും തിരുവനന്തപുരം

കഴിഞ്ഞ തെരഞ്ഞെടുപ്പില്‍ എല്‍.ഡി.എഫിനെ അകമഴിഞ്ഞ് സഹായിച്ച ജില്ലയായിരുന്നു തിരുവന്തപുരം. ആകെയുള്ള 14ല്‍...

அன்று எம்.ஜி.ஆர், இன்று விஜய்; ஆயிரம் விளக்கில் தவெக வென்றது எப்படி?

சென்னை ஆயிரம் விளக்கு தொகுதி எப்போதுமே ஒரு வி.ஐ.பி தொகுதியாகவே பார்க்கப்படும்....

West Bengal CM: బెంగాల్ సీఎం రేసులో ఆ నలుగురు.. చరిత్ర తిరగరాసేది ఎవరో..?

పశ్చిమ బెంగాల్ అసెంబ్లీ ఎన్నికల్లో భారతీయ జనతా పార్టీ  సాధించిన చారిత్రాత్మక...

ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಗೆಲುವು: ಮತದಾರರಿಗೆ  ಧನ್ಯವಾದ ಅರ್ಪಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,4,2026 (www.justkannada.in): ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರದಲ್ಲಿ...