12
March, 2026

A News 365Times Venture

12
Thursday
March, 2026

A News 365Times Venture

ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯ ಇರಲಿ : ಡಾ.ಸಿ.ಪಿ ಕೃಷ್ಣಕುಮಾರ್

Date:

ಮೈಸೂರು,ಜೂನ್,24,2025 (www.justkannada.in): ಪ್ರತಿ ಮನೆಯಲ್ಲೂ ಮಕ್ಕಳು ಇರುವಂತೆ ಪುಸ್ತಕಗಳು ಇರಬೇಕು ಎಂದು ಹಿರಿಯ ಸಾಹಿತಿ ಡಾ.ಸಿ.ಪಿ.ಕೃಷ್ಣಕುಮಾರ್ ತಿಳಿಸಿದರು.

ಮೈಸೂರಿನ ಅಗ್ರಹಾರದಲ್ಲಿರುವ ಜಿಲ್ಲಾ ಪತ್ರಕರ್ತರ ಸಂಘದಲ್ಲಿ ಮಂಗಳವಾರ ಕರ್ನಾಟಕ ಸರ್ಕಾರ ,ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕನ್ನಡ ಪುಸ್ತಕ ಪ್ರಾಧಿಕಾರ ಹಾಗೂ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ವತಿಯಿಂದ ಕಾರ್ಯಕ್ರಮ‌ ನಡೆಯಿತು.

ಪ್ರತಿಯೊಬ್ಬರು ಪುಸ್ತಕಗಳನ್ನ ಓದಬೇಕು. ಇತ್ತೀಚೆಗೆ ಮೊಬೈಲ್ ಹಾವಳಿಯಿಂದ ಪುಸ್ತಕ ಓದುವವರ ಸಂಖ್ಯೆ ಕ್ಷೀಣಿಸಿದೆ. ಉತ್ತಮ ಬರಹಗಾರರು ಕಣ್ಮರೆ ಆಗುತ್ತಿದ್ದಾರೆ. ಪೋಷಕರು ಮಕ್ಕಳಿಗೆ ಮೊಬೈಲ್ ನೀಡುವ ಬದಲು ಪುಸ್ತಕ ನೀಡಿ ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶಾಲಾ ಕಾಲೇಜುಗಳಿಗೆ ಉಚಿತ ಪುಸ್ತಕ ವಿತರಣೆ ಹಾಗೂ ಗ್ರಂಥಾಲಯ ಜಾಗೃತ ಸಮಿತಿ ಸದಸ್ಯರಿಗೆ ಪತ್ರ ವಿತರಣಾ  ಸಮಾರಂಭ ನಡೆಯಿತು.

ಕಾರ್ಯಕ್ರಮದಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷರಾದ ಮಾನಸ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಕೆ ದೀಪಕ್, ಉಪಾಧ್ಯಕ್ಷ ರವಿಪಾಂಡವಪುರ , ಕನ್ನಡ ಪುಸ್ತಕ ಪ್ರಾಧಿಕಾರದ ಆಡಳಿತ ಅಧಿಕಾರಿ ಕರಿಯಪ್ಪ, ಮೈಸೂರಿನ ಸಂಚಾಲಕರಾದ ಚಂದ್ರಶೇಖರ್, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಧರ್ಮಪುರ ನಾರಾಯಣ ಹಾಗೂ ಇನ್ನಿತರರು ಹಾಜರಿದ್ದರು.vtu

Key words: library, Dr. C.P. Krishnakumar, Mysore, District Journalists Association

The post ಪ್ರತಿಯೊಂದು ಮನೆಯಲ್ಲೂ ಗ್ರಂಥಾಲಯ ಇರಲಿ : ಡಾ.ಸಿ.ಪಿ ಕೃಷ್ಣಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ಹಿರಿಯ ಪತ್ರಕರ್ತ ಕೆ ಜೆ. ಕುಮಾರ್ ನಿಧನ: ಇಂದು ಅಂತ್ಯಕ್ರಿಯೆ

ಮೈಸೂರು,ಮಾರ್ಚ್,12,2026 (www.justkannada.in):  ನಿನ್ನೆ ಹೃದಯಾಘಾತದಿಂದ ನಿಧನರಾದ ಹಿರಿಯ ಪತ್ರಕರ್ತ ಕೆ...

മലയാളം എവിടെ? ചങ്ങനാശ്ശേരി റെയില്‍വേ സ്‌റ്റേഷനിലെ ഹിന്ദി ബോര്‍ഡിനെതിരെ സോഷ്യല്‍ മീഡിയ

കോട്ടയം: ചങ്ങനാശ്ശേരി റെയില്‍വേസ്റ്റ്ഷനിലെ പുതുക്കിയ പ്രവേശന കവാടത്തിലും കെട്ടിടത്തിലും ഹിന്ദിയില്‍ ബോര്‍ഡ്...

Suryakumar Yadav: డ్రెస్సింగ్ రూమ్ సీక్రెట్స్ బయటపెట్టిన సూర్య.. గంభీర్ స్పీచ్‌తో ప్లేయర్లలో పూనకాలు!

Suryakumar Yadav: భారత్ ప్రపంచ క్రికెట్‌లో ఆధిపత్యం చెలాయిస్తోంది. మూడు సార్లు...