2
May, 2026

A News 365Times Venture

2
Saturday
May, 2026

A News 365Times Venture

ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಆರ್.ಎಸ್.ಎಸ್. ಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ

Date:

ಬೆಂಗಳೂರು, ಜೂನ್ 28,2025 (www.justkannada.in): ಆರ್.ಎಸ್.ಎಸ್ ಗೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಮೇಲೆ ನಂಬಿಕೆ ಇಲ್ಲ ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಇಂದು  ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಮೈಸೂರು ದಸರಾ ಉನ್ನತ ಮಟ್ಟದ ಸಮಿತಿ ಸಭೆಯ ನಂತರ ಮಾಧ್ಯಮಗೋಷ್ಠಿ ನಡೆಸಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ಆರ್.ಎಸ್.ಎಸ್ ನ ದತ್ತಾತ್ರೇಯ ಹೊಸಬಾಳೆ ಅವರು ‘ಸಂವಿಧಾನದ ಪೀಠಿಕೆಯಿಂದ ‘ಸಮಾಜವಾದ’ ಮತ್ತು ‘ಜಾತ್ಯತೀತ’ ಪದಗಳನ್ನು ತೆಗೆಯಬೇಕು’ ಎಂಬ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ್ದರಾಮಯ್ಯ,  ಆರ್.ಎಸ್.ಎಸ್ ಅವರು ಮನುಸ್ಮೃತಿಯಲ್ಲಿ ನಂಬಿಕೆ ಇಟ್ಟುಕೊಂಡಿರುವವರು ಸಂವಿಧಾನ ಬದಲಾವಣೆಯಾಗಬೇಕು ಹಾಗೂ ಮನುಸ್ಮೃತಿ ಜಾರಿಯಾಗಬೇಕೆಂಬ ಮನಸ್ಥಿತಿ ಇರುವವರು. ಅದನ್ನು ಬಿಟ್ಟು ಅವರಿಗೆ  ಇನ್ನೇನು ಹೇಳಲು ಸಾಧ್ಯ. ಸಂವಿಧಾನ ಶಾಸನ ಸಭೆಯಲ್ಲಿ ಚರ್ಚೆಯಾಗಿ ರಚನೆಯಾಗಿದೆ.  ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಇದರ ಅಧ್ಯಕ್ಷರಾಗಿ ಸಂವಿಧಾನ ರಚಿಸಿದ್ದಾರೆ. ಸಂಸತ್ತಿನಲ್ಲಿ ಇದು ಚರ್ಚೆಯಾಗಿ  ಸಂವಿಧಾನ ತಿದ್ದುಪಡಿ ಮಾಡಲಾಗಿದೆ. ಸಂವಿಧಾನ ದತ್ತಾತ್ರೇಯ ಹೊಸಬಾಳೆ ಅವರು ಹೇಳಿದಂತೆ ರಚನೆಯಾಗಿಲ್ಲ ಎಂದರು.

ಹುಲಿಗಳ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮ

ಹುಲಿಗಳ ಸಾವಿನ ಬಗ್ಗೆ ಪ್ರತಿಕ್ರಿಯಿಸಿದ  ಸಿಎಂ ಸಿದ್ದರಾಮಯ್ಯ, ತನಿಖೆ ಕೈಗೊಂಡು ಕೆಲವರನ್ನು ಬಂಧಿಸಲಾಗಿದೆ. ವರದಿ ಬಂದ ನಂತರ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದರು.vtu

Key words: RSS, Constitution, democracy, CM, Siddaramaiah

The post ಸಂವಿಧಾನ, ಪ್ರಜಾಪ್ರಭುತ್ವದ ಮೇಲೆ ಆರ್.ಎಸ್.ಎಸ್. ಗೆ ನಂಬಿಕೆ ಇಲ್ಲ: ಸಿಎಂ ಸಿದ್ದರಾಮಯ್ಯ ಕಿಡಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

Story Board : ఒంటరి పోరాటమా.. అంతర్గత వైఫల్యమా? విపక్షాల బలహీనతకు అసలు కారణం రాహులేనా?

రాహుల్ గాంధీ కాంగ్రెస్ ను మాత్రమే కాకుండా.. మొత్తంగా ప్రతిపక్షాన్నే బలహీనపరుస్తున్నారు....

ಕಾರ್ಮಿಕರು ದೇಶದ ಆರ್ಥಿಕ  ಸಾಮಾಜಿಕ, ಅಭಿವೃದ್ಧಿಯ ಶಿಲ್ಪಿಗಳು- ಸಿಎಂ ಸಿದ್ದರಾಮಯ್ಯ

ಬೆಂಗಳೂರು, ಮೇ,1,2026 (www.justkannada.in): ಕಾರ್ಮಿಕರು ದೇಶದ ಆರ್ಥಿಕ  ಸಾಮಾಜಿಕ, ಅಭಿವೃದ್ಧಿಯ...

പാത്രങ്ങളും വെള്ളവും കൊണ്ടുവരണം; അമ്പലത്തില്‍ കയറരുത്: ഗുജറാത്തില്‍ ദളിതര്‍ക്ക് വിവേചനം

ജുനഗഡ്: ഗുജറാത്തിലെ ജുനഗഡില്‍ ക്ഷേത്ര ചടങ്ങില്‍ പങ്കെടുക്കുന്നതിനായി ദളിത് വിഭാഗത്തില്‍പ്പെട്ടവരോട് സ്വന്തമായി...

`ஒரே அடியாக…' – ரூ.993 உயர்ந்த வணிக சிலிண்டரின் விலை!

அமெரிக்கா, ஈரான் மற்றும் இஸ்ரேல் ஆகிய நாடுகளுக்கு இடையே தொடர்ந்து வரும்...