2
May, 2026

A News 365Times Venture

2
Saturday
May, 2026

A News 365Times Venture

ಹಾಸನದಲ್ಲಿ ಮತ್ತೆ ಮೂವರು ಹೃದಯಾಘಾತಕ್ಕೆ ಬಲಿ

Date:

ಹಾಸನ ,ಜೂನ್,‍30,2025 (www.justkannada.in): ಹಾಸನದಲ್ಲಿ ಹೃದಯಾಘಾತದಿಂದ ಮತ್ತೆ ಮೂವರು ಸಾವನ್ನಪ್ಪಿದ್ದಾರೆ.

ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಜೆಪಿ ನಗರದ ಲೇಪಾಕ್ಷಿ(50) ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.   ಬೆಳಿಗ್ಗೆ ಮನೆಯಲ್ಲಿದ್ದಾಗಲೇ ಲೇಪಾಕ್ಷಿ ಸುಸ್ತು ಎಂದು ಕುಸಿದು ಬಿದಿದ್ದರು. ಲೇಪಾಕ್ಷಿ ಅವರನ್ನು ತಕ್ಷಣ ಆಸ್ಪತ್ರೆಗೆ ಶಿಫ್ಟ್ ಮಾಡಲಾಯಿತು.ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಲೇಪಾಕ್ಷಿ ಸಾವನ್ನಪ್ಪಿದ್ದಾರೆ.

ಇನ್ನು ದೇಶ ಕಾಯುವ ಯೋಧ ರಜೆಗೆ ಎಂದು ಊರಿಗೆ ಬಂದಾಗ ಜಮೀನಿನಲ್ಲಿ ಉಳುಮೆ ಮಾಡುವಾಗಲೇ ಹೃದಯಾಘಾತದಿಂದ ಸಾವನ್ನಪ್ಪಿರುವ ಘಟನೆ ನಡೆದಿದೆ. ಮೃತ ಯೋಧನನ್ನು ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕಿನ ಕೆಂಬಾಳು ಗ್ರಾಮದ ಲೋಹಿತ್ (38) ಎಂದು  ಗುರುತಿಸಲಾಗಿದೆ.

18 ವರ್ಷಗಳ ಕಾಲ ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸಿದ ಲೋಹಿತ್ ರಜೆಗೆಂದು ಊರಿಗೆ ತೆರಳಿದ್ದಾಗ ಜಮೀನು ಉಳುಮೆ ಮಾಡುತ್ತಿದ್ದ ವೇಳೆ ಹೃದಯಾಘಾತ ಸಂಭವಿಸಿತ್ತು. ಬಳಿಕ ಆಸ್ಪತ್ರೆಗೆ ದಾಖಲಾಗಿದ್ದ ಅವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಹೊಳೇನರಸೀಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಧ್ಯಾಪಕ ಮುತ್ತಯ್ಯ(58) ಸಹ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.  ಇವರು ಚನ್ನರಾಯಪಟ್ಟಣದ ನಿವಾಸಿಯಾಗಿದ್ದಾರೆ. ಕಳೆದ 40 ದಿನಗಳಲ್ಲಿ ಹಾಸನ ಜಿಲ್ಲೆಯಲ್ಲಿ 21 ಜನ ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.vtu

Key words: Three,  die ,heart attacks, Hassan

The post ಹಾಸನದಲ್ಲಿ ಮತ್ತೆ ಮೂವರು ಹೃದಯಾಘಾತಕ್ಕೆ ಬಲಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പാത്രങ്ങളും വെള്ളവും കൊണ്ടുവരണം; അമ്പലത്തില്‍ കയറരുത്: ഗുജറാത്തില്‍ ദളിതര്‍ക്ക് വിവേചനം

ജുനഗഡ്: ഗുജറാത്തിലെ ജുനഗഡില്‍ ക്ഷേത്ര ചടങ്ങില്‍ പങ്കെടുക്കുന്നതിനായി ദളിത് വിഭാഗത്തില്‍പ്പെട്ടവരോട് സ്വന്തമായി...

`ஒரே அடியாக…' – ரூ.993 உயர்ந்த வணிக சிலிண்டரின் விலை!

அமெரிக்கா, ஈரான் மற்றும் இஸ்ரேல் ஆகிய நாடுகளுக்கு இடையே தொடர்ந்து வரும்...

Jobs: పదో తరగతి అర్హత.. ఆ స్కూల్, కాలేజీల్లో నైట్ వాచ్ ఉమెన్, అసిస్టెంట్ కుక్ పోస్టులకు దరఖాస్తులు..

నిజామాబాద్ జిల్లాలోని ఆర్మూర్ మున్సిపల్ పట్టణ పరిధిలోని పెర్కిట్ ఏరియాలో గల...

ನಾಳೆ ಶೃಂಗೇರಿ ಕ್ಷೇತ್ರದ ಅಂಚೆ ಮತಗಳ ಮರು ಎಣಿಕೆ: ನಿಷೇಧಾಜ್ಞೆ, ಮದ್ಯ ಮಾರಾಟಕ್ಕೆ ನಿರ್ಬಂಧ

ಚಿಕ್ಕಮಗಳೂರು,ಮೇ,1,2026 (www.justkannada.in):  ನಾಳೆ ಶೃಂಗೇರಿ ವಿಧಾನಸಭಾ ಕ್ಷೇತ್ರದ ಅಂಚೆ ಮತಗಳ...