5
May, 2026

A News 365Times Venture

5
Tuesday
May, 2026

A News 365Times Venture

ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್

Date:

ಬೆಂಗಳೂರು,ಜುಲೈ,2,2025 (www.justkannada.in): ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ ಎಂದು  ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ಡಿಕೆ ಶಿವಕುಮಾರ್ ಅವರನ್ನ ಸಿಎಂ ಮಾಡಬೇಕು ಎಂದು ಹೇಳಿಕೆ ನೀಡಿದ್ದ ಶಾಸಕ ಇಕ್ಬಾಲ್ ಹುಸೇನ್ ಗೆ ನೋಟಿಸ್ ನೀಡಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್,  ಪಕ್ಷದಲ್ಲಿ ಶಿಸ್ತು ಮುಖ್ಯ, ಪಕ್ಷದ ಶಿಸ್ತು ಯಾರೂ ಉಲ್ಲಂಘಿಸಬಾರದು ಬೇರೆಯವರಿಗೂ ನೋಟಿಸ್ ಕೊಡಬೇಕಾಗುತ್ತದೆ ಎಂದರು.

ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ  ರಾಜ್ಯದಲ್ಲಿ ಸಿಎಂ ಆಗಿ ಸಿದ್ದರಾಮಯ್ಯ ಇದ್ದಾರೆ  ಹೀಗಾಗಿ ಬೇರೆ ಬೇರೆ ಯಾರೂ ಅಪಸ್ವರ ಎತ್ತಬಾರದು. ಪಕ್ಷಕ್ಕೆ ನನ್ನಂತಹ ನೂರಾರು ಕಾರ್ಯಕರ್ತರು ಕಷ್ಟಪಟ್ಟಿದ್ದಾರೆ.  ನಾನು ಒಬ್ಬನೇ ಕಷ್ಟಪಟ್ಟಿದ್ದೀನಾ.  ಲಕ್ಷಾಂತರ ಜನ ಕಷ್ಟಪಟ್ಟಿದ್ದಾರೆ. ನಾವು ಮೊದಲು ಅವರ ಬಗ್ಗೆ ಯೋಚನೆ ಮಾಡಬೇಕು ಎಂದು ಡಿಕೆ ಶಿವಕುಮಾರ್ ತಿಳಿಸಿದರು.vtu

Key words: No need, tell, CM , DCM, DK Shivakumar

The post ನನ್ನನ್ನು ಸಿಎಂ ಮಾಡಿ ಅಂತ ಯಾರೂ ಹೇಳುವ ಅವಶ್ಯಕತೆ ಇಲ್ಲ- ಡಿಸಿಎಂ ಡಿಕೆ ಶಿವಕುಮಾರ್ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

എന്നെ ജയിപ്പിച്ചത് ഹിന്ദുക്കള്‍, അവര്‍ക്ക് വേണ്ടി പ്രവര്‍ത്തിക്കും; മുസ്‌ലിം വോട്ടുകള്‍ പൂര്‍ണമായും തൃണമൂലിന് പോയി: സുവേന്ദു അധികാരി

ഹാല്‍ദിയ: പശ്ചിമ ബംഗാള്‍ നിയമസഭാ തെരഞ്ഞെടുപ്പില്‍ തൃണമൂല്‍ കോണ്‍ഗ്രസിനെ പരാജയപ്പെടുത്തി ബി.ജെ.പി...

TVK: 'சென்னைவாசி, சிபி சத்யராஜின் ஆதரவு' – சிங்காநல்லூரை வென்ற ஸ்ரீ கிரி பிரசாத்தின் பின்னணி என்ன?

சிங்காநல்லூர் தொகுதியில் மொத்தம் உள்ள 2 லட்சத்து 69 ஆயிரத்து 941...

Gold and Silver Prices: మళ్లీ తగ్గుతున్న బంగారం, వెండి ధరలు..

Gold and Silver Prices: బంగారం, వెండి ధరలు ఇటీవల వరుసగా...

ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್: ಅಂಚೆ ಮತಗಳನ್ನ ತಿದ್ದಲಾಗಿದೆ- ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಮೇ,5,2026 (www.justkannada.in):  ಶೃಂಗೇರಿಯಲ್ಲಿ ವೋಟ್ ಟ್ಯಾಂಪರಿಂಗ್ ಆಗಿದೆ. ಮರು ಮತ...