3
May, 2026

A News 365Times Venture

3
Sunday
May, 2026

A News 365Times Venture

ಪ್ರಿಯಾಂಕ್ ಖರ್ಗೆ ಒಂದು ಗಂಟೆ RSS ಶಾಖೆಗೆ ಹೋಗಿ ಬರಲಿ- ಶಾಸಕ ಶ್ರೀವತ್ಸ ತಿರುಗೇಟು

Date:

ಮೈಸೂರು,ಜುಲೈ,5,2025 (www.justkannada.in):  ಆರ್ ಎಸ್ ಎಸ್ ಬ್ಯಾನ್ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಬಿಜೆಪಿ ಶಾಸಕ ಶ್ರೀವತ್ಸ ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಶಾಸಕ ಶ್ರೀವತ್ಸ ಅವರು, ಪ್ರಿಯಾಂಕ್ ಖರ್ಗೆ ಮಾನಸಿಕ ಸ್ಥಿಮಿತತೆ ಕಳೆದುಕೊಂಡಂತೆ ಮಾತನಾಡುತ್ತಿದ್ದಾರೆ. ಅವರು ಒಂದು ಗಂಟೆ ಆರ್ ಎಸ್ ಎಸ್ ಶಾಖೆಗೆ ಹೋಗಿ ಬರಲಿ. ಅಲ್ಲಿ ಏನು ನಡೆಯುತ್ತಿದೆ ಎಂಬುದು ಅವರಿಗೆ ಗೊತ್ತಾಗುತ್ತದೆ ಎಂದರು.

ಆರ್ ಎಸ್ ಎಸ್ ಹೇಗೆ ದೇಶ ದ್ರೋಹಿ ಸಂಘಟನೆ. ಆರ್ ಎಸ್ ಎಸ್ ಬಗ್ಗೆ ತಿಳುವಳಿಕೆ ಇಲ್ಲದೆ ಪ್ರಿಯಾಂಕ್  ಖರ್ಗೆ ಮಾತಾಡುತ್ತಿದ್ದಾರೆ. ಆರ್ ಎಸ್ ಎಸ್ ಬಗ್ಗೆ ಪ್ರಿಯಾಂಕ್ ಖರ್ಗೆಗೆ ಏನು ಗೊತ್ತಿದೆ. ಹಿಂದೆ ಇದೇ ಕಾಂಗ್ರೆಸ್ ಆರ್ ಎಸ್ ಎಸ್ ಬ್ಯಾನ್ ಮಾಡಿ. ಅದನ್ನು ಮತ್ತೆ ವಾಪಾಸ್ ತೆಗೆದುಕೊಂಡಿತ್ತು. ಆಗ ಪ್ರಿಯಾಂಕ ಖರ್ಗೆ ಶಾಲೆಗೆ ಹೋಗುತ್ತಿದ್ದರು. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ತಾನೇ ಪ್ರಿಯಾಂಕ ಖರ್ಗೆ ಮಾತು ನಿಜವಾಗೋದು. ಇನ್ನು ಇಪ್ಪತ್ತು ವರ್ಷ ಕಾಲ ಕೇಂದ್ರದಲ್ಲಿ ಎನ್ ಡಿಎ ಸರ್ಕಾರ ಅಧಿಕಾರದಲ್ಲಿ ಇರುತ್ತೆ. ಪ್ರಿಯಾಂಕ ಖರ್ಗೆ ಸುಮ್ಮನೆ ಕನಸು ಕಾಣುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.vtu

Key words:   Priyank Kharge, RSS, branch, MLA,  Srivatsa

The post ಪ್ರಿಯಾಂಕ್ ಖರ್ಗೆ ಒಂದು ಗಂಟೆ RSS ಶಾಖೆಗೆ ಹೋಗಿ ಬರಲಿ- ಶಾಸಕ ಶ್ರೀವತ್ಸ ತಿರುಗೇಟು appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

പശ്ചിമേഷ്യയിൽ അമേരിക്കയ്ക്ക് കനത്ത പ്രഹരം; 16 സൈനിക താവളങ്ങൾ തകർത്തെന്ന് റിപ്പോർട്ട്

ടെഹ്‌റാൻ: പശ്ചിമേഷ്യയിലെ സൈനിക നീക്കങ്ങളിൽ ഇറാനും സഖ്യകക്ഷികളും എട്ട് രാജ്യങ്ങളിലായി ചുരുങ്ങിയത്...

வேளாங்கண்ணி: சர்ச் முன்பு திரண்ட தொண்டர்கள்; ரத்தான விஜய் வருகை; விமர்சனத்துக்கு உள்ளான தவெக கோஷம்!

தமிழ்நாடு சட்டமன்றத் தேர்தல் முடிவுகள் நாளை எண்ணப்படுகிறது. எக்ஸிட் போல் கருத்துக்...

AP Govt Employee Promotions: ప్రభుత్వ ఉద్యోగులకు ప్రమోషన్ల అంశంలో గవర్నమెంట్ కీలక నిర్ణయం..

AP Govt Employee Promotions: ఆంధ్రప్రదేశ్ ప్రభుత్వ ఉద్యోగులకు ప్రమోషన్ల ప్రక్రియను...