4
May, 2026

A News 365Times Venture

4
Monday
May, 2026

A News 365Times Venture

ಹಾಲುಮತದ ಕೈಯಲ್ಲಿ ಅಧಿಕಾರವಿದೆ: ಸಿಎಂ ಬದಲಾವಣೆ ಅಷ್ಟು ಸುಲಭ ಅಲ್ಲ- ಅಲೈ ದೇವರವಾಣಿ ಕಾರ್ಣಿಕ

Date:

ಗದಗ,ಜುಲೈ,7,2025 (www.justkannada.in):  ಸಿಎಂ ಬದಲಾವಣೆ ಕುರಿತು ಇತ್ತೀಚೆಗೆ ಹಲವು ಚರ್ಚೆಗಳಾಗುತ್ತಿದ್ದು ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಗದಗದ ಗೌಜಗೇರಿ ಗ್ರಾಮದಲ್ಲಿ ಮೊಹರಂ ಆಚರಣೆ ವೇಳೆ ಅಲೈ ದೇವವಾಣಿ ಕಾರ್ಣಿಕ ನುಡಿದಿದೆ.

ಹಾಲುಮತದ ಕೈಯಲ್ಲಿ ಅಧಿಕಾರವಿದೆ. ನಾಯಕತ್ವ ಬದಲಾವಣೆ ಅಷ್ಟು ಸುಲಭ ಅಲ್ಲ. ಸಿಎಂ ಬದಲಾವಣೆ ಅಷ್ಟು ಸುಲುಭವಲ್ಲ.  ಹಾಲುಮತದ ಕೈಯಲ್ಲಿ ಅಧಿಕಾರ ಕೊಟ್ಟಿದ್ದೀರಿ . ಬದಲಿ ಮಾಡುವುದು ಅಷ್ಟು ಸುಲಭವಲ್ಲ. ಹಾಲು ಕೆಟ್ಟರೂ ಹಾಲುಮತ ಕೆಡುವುದಿಲ್ಲ ಎಂದು ಅಲೈ ದೇವವಾಣಿ ನುಡಿದಿದೆ.

ಇತ್ತೀಚೆಗೆಷ್ಟೆ ಸಿಎಂ ಸಿದ್ದರಾಮಯ್ಯ ಮಾತನಾಡಿ ನಾನೇ 5 ವರ್ಷ ಸಿಎಂ ಎಂದು ಹೇಳುವ ಮೂಲಕ ಸಿಎಂ ಬದಲಾವಣೆ ಬಗ್ಗೆ ಧ್ವನಿ ಎತ್ತಿದ್ದವರನ್ನ ತಣ್ಣಗಾಗಿಸಿದ್ದರು.vtu

Key words: Power, Changing, CM , not, easy , Alai Devravani, Gadag

The post ಹಾಲುಮತದ ಕೈಯಲ್ಲಿ ಅಧಿಕಾರವಿದೆ: ಸಿಎಂ ಬದಲಾವಣೆ ಅಷ್ಟು ಸುಲಭ ಅಲ್ಲ- ಅಲೈ ದೇವರವಾಣಿ ಕಾರ್ಣಿಕ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

ഇടതിനെ കൈവിട്ട് കാസര്‍ഗോഡ് ജില്ലയും; വിജയിച്ചുകയറാനായത് ഒരേയൊരു മണ്ഡലത്തില്‍ 

കാസര്‍കോട്: 2026 ലെ കേരള നിയമസഭാ തെരഞ്ഞെടുപ്പിന്റെ വോട്ടെണ്ണല്‍ ഫലങ്ങള്‍ പുറത്തുവരുമ്പോള്‍,...

கொளத்தூர்: முதல்வர் தொகுதியிலும் பறந்த `விசில்' – ஸ்டாலினை வீழ்த்திய வி.எஸ்.பாபு – எப்படி?

தமிழக அரசியல் வரலாற்றில் 2026 சட்டமன்றத் தேர்தல் முடிவுகள் எவரும் எதிர்பாராத...

Kavitha: పాత రాజకీయాలకు విసిగిపోయారు.. తెలంగాణలో కూడా మార్పు తథ్యం: కవిత

తమిళనాడు ఎన్నికల ఫలితాలు దేశ రాజకీయాల్లో కొత్త చర్చకు దారితీసిన వేళ,...

ಕೆ.ಸಿ ರೆಡ್ಡಿ ಅವರು ಒಬ್ಬ ಸಮರ್ಥ, ಪ್ರಾಮಾಣಿಕ  ಆಡಳಿತಗಾರರಾಗಿದ್ದರು:ಸಿಎಂ  ಸಿದ್ದರಾಮಯ್ಯ

ಬೆಂಗಳೂರು, ಮೇ,04,2026 (www.justkannada.in):  ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು...