3
May, 2026

A News 365Times Venture

3
Sunday
May, 2026

A News 365Times Venture

ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ

Date:

ಶಿವಮೊಗ್ಗ, ಜುಲೈ,14,2025 (www.justkannada.in): ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಶರಾವತಿ ಹಿನ್ನೀರಿನಲ್ಲಿ ಅಂಬಾರಗೋಡ್ಲು-ಕಳಸವಳ್ಳಿ ನಡುವೆ ನಿರ್ಮಾಣ ಮಾಡಲಾಗಿರುವ ನೂತನ ಸೇತುವೆಗೆ ’ಚೌಡೇಶ್ವರಿ ದೇವಿ’’ ಎಂದು ಹೆಸರನ್ನ ಕೇಂದ್ರ ಸಾರಿಗೆ ಸಚಿವ ನಿತಿನ್​ ಗಡ್ಕರಿ ಘೋಷಣೆ ಮಾಡಿದರು.

ಇಂದು  ನೂತನ ಸೇತುವೆಯನ್ನು ಲೋಕಾರ್ಪಣೆ ಮಾಡಿ ಬಳಿಕ ಮಾತನಾಡಿದ ಕೇಂದ್ರ ಸಚಿವ ನಿತಿನ್​ ಗಡ್ಕರಿ, ಸೇತುವೆಗೆ ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ಎಂದು ನಾಮಕರಣ ಮಾಡಲಾಗಿದೆ. ಸಿಗಂದೂರು ಚೌಡೇಶ್ವರಿ ದೇವಿ ಸೇತುವೆ ನಿರ್ಮಾಣಕ್ಕೆ ನಾನೇ ಭೂಮಿಪೂಜೆ ಮಾಡಿದ್ದೆ. ಇದೀಗ, ನಾನೇ ಉದ್ಘಾಟನೆ ಮಾಡಿದ್ದು ನನ್ನ ಸೌಭಾಗ್ಯ ಎಂದರು.

ಸೇತುವೆ ನಿರ್ಮಾಣದ ಕೆಲಸ ನನ್ನಿಂದ ಆಗಿಲ್ಲ. ಸಿಗಂದೂರು ಚೌಡೇಶ್ವರಿ ದೇವಿಯ ಆಶೀರ್ವಾದದಿಂದ ಆಗಿದೆ. ಹೀಗಾಗಿ ಆ ತಾಯಿಯ ಹೆಸರನ್ನು ಇಡಲು ನಿರ್ಧರಿಸಲಾಗಿದೆ. ಈ ಮೂಲಕ ಈ ಭಾಗದ ಜನರ ಭಾವನೆ ಗೌರವಿಸಲಾಗುತ್ತಿದೆ ಎಂದು ತಿಳಿಸಿದರು.vtu

Key words: Sigandur, Chowdeshwari Devi,  name, Bridge, Union Minister, Nitin Gadkari

The post ಅಂಬಾರಗೋಡ್ಲು-ಕಳಸವಳ್ಳಿ ಸೇತುವೆಗೆ ‘ಚೌಡೇಶ್ವರಿ ದೇವಿ’ ಹೆಸರು ನಾಮಕರಣ- ಕೇಂದ್ರ ಸಚಿವ ನಿತಿನ್​ ಗಡ್ಕರಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

തെരഞ്ഞെടുപ്പ് കഴിഞ്ഞു, ബി.ജെ.പി തനിനിറം കാണിച്ചു; പാചകവാതക വിലവര്‍ധനവില്‍ പ്രതിഷേധത്തിന് ആഹ്വാനവുമായി സി.പി.ഐ.എം

  തിരുവനന്തപുരം: വാണിജ്യ പാചകവാതക വില കുത്തനെ കൂട്ടിയ കേന്ദ്ര സര്‍ക്കാര്‍...

Playoff Venues: ఐపీఎల్ ప్లే ఆఫ్ వేదికలపై కీలక అప్‌డేట్.. ఇంపాక్ట్ ప్లేయర్ రూల్‌కు చరమగీతం..?

ఐపీఎల్ 2026 ప్లేఆఫ్స్ వేదికలు, వివాదాస్పద ‘ఇంపాక్ట్ ప్లేయర్’ రూల్‌పై బీసీసీఐ...

ಕಲಬುರಗಿ ಡಿಸಿ ಸೇರಿ ನಾಲ್ವರು IAS ಅಧಿಕಾರಿಗಳ ವರ್ಗಾವಣೆ

ಬೆಂಗಳೂರು,ಮೇ,2,2026 (www.justkannada.in): ಕಲಬುರಗಿ ಜಿಲ್ಲೆ ಜಿಲ್ಲಾಧಿಕಾರಿಯಾಗಿದ್ದ ಫೌಜಿಯಾ ತರಣಮ್ ಬಿ...