3
May, 2026

A News 365Times Venture

3
Sunday
May, 2026

A News 365Times Venture

ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ

Date:

ಬೆಂಗಳೂರು,ಜುಲೈ,15,2025 (www.justkannada.in): ಬಾಹ್ಯಾಕಾಶಯಾನ ಕೈಗೊಂಡಿದ್ದ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಸೇರಿ ನಾಲ್ವರು ಗಗನಯಾತ್ರಿಗಳು ಸುರಕ್ಷಿತವಾಗಿ ಭೂಮಿಗೆ ಮರಳಿದ್ದು ಈ ಸಾಧನೆಯನ್ನು ಸಿಎಂ ಸಿದ್ದರಾಮಯ್ಯ ಶ್ಲಾಘಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ, ಯಶಸ್ವಿ ಬಾಹ್ಯಾಕಾಶ ಯಾತ್ರೆಯನ್ನು ಮುಗಿಸಿ, ಸುರಕ್ಷಿತವಾಗಿ ಭೂಮಿಗೆ ಮರಳಿದ ಶುಭಾಂಶು ಶುಕ್ಲಾ ಅವರನ್ನು ದೇಶವಾಸಿಗಳ ಪರವಾಗಿ ಸ್ವಾಗತಿಸುತ್ತೇನೆ. ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ ಭೇಟಿನೀಡಿದ ಮೊದಲ ಭಾರತೀಯನೆಂಬ ದಾಖಲೆ ಬರೆದ ಅವರಿಗೆ ಅಭಿನಂದನೆಗಳು.

ಇಡೀ ರಾಷ್ಟ್ರ ಈ ಐತಿಹಾಸಿಕ ಕ್ಷಣಗಳನ್ನು ಕಣ್ತುಂಬಿಕೊಂಡು ಹೆಮ್ಮೆಪಡುತ್ತಿದೆ. ಶುಭಾಂಶು ಶುಕ್ಲಾರವರು ತಮ್ಮ ಪರಿಶ್ರಮ ಮತ್ತು ಧೈರ್ಯದ ಮೂಲಕ ಕೋಟ್ಯಂತರ ಜನರ ಕನಸುಗಳಿಗೆ ರೆಕ್ಕೆಯಾಗಿದ್ದಾರೆ. ಅವರ ಈ ಬಾಹ್ಯಾಕಾಶ ಪಯಣವು ಭವಿಷ್ಯದ ಸಂಶೋಧನೆಗಳ ಹಾದಿಯನ್ನು ಸುಗಮವಾಗಿಸಿದೆ. ಬಾಹ್ಯಾಕಾಶ ಸಂಶೋಧನೆಯಲ್ಲಿ ಭಾರತ ಈ ದಿನ ಹೊಸ ಮೈಲಿಗಲ್ಲು ಸಾಧಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.vtu

Key words: Space, new milestone, India, CM, Siddaramaiah

The post ಬಾಹ್ಯಾಕಾಶ ಯಾತ್ರೆ ಯಶಸ್ವಿ: ಭಾರತದಿಂದ ಈ ದಿನ ಹೊಸ ಮೈಲಿಗಲ್ಲು- ಸಿಎಂ ಸಿದ್ದರಾಮಯ್ಯ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

മാപ്പ് മാപ്പ് മാപ്പ്; സവര്‍ക്കര്‍ ബ്രിട്ടീഷ് ഭരണകാലത്ത് അഞ്ച് തവണ മാപ്പപേക്ഷ നല്‍കിയിരുന്നു: ചെറുമകന്‍

ന്യൂദല്‍ഹി: തീവ്ര ഹിന്ദുത്വവാദിയായ സവര്‍ക്കര്‍ ബ്രിട്ടിഷ് ഭരണകാലത്ത് അഞ്ച് തവണ മാപ്പപേക്ഷ...

Donald Trump: జర్మనీకి డబుల్ షాక్ ఇచ్చిన ట్రంప్..

Donald Trump: అమెరికా అధ్యక్షుడు జర్మనీ టార్గెట్ చేసుకుంటోంది. డొనాల్డ్ ట్రంప్...

50 ಸಾವಿರ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಸರ್ವೇ ಸೂಪರ್ ವೈಸರ್

ದಾವಣಗೆರೆ,ಮೇ,2,2026 (www.justkannada.in):  50 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಸರ್ವೇ...