3
May, 2026

A News 365Times Venture

3
Sunday
May, 2026

A News 365Times Venture

ಅನುದಾನದಲ್ಲಿ ತಾರತಮ್ಯ ಆರೋಪ: ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ

Date:

ವಿಜಯಪುರ,ಜುಲೈ,22,2025 (www.justkannada.in):  ಬಿಜೆಪಿ, ಜೆಡಿಎಸ್ ಶಾಸಕರಿಗೆ ಅನುದಾನ ನೀಡುವಲ್ಲಿ ಸರ್ಕಾರ ತಾರತಮ್ಯವೆಸಗಿದೆ ಎಂದು ಆರೋಪಿಸಿರುವ ಬಿಜೆಪಿಗೆ ಲೋಕೋಪಯೋಗಿ ಇಲಾಖೇ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಸತೀಶ್ ಜಾರಕಿಹೊಳಿ, ಕಾಂಗ್ರೆಸ್ ಶಾಸಕರಿಗೆ 50 ಕೋಟಿ ರೂ ಅನುದಾನ ನೀಡಲಾಗಿದೆ. ಬಿಜೆಪಿ ಜೆಡಿಎಸ್ ಶಾಸಕರಿಗೆ ತಲಾ 25 ಕೋಟಿ  ಕೊಟ್ಟಿದ್ದೇವೆ. ಈ ಹಿಂದೆ ಬಿಜೆಪಿಗರು ನಮಗೆ ಕೇವಲ 5 ಕೋಟಿ ಕೊಟ್ಟಿದ್ದರು. ಈಗ ನಾವು ಬಿಜೆಪಿಯವರಿಗಿಂತ ಹೆಚ್ಚು ಅನುದಾನವನ್ನ ಕೊಟ್ಟಿದ್ದೇವೆ ಎಂದರು.

ಸಿಎಂ ಬದಲಾವಣೆ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಚಿವ ಸತೀಶ್ ಜಾರಕಿಹೊಳಿ,  ಏನೇ ಇದ್ದರೂ ಹೈಕಮಾಂಡ್ ನಿರ್ಧಾರ ಮಾಡಬೇಕು.  ಈಗಾಗಲೇ  ಸಿದ್ದರಾಮಯ್ಯ ಸ ನಾನೇ 5 ವರ್ಷ ಸಿಎಂ ಎಂದಿದ್ದಾರೆ ಸಿಎಂ ಕುರ್ಚಿ ಖಾಲಿ ಇಲ್ಲ ಎಂದು ಸ್ವತಃ ಡಿಸಿಎಂ ಹೇಳಿದ್ದಾರೆ. ಅವರೇ ಹೊಂದಾಣೀಕೆ ಆಗಿದ್ದಾರೆ.  ನಾವೇನು ಹೇಳುವಂತಿಲ್ಲ ಎಂದರು.vtu

Key words: grants, BJP,  Minister, Sathish Jarkiholi

 

The post ಅನುದಾನದಲ್ಲಿ ತಾರತಮ್ಯ ಆರೋಪ: ಬಿಜೆಪಿಗೆ ಟಾಂಗ್ ಕೊಟ್ಟ ಸಚಿವ ಸತೀಶ್ ಜಾರಕಿಹೊಳಿ appeared first on Just Kannada – Online Kannada News | Breaking Kannada News | Karnataka News | Live Updates | ಕನ್ನಡ ನ್ಯೂಸ್ | ಜಸ್ಟ್ ಕನ್ನಡ.

Source link

LEAVE A REPLY

Please enter your comment!
Please enter your name here

Share post:

Popular

More like this
Related

അമേരിക്കന്‍ ഭീഷണികള്‍ ചൈനയ്ക്ക് മേല്‍ വിലപ്പോകില്ല; റിഫൈനറികള്‍ക്കുള്ള യു.എസ് ഉപരോധം നടപ്പിലാക്കാനാവില്ലെന്ന് വാണിജ്യകാര്യ മന്ത്രാലയം

ഷാങ്ഹായ്: ഇറാനിയന്‍ എണ്ണ വാങ്ങിയതായി ആരോപിച്ച് ചൈനീസ് റിഫൈനറിക്കെതിരെ യു.എസ് ഏര്‍പ്പെടുത്തിയ...

"சேவை செய்யவே சீருடை" – நடுரோட்டில் பாஜக அமைச்சருடன் வாக்குவாதம் செய்த பெண்ணின் புது வீடியோ வைரல்

கடந்த வாரம் பாராளுமன்றத்தில் மகளிர் இட ஒதுக்கீடு மசோதா தோல்வி அடைந்ததற்கு...

Raashii Khanna: పోలీస్ ఆఫీసర్‌గా రాశీ ఖన్నా.. ‘లుఖ్కే’ వెబ్ సిరీస్ క్రేజీ అప్‌డేట్!

టాలీవుడ్ బ్యూటీ రాశీ ఖన్నా ఇప్పుడు పవర్‌ఫుల్ పోలీస్ ఆఫీసర్‌గా తన...

ವಿದ್ಯುತ್‌ ವ್ಯತ್ಯಯ ದೂರಿಗೆ ವಾಟ್ಸ್‌ ಆಪ್‌, ಸಾಮಾಜಿಕ ಜಾಲತಾಣ ಬಳಸಿ: ಬೆಸ್ಕಾಂ ಮನವಿ

ಬೆಂಗಳೂರು,ಮೇ,2,2026 (www.justkannada.in): ವಿದ್ಯುತ್‌ ಸಂಬಂಧಿತ ದೂರುಗಳನ್ನು ದಾಖಲಿಸಲು ವಾಟ್ಸಪ್‌ ಸಹಾಯವಾಣಿ...